ಕಟೀಲು ದೇವಸ್ಥಾನ: ದಾಖಲೆಯ 55 ವಿವಾಹ


Team Udayavani, Dec 31, 2018, 5:26 AM IST

kateel.jpg

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರವಿವಾರ 45 ಜೋಡಿಗಳು ಸರಳ ವಿವಾಹದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಇದು ಈ ವರ್ಷದಲ್ಲಿ ಅತೀ ಹೆಚ್ಚಿನ ವಿವಾಹವಾಗಿದೆ. ಇದಲ್ಲದೆ ದೇಗುಲದ ಪರಿಸರದ ಸಭಾಭವನಗಳಲ್ಲಿ ಸುಮಾರು 10 ವಿವಾಹಗಳಿದ್ದವು.

ಮದುವೆಗಳಿಗಾಗಿ 2 ಕೌಂಟರ್‌ನ ವ್ಯವಸ್ಥೆ ಮಾಡಲಾಗಿತ್ತು. ನೋಂದಣಿಗೆ ವಿಶೇಷ ಕೌಂಟರ್‌ ಮಾಡಲಾಗಿತ್ತು. ದ. ಕನ್ನಡ, ಉಡುಪಿ, ಕಾಸರಗೋಡು ಅಲ್ಲದೆ ಮಡಿಕೇರಿಯಿಂದಲೂ ಜೋಡಿಗಳು ಆಗಮಿಸಿದ್ದರು. ಮದುವೆಗಳ ಸಂಖ್ಯೆ ಹೆಚ್ಚಾದುದರಿಂದ ಜನಸಂದಣಿ ಕೂಡ ಅಧಿಕವಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ  ಬ್ಯಾರಿಕೇಡ್‌ ಅಳವಡಿಸಲಾಗಿತ್ತು. ವಾಹನ ದಟ್ಟನೆಯ ನಿಯಂತ್ರಣಕ್ಕೆ ಖಾಸಗಿ ಟ್ರಾಫಿಕ್‌ ಹಾಗೂ ಭದ್ರತಾ ವ್ಯವಸ್ಥೆ ನಿಯೋಜಿಸಲಾಗಿತ್ತು. 

ಒಂದು ಸರಳ ವಿವಾಹಕ್ಕಾಗಿ ದೇವಸ್ಥಾನಕ್ಕೆ 300 ರೂ. ಹಾಗೂ ಇತರ ಖರ್ಚು ಸಹಿತ ಒಟ್ಟು 500 ರೂ. ವೆಚ್ಚ ತಗಲುತ್ತಿದೆ. ವಧೂವರರ ಮಾಲೆ ಹಾಗೂ ಕರಿಮಣಿ ಮದುವೆಯ ಪಾರ್ಟಿ ತರಬೇಕಿದೆ.

ಬೆಳಗ್ಗೆ 7.40ರಿಂದ ಆರಂಭವಾದ ಮದುವೆ ಮುಹೂರ್ತ 12.15ರ ತನಕ ಇತ್ತು. ದೇವರ ದರ್ಶನಕ್ಕೆ ಹಾಗೂ ಭೋಜನ ಶಾಲೆಗೆ ಹೋಗುವ ದಾರಿಯಾಗಿರುವುದರಿಂದ ಮದುವೆಯನ್ನು ದೇವಸ್ಥಾನದ ಸರಸ್ವತಿ ಸದನದಲ್ಲಿ ಮದುವೆಯ ಕೌಂಟರ್‌ ಮೂಲಕ ವ್ಯವಸ್ಥೆ ಮಾಡಲಾಗಿದೆ. 
 ಶ್ರೀ ಹರಿನಾರಾಯಣದಾಸ ಆಸ್ರಣ್ಣ, ಅರ್ಚಕರು, ಶ್ರೀ ಕ್ಷೇತ್ರ ಕಟೀಲು

ರವಿವಾರ ಹಾಗೂ ಮದುವೆಗೆ ಆಗಮಿಸಿದ ಜನರ ಅನುಕೂಲಕ್ಕಾಗಿ ಮಧ್ಯಾಹ್ನ 12 ಗಂಟೆಗೆ ಅನ್ನಪ್ರಸಾದ ಆರಂಭಿಸಲಾಗಿದ್ದು 3 ಗಂಟೆಯ ತನಕ ಭೋಜನ ಮುಂದುವರಿದಿದೆ. 10 ಸಾವಿರ ಮಂದಿಗೆ ಮಧ್ಯಾಹ್ನ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಸನತ್‌ ಕುಮಾರ್‌ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.