ಜೆಇಇ ಮೈನ್ಸ್: ಅನಿರುದ್ಧ ಸಾಧನೆ
Team Udayavani, Jan 21, 2019, 1:30 AM IST
ಪಣಂಬೂರು: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮಂಗಳೂರಿನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನಿರುದ್ಧ ಮುನ್ನಾರ್ ಕೃಷ್ಣ ಶೇ. 99.81 ಅಂಕ ಗಳಿಸಿದ್ದಾರೆ.
ಅನಿರುದ್ಧ ಅವರು ಯುಎಸ್ಎಯಲ್ಲಿ ಉದ್ಯೋಗಿಗಳಾಗಿರುವ ಅಚಲ್ ಮುನ್ನಾರ್ ಕೃಷ್ಣ ಮತ್ತು ಸ್ನೇಹಪ್ರಭಾ ಅಚಲ್ ದಂಪತಿಯ ಪುತ್ರ.
ನಾನು ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್ ಮಾಡುವ ಆಸಕ್ತಿ ಹೊಂದಿದ್ದು, ಎನ್ಐಟಿಕೆ ಅಥವಾ ಐಐಟಿಯಲ್ಲಿ ಕಲಿಯುವ ಇಚ್ಛೆ ಹೊಂದಿದ್ದೇನೆ. ಶಿಕ್ಷಕರ, ಪೋಷಕರ ಪ್ರೋತ್ಸಾಹದಿಂದ ನಾನು ಪ್ರತಿನಿತ್ಯ ನಿಯಮಿತವಾಗಿ ಅಭ್ಯಾಸ ಮಾಡುತ್ತಾ ಈ ಸಾಧನೆ ಮಾಡಿದ್ದೇನೆ ಎಂದು ಅನಿರುದ್ಧ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ