“ಧರ್ಮ, ಕಲೆ ಸಾಮಾಜಿಕ ಜವಾಬ್ದಾರಿ ಕ್ಷೇತ್ರಗಳು’


Team Udayavani, Jan 23, 2019, 12:50 AM IST

dharma-kale.jpg

ಮಂಗಳೂರು: ಧರ್ಮ, ಕಲೆಗಳ ಮಧ್ಯೆ ಅವಿನಾಭಾವ ಸಂಬಂಧವಿದೆ. ಎರಡೂ ಕ್ಷೇತ್ರಗಳು ಸಾಮಾಜಿಕವಾಗಿ ಮಹತ್ವದ ಬದಲಾವಣೆ ಹಾಗೂ ಜವಾಬ್ದಾರಿಯ ಕ್ಷೇತ್ರ ಗಳಾಗಿವೆ ಎಂದು ಹಿರಿಯ ವಿದ್ವಾಂಸ ಪ್ರಸನ್ನ ಹೆಗ್ಗೊàಡು ಅಭಿಪ್ರಾಯಪಟ್ಟರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಕರ್ನಾಟಕ ಪ್ರಾಂತೀಯ ಕೆಥೋಲಿಕ್‌ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಹಾಗೂ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಂತೂರಿನ ಸಂದೇಶ ಪ್ರತಿಷ್ಠಾನ ಆವರಣದಲ್ಲಿ ಮಂಗಳವಾರ ಪ್ರದಾನ ಮಾಡಿದ “ಸಂದೇಶ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು. ಸಂದೇಶ ಪ್ರಶಸ್ತಿಯು ತಲಾ 25,000 ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಕಲೆ ಹಾಗೂ ಧರ್ಮದ ನಡುವಿನ ಸಂಬಂಧವನ್ನು ಇತ್ತೀಚಿನ ದಿನಗಳಲ್ಲಿ ತಪ್ಪಾಗಿ ಗ್ರಹಿಸಲಾಗುತ್ತಿದೆ. ಕಲೆಗೂ ಧರ್ಮಕ್ಕೂ ಸಂಬಂಧ ಇಲ್ಲ ಎಂಬ ನೆಲೆಯ ಚಿಂತನೆ ಮೂಡಿದೆ. 

ಆದರೆ ಸಾಮಾಜಿಕ ವ್ಯವಸ್ಥೆ ಉನ್ನತಿಗೇರಿಸುವ ನೆಲೆಯಲ್ಲಿ ಈ ಎರಡೂ ಕ್ಷೇತ್ರ ಸಂಬಂಧ ಬೆಸೆದು ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿವೆ. ಧರ್ಮ ಗುರು ಮಾಡುವ ಸಮಾಜ ಸುಧಾರಣೆಯ ಕಾರ್ಯ ಹಾಗೂ ಕಲಾವಿದನ ಸಮಾಜ ಜಾಗೃತಿ ಪರಸ್ಪರ ಸಂಬಂಧ ಬೆಸೆದುಕೊಳ್ಳಬೇಕಿದೆ ಎಂದರು.

ಬಳ್ಳಾರಿ ಧರ್ಮಪ್ರಾಂತದ ಧರ್ಮಾಧ್ಯಕ್ಷರು ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ರೈ| ರೆ| ಡಾ| ಹೆನ್ರಿ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಧರ್ಮಾಧ್ಯಕ್ಷರಾದ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಮುಖ್ಯ ಅತಿಥಿಗಳಾಗಿದ್ದರು.

ಸಂದೇಶ ಪ್ರತಿಷ್ಠಾನದ ನಿರ್ದೇಶಕ ವಂ| ನೆಲ್ಸನ್‌ ಪ್ರಕಾಶ್‌ ದಲ್ಮೇದ ಸ್ವಾಗತಿಸಿದರು. ಸಂದೇಶ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ನಾ. ಡಿ’ಸೋಜಾ ಪ್ರಸ್ತಾವನೆಗೈದರು. 

ಸಂದೇಶ ಪ್ರತಿಷ್ಠಾನದ ವಿಶ್ವಸ್ತ ರೊಯ್‌ ಕ್ಯಾಸ್ಟಲಿನೋ ಉಪಸ್ಥಿತರಿದ್ದರು. ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಂದೇಶ ಪ್ರಶಸ್ತಿ ಪುರಸ್ಕೃತರು
1. ಪ್ರಸನ್ನ ಹೆಗ್ಗೊàಡು- ಸಾಹಿತ್ಯ ಪ್ರಶಸ್ತಿ
2. ಮಂಜಮ್ಮ ಜೋಗತಿ- ಕಲಾ ಪ್ರಶಸ್ತಿ
3. ಬಿ.ಎಂ. ಹನೀಫ್‌ – ಮಾಧ್ಯಮ ಪ್ರಶಸ್ತಿ
4. ಬಿ.ಎಂ. ರೋಹಿಣಿ- ಶಿಕ್ಷಣ ಪ್ರಶಸ್ತಿ
5. ವಂ| ಬೆನ್‌ ಬ್ರಿಟ್ಟೊ  ಪ್ರಭು -ಕೊಂಕಣಿ ಸಂಗೀತ ಪ್ರಶಸ್ತಿ 
6. ವಂ| ಟೆಜಿ ಥಾಮಸ್‌, ನಿರ್ದೇಶಕರು ಸ್ನೇಹಸದನ್‌ ಹಾಗೂ ಭ| ಜಾನ್ಸಿ, ನಿರ್ದೇಶಕರು ಜೀವದಾನ್‌ ಸಂಸ್ಥೆ- ಸಂದೇಶ ವಿಶೇಷ ಪ್ರಶಸ್ತಿ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.