‘ಸಮುದಾಯ ಭವನದ ಸದುಪಯೋಗ ಪಡೆಯಿರಿ’


Team Udayavani, Jan 24, 2019, 5:37 AM IST

24-january-6.jpg

ಹೊಸಬೆಟ್ಟು: ಸಮುದ್ರ ತೀರದಲ್ಲಿ ತುರ್ತು ಸಂದರ್ಭ ಜನರ ರಕ್ಷಣೆಗಾಗಿ ವಲ್ಡ್‌ ಬ್ಯಾಂಕ್‌ ಅನುದಾನದ ಸುಮಾರು 3.80 ಕೋಟಿ ರೂ.ವೆಚ್ಚದಲ್ಲಿ ನೂತನ ಸಭಾಭವನ ನಿರ್ಮಾಣಕ್ಕೆ ಬುಧ ವಾರ ಶಾಸಕ ಡಾ| ಭರತ್‌ ಶೆಟ್ಟಿ ವೈ. ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಜಾಗತಿಕ ಬ್ಯಾಂಕ್‌ ಶೇ. 75, ರಾಜ್ಯ ಸರಕಾರ ಶೇ. 25ರಷ್ಟು ಅನುದಾನದಲ್ಲಿ ಈ ತುರ್ತು ಭವನ ನಿರ್ಮಾಣವಾಗುತ್ತಿದೆ. ಇದರ ಸದುಪಯೋಗವನ್ನು ಹೊಸಬೆಟ್ಟು ಮೊಗವೀರ ಸಂಘವು ಸಂಪೂರ್ಣವಾಗಿ ಪಡೆಯಬಹುದಾಗಿದೆ. ಇಂತಹ ಉತ್ತಮ ಯೋಜನೆಗೆ ಹೊಸಬೆಟ್ಟು ಆಯ್ಕೆಯಾಗಿರುವುದು ಶ್ಲಾಘನೀಯ ಎಂದರು.

ಸದ್ಬಳಕೆ ಮಾಡುತ್ತೇವೆ
ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸಬೆಟ್ಟು ಮೊಗವೀರ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರಎಚ್., ಭವನದ ನಿರ್ಮಾಣಕ್ಕೆ ಮೂರು ವರ್ಷಗಳಲ್ಲಿ ಹಲವಾರು ಅಡೆತಡೆಗಳು ಎದುರಾದವು. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಲ್ಲಿ ನಿರಂತರವಾಗಿ ನಾನು ಒತ್ತಡ ಹಾಕಿದ ಮೇರೆಗೆ ಅಧಿಕಾರಿಗಳ ಸಹಕಾರದಿಂದ ಸಮುದಾಯ ಭವನ ನಿರ್ಮಾಣವಾಗುತ್ತಿದೆ. ಇದನ್ನು ತುರ್ತು ಸಂದರ್ಭದಲ್ಲಿ ಹಾಗೂ ಸ್ಥಳೀಯ ಮೊಗವೀರರ ಕಾರ್ಯಕ್ರಮ ಗಳಿಗೂ ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದರು.

ಲೋಕೋಪಯೋಗಿ ಇಲಾಖಾ ಅಧಿಕಾರಿ ರವಿಕುಮಾರ್‌, ರತ್ನಾಕರ್‌ ಚೌಟ, ಗುತ್ತಿಗೆದಾರ ಅವಿನಾಶ್‌, ಶಂಕರ ವಿ. ಸಾಲ್ಯಾನ್‌, ಬಾಲಕೃಷ್ಣ ಗುರಿಕಾರ, ಭಜನ ಮಂದಿರದ ಅಧ್ಯಕ್ಷ ಉಮೇಶ್‌ ಎನ್‌. ಕಾಂಚನ್‌, ಲೀಲಾವತಿ ಉಪಸ್ಥಿತರಿದ್ದರು. ಜಗದೀಶ್‌ ವಂದಿಸಿದರು.

ಬಹು ದೊಡ್ಡ ಕೊಡುಗೆ
ಕಾರ್ಪೊರೇಟರ್‌ ಅಶೋಕ್‌ ಶೆಟ್ಟಿ ಮಾತನಾಡಿ, ಮೂರು ವರ್ಷಗಳಲ್ಲಿ ಈ ಯೋಜನೆಯ ಬಗ್ಗೆ ಪ್ರಯತ್ನ ಮಾಡಲಾಗಿದೆ. ಇದೀಗ ಬ್ಯಾಂಕ್‌ನ ಅನುಮತಿ ದೊರಕಿದ್ದು ಸಂಘಕ್ಕೊಂದು ಇದು ಬಹು ದೊಡ್ಡ ಕೊಡುಗೆಯಾಗಲಿದೆ. ಇದರ ಸದುಪಯೋಗವಾಗಲಿ ಎಂದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.