ಜಯ-ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ


Team Udayavani, Feb 10, 2019, 4:51 AM IST

10-february-3.jpg

ಮಹಾನಗರ: ಜಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು. ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 7ನೇ ವರ್ಷಗಳಿಂದ ಹೊನಲು ಬೆಳಕಿನ ಈ ಕಂಬಳ್ಳೋತ್ಸವ ನಡೆಯುತ್ತಿದೆ. ಕನೆಹಲಗೆ, ಅಡ್ಡ ಹಲಗೆ, ಹಗ್ಗ ವಿಭಾಗ, ನೇಗಿಲು ವಿಭಾಗ ಸಹಿತ ಒಟ್ಟು 7 ವಿಭಾಗದಲ್ಲಿ 110 ಜತೆ ಕೋಣಗಳ ಸ್ಪರ್ಧೆ ನಡೆಯಿತು.

ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಾನಗಳು ಆರಂಭಗೊಂಡು ದೇರೆಬೈಲು ಬ್ರಹ್ಮಶ್ರೀ ವಿಟuಲದಾಸ್‌ ತಂತ್ರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಅಧ್ಯಕ್ಷ ಎಸ್‌. ಗಣೇಶ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕಾರ್ಯದರ್ಶಿ ಸುಂದರ ಶೆಟ್ಟಿ, ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್‌ ಗರೋಡಿ, ನೀಲಕಂಠ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ ಮಂಜು ನಾಥ ಭಂಡಾರಿ, ಉದ್ಯಮಿ ಗಣೇಶ್‌ ಶೆಟ್ಟಿ, ಹರಿಯಪ್ಪ ಶೆಟ್ಟಿ, ಭುಜಂಗ ಶೆಟ್ಟಿ, ಕಾರ್ಪೊರೇಟರ್‌ಗಳಾದ ಪ್ರವೀಣ್‌ಚಂದ್ರ ಆಳ್ವ, ಸುರೇಂದ್ರ ಜೆ., ರಾಮಕೃಷ್ಣ ಶೆಟ್ಟಿ ಕಡೆಕಾರ್‌, ಉದಯಚಂದ್ರ ರೈ, ಮೋಹನ್‌ದಾಸ್‌ ಕಿಲ್ಲೆ, ಎನ್‌. ರವಿರಾಜ್‌ ಶೆಟ್ಟಿ, ಕಿರಣ್‌ ರೈ ಬಜಾಲ್‌, ಗಣೇಶ್‌ ಶೆಟ್ಟಿ ಕಂರ್ಬುಕೆರೆ, ಜಯಂತ್‌ ಜೆ. ಕೋಟ್ಯಾನ್‌, ಜೆ. ನಾರಾಯಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಕೆ. ಅನಿಲ್‌ ಶೆಟ್ಟಿ ಮನ್ಕುತೋಟ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಚಾರ ಸಮಿತಿ ಸಂಚಾಲಕ ಜೆ. ಸೀತಾ ರಾಮ ಶೆಟ್ಟಿ ಸ್ವಾಗತಿಸಿದರು. ಉಮೇಶ್‌ ಅತಿಕಾರಿ ವಂದಿಸಿದರು. ಜೆ. ಶ್ರೀಧರ್‌ರಾಜ್‌ ಶೆಟ್ಟಿ, ಕರುಣಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸುಭಾಷ್‌ ವಿ. ಅಡಪ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.