ತನಿಖೆ ಯಾವುದೇ ಇರಲಿ; ಸಂಶಯ ನಿವಾರಿಸಿ: ಜನಾರ್ದನ ಪೂಜಾರಿ​​​​​​​


Team Udayavani, Feb 15, 2019, 12:30 AM IST

janardhan-poojari.jpg

ಮಂಗಳೂರು: ಆಪರೇಷನ್‌ ಕಮಲ ಕುರಿತ ಆಡಿಯೋ ಬಗ್ಗೆ ಎಸ್‌ಐಟಿ ಅಥವಾ ಯಾವುದೇ ರೀತಿಯಲ್ಲಾದರೂ ತನಿಖೆ ನಡೆಸಿ ಜನರನ್ನು ಕಾಡುತ್ತಿರುವ ಸಂಶಯವನ್ನು ನಿವಾರಿಸಬೇಕು. ಈ ಬಗ್ಗೆ ಸದನದಲ್ಲಿಯೇ ತೀರ್ಮಾನ ನಡೆಯಲಿ ಎಂದು ಬಿ. ಜನಾರ್ದನ ಪೂಜಾರಿ ಹೇಳಿದರು.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಯಡಿಯೂರಪ್ಪ ಇನ್ನಾದರೂ ಆಪರೇಷನ್‌ ಕಮಲ ಕೈಬಿಡುವುದು ಒಳಿತು. ಅವರ ನಿಲುವಿನಿಂದಾಗಿ ಜನರಿಗೆ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿದೆ. ಇನ್ನಾದರೂ ಜನರ ಕ್ಷಮೆ ಕೇಳಿ ತಪ್ಪೊಪ್ಪಿಕೊಳ್ಳಲಿ. ಇಲ್ಲವಾದರೆ ಬಿಜೆಪಿಯೇ ಧ್ವಂಸ ವಾಗಲಿದೆ ಎಂದರು.

ಹಾಗಾದರೆ ಬಿಜೆಪಿಗೆ ಧಕ್ಕೆ ಆಗಕೂಡದು ಎಂಬುದು ನಿಮ್ಮ ಕಳಕಳಿಯೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪೂಜಾರಿ, ಯಾರಿಗೂ ಆಪರೇಷನ್‌ ಕಮಲ ದಂತಹ ಬುದ್ಧಿ ಬರಬಾರದು. ಬಿ.ಎಸ್‌. ಯಡಿಯೂರಪ್ಪ ಅವರು 
ಇನ್ನಾದರೂ ಈ ಯೋಚನೆಯನ್ನು ಬಿಟ್ಟುಬಿಡಲಿ ಎಂಬುದು ನನ್ನ ಕಳಕಳಿ ಎಂದರು.

ದೇವರು ನೋಡುತ್ತಾನೆ
ದೇವೇಗೌಡರ ಬಗ್ಗೆ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪೂಜಾರಿ, ಅಂತಹ ಮಾತುಗಳನ್ನು ದೇವರು ಕೂಡ ಮೆಚ್ಚಲಾರ. ಅದು ಯಾರಿಗೂ ಶೋಭೆ ತರುವುದಿಲ್ಲ. ಈ ಬಗ್ಗೆ ಜೆಡಿಎಸ್‌ ಕಾರ್ಯಕರ್ತರು ಕಲ್ಲು ತೂರಾಟದಂತಹ ಕೃತ್ಯಕ್ಕೆ ಮುಂದಾಗಬಾರದು. ಎಲ್ಲವನ್ನು ದೇವರು ನೋಡುತ್ತಾನೆ ಎಂದರು.

ಸಿದ್ದರಾಮಯ್ಯ ವಿರುದ್ಧ ಈ ಹಿಂದಿನಂತೆ ಕಿಡಿಕಾರಿದ ಜನಾರ್ದನ ಪೂಜಾರಿ, ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷಕ್ಕೆ ಶನಿ ಇದ್ದಂತೆ. ಅವರಿಗೆ ಯಾವಾಗ ಬುದ್ಧಿ ಬರುತ್ತದೋ ಗೊತ್ತಿಲ್ಲ ಎಂದರು.ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು. 

ಮೋದಿ ಸತ್ಕಾರ್ಯ
ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಳ್ಳೆಯ ಕೆಲಸಗಳಾಗಿವೆ. ಆಗಿರುವ ಕೆಲಸಗಳ ಬಗ್ಗೆ ಇಲ್ಲ ಎಂದು ಹೇಳಲಾಗದು. ಒಳ್ಳೆಯದಾದರೆ ದೇಶಕ್ಕೇ ಒಳ್ಳೆಯದಾಗುತ್ತದೆ. ಹಾಗೆಂದು ಕೆಟ್ಟ ಕೆಲಸಗಳಾದರೆ ಮೋದಿಯವರನ್ನು ನಾನೇ ಟೀಕಿಸುತ್ತೇನೆ ಎಂದು ಜನಾರ್ದನ ಪೂಜಾರಿ ಹೇಳಿದರು. “ಮುಂದಿನ ಪ್ರಧಾನಿ ಯಾರಾಗಲಿದ್ದಾರೆ’? ಎಂಬ ಸುದ್ದಿಗಾರರ ಪ್ರಶ್ನೆಗೆ “ಯಾರ ಹಣೆಯಲ್ಲಿ ಬರೆದಿದೆಯೋ ಅವರು ಪ್ರಧಾನಿ ಆಗುತ್ತಾರೆ’ ಎಂದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.