ತಾಂತ್ರಿಕ ವೈಫಲ್ಯ: ಗದ್ದೆಗಿಳಿದ ಬಸ್
Team Udayavani, Feb 16, 2019, 12:30 AM IST
ಹಳೆಯಂಗಡಿ: ಖಾಸಗಿ ಎಕ್ಸ್ ಪ್ರಸ್ ಬಸ್ಸೊಂದು ತಾಂತ್ರಿಕ ವೈಫಲ್ಯದಿಂದ ಡಿವೈಡರ್ ಹಾರಿ ಗದ್ದೆಗೆ ಇಳಿದ ಘಟನೆ ಪಡುಪಣಂಬೂರು ಬಳಿಯಲ್ಲಿ ಶುಕ್ರವಾರ ಸಂಭವಿಸಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಚ್ಎಂಟಿ ಬಸ್ ಪಡುಪಣಂಬೂರು ಸಮೀಪದ ಕಿರು ಸೇತುವೆಯ ಬಳಿ ಸಂಚರಿಸುತ್ತಿದ್ದಾಗ ಹಠಾತ್ತಾಗಿ ಸ್ಟೇರಿಂಗ್ ವೈಫಲ್ಯದಿಂದ ನೇರವಾಗಿ ಡಿವೈಡರ್ ಹಾರಿ ವಿರುದ್ಧ ಬದಿಯಲ್ಲಿರುವ ಸುಮಾರು 10 ಅಡಿ ಆಳದ ಗದ್ದೆಗೆ ಇಳಿದಿದೆ. ಪ್ರಯಾಣಿಕರು ಪಾರಾಗಿದ್ದಾರೆ.
ಘಟನೆ ಸಂಭವಿಸಿದಾಗ ಎದುರು ದಿಕ್ಕಿನಲ್ಲಿ ಯಾವುದೇ ವಾಹನಗಳು ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಸುಮಾರು ಒಂದೂವರೆ ತಾಸು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಉತ್ತರ ವಲಯ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರ ಸುಸ್ಥಿತಿಗೆ ಸಹಕರಿಸಿದರು. ನವಯುಗ್ ಸಂಸ್ಥೆಯ ಕ್ರೇನ್ ಮೂಲಕ ಬಸ್ಸನ್ನು ಮೇಲೆತ್ತಲು ಸ್ಥಳೀಯರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ