ಕರ್ಕಶ ಹಾರ್ನ್: 112 ಕೇಸು ದಾಖಲು
Team Udayavani, Feb 17, 2019, 4:44 AM IST
ಮಂಗಳೂರು: ಬಸ್ಸುಗಳ ಕರ್ಕಶ ಹಾರ್ನ್ ವಿರುದ್ಧ ಟ್ರಾಫಿಕ್ ಪೊಲೀಸರು ಶನಿವಾರ ಕಾರ್ಯಾಚರಣೆ ನಡೆಸಿದ್ದು, 90 ಹಾರ್ನ್ಗ ಳನ್ನು ಕಳಚಿ 112 ಪ್ರಕರಣ ದಾಖಲಿಸಿ 11,100 ರೂ. ದಂಡ ವಿಧಿಸಿದ್ದಾರೆ.
ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ ಶೆಟ್ಟಿ ಹಾಗೂ ಟ್ರಾಫಿಕ್ ಪೊಲೀಸ್ ಸಿಬಂದಿ ಈ ಕಾರ್ಯಾಚರಣೆ ನಡೆಸಿದರು. ಸಂಚಾರ ವಿಭಾಗದ ಪಶ್ಚಿಮ, ಪೂರ್ವ, ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯಿತು.
ಕರ್ಕಶ ಹಾರ್ನ್ ವಿರುದ್ಧ ಈ ಹಿಂದೆಯೂ ಕಾರ್ಯಾಚರಣೆ ನಡೆದಿದೆ. ಆದರೆ ಬಸ್ಸುಗಳಲ್ಲಿ ಮತ್ತೆ ಮತ್ತೆ ಕರ್ಕಶ ಧ್ವನಿ ಹೊರಡಿಸುವ ಸಾಧನಗಳನ್ನು ಅಳವಡಿಸಲಾಗುತ್ತಿದೆ. ಪೊಲೀಸ್ ಫೋನ್ ಇನ್ ಕಾರ್ಯ ಕ್ರಮಗಳಲ್ಲಿ ಕರ್ಕಶ ಹಾರ್ನ್ ಬಗ್ಗೆ ನಿರಂತರವಾಗಿ ದೂರುಗಳು ಬರುತ್ತಿವೆ. ಶನಿವಾರ ಖಾಸಗಿ ಬಸ್ಸು ಮಾತ್ರವಲ್ಲದೆ ಕೆಎಸ್ಆರ್ಟಿಸಿ ಬಸ್ಸು ಗಳಲ್ಲಿಯೂ ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು