ಕೋಣಗಳಿಗೆ ಹಿಂಸೆ ನೀಡದೆ ಕಂಬಳ ಉಳಿಸೋಣ: ಜಗದೀಶ್‌


Team Udayavani, Feb 17, 2019, 6:28 AM IST

17-february-6.jpg

ವಾಮಂಜೂರು : ಕಂಬಳದ ಕೋಣಗಳಿಗೆ ಹಿಂಸೆ ನೀಡದೆ ಕ್ರೀಡಾ ಮನೋಭಾವದಲ್ಲಿ ಕಂಬಳ ನಡೆಸಿ ಮುಂದೆ ಯಾವುದೇ ಸಮಸ್ಯೆ ಆಗದಂತೆ ಮಾಡಿಕೊಳ್ಳೋಣ ಎಂದು ವಿಹಿಂಪ ಮುಖಂಡ ಜಗದೀಶ್‌ ಶೇಣವ ಹೇಳಿದ್ದಾರೆ.

ವಾಮಂಜೂರಿನ ತಿರುವೈಲುಗುತ್ತು ಸಂಕು ಪೂಂಜ- ದೇವುಪೂಂಜ ಜೋಡುಕರೆ ಕಂಬಳ ಸಮಿತಿ ವತಿಯಿಂದ ಶನಿವಾರ ಬೆಳಗ್ಗೆ ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದು ರಿನ ಕಂಬಳ ಗದ್ದೆಯಲ್ಲಿ ನಡೆದ ತುಳುನಾಡಿನ ಕಂಬಳ- ತಿರುವೈಲೋತ್ಸವದ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.

ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಪೀಠದ ಶ್ರೀ ಪ್ರವೀಣ್‌ ರಾಜ್‌ ಮಚ್ಚೇಂದ್ರನಾಥ ಬಾಬಾ ಅವರು ಕಂಬಳ ಉದ್ಘಾಟಿಸಿದರು. ಕಂಬಳ ಸಮಿತಿಯ ಗೌರವ ಅಧ್ಯಕ್ಷ ಮಿಥುನ್‌ ರೈ ಮಾತನಾಡಿ, ಕಂಬಳ ಉಳಿಸಲು ಹಲವಾರು ಮಂದಿ ಪ್ರಯತ್ನಿಸಿದ್ದಾರೆ. ಈ ಪೈಕಿ ನವೀನ್‌ ಚಂದ್ರ ಆಳ್ವರೂ ಕೂಡ ಮುಂಚೂಣಿಯಲ್ಲಿ ಹೋರಾಟ ನಡೆಸಿ ದ್ದಾರೆ. ಇಂತಹ ಕಂಬಳವನ್ನು ಮುಂದೆಯೂ ಉಳಿಸೋಣ ಎಂದು ಹೇಳಿದರು.

ನೆನಪಿಸುವ ಕಾರ್ಯವಾಗಲಿ
ಮಾಜಿ ಶಾಸಕ ಮೊಯಿದಿನ್‌ ಬಾವಾ ಮಾತನಾಡಿ, ಕಂಬಳ ಉಳಿಸಲು ಸಾಕಷ್ಟು ಮಂದಿ ಹೋರಾಟ ನಡೆಸಿದ್ದು ಅವರನ್ನು ನೆನಪಿಸಿವುದು ಅಗತ್ಯ ಎಂದರು.

ಶ್ರದ್ಧಾಂಜಲಿ
ಉಗ್ರರ ದಾಳಿಯಿಂದ ಹುತಾತ್ಮರಾದ ಸೈನಿಕರನ್ನು ನೆನೆದು ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ತಿರುವೈಲುಗುತ್ತು ಕಂಬಳ ಸ್ಥಾಪಕ, ಅಧ್ಯಕ್ಷ ನವೀನ್‌ ಚಂದ್ರ ಆಳ್ವ ಶುಭಹಾರೈಸಿದರು. ಜಿಲ್ಲಾ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ, ಜಯರಾಮ ಸಾಮಾನಿ ತುಂಬೆ, ಶ್ರೀಜಾಣು ಶೆಟ್ಟಿ ಮೆಮೊರಿಯಲ್‌ ಎಜುಕೇಶನಲ್‌ ಚಾರಿಟೇಬಲ್‌ ಟ್ರಸ್ಟ್‌ ತಿರುವೈಲು ಸ್ಥಾಪಕಾಧ್ಯಕ್ಷ ಸೀತಾ ರಾಮ ಜಾಣು ಶೆಟ್ಟಿ, ಕಲ್ಲುಡೇಲು ಶ್ರೀಬ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕ ಸದಾಶಿವ ಭಟ್‌, ರವಿರಾಜ್‌ ಶೆಟ್ಟಿ, ಕೋರ್ದಬ್ಬು ದೇವಸ್ಥಾನ ಪರಾರಿ ಅಧ್ಯಕ್ಷ ಶೇಖರ್‌ ಶೆಟ್ಟಿ ಕೊಳಕೆಬೈಲು, ಉದ್ಯಮಿ ನಿತಿನ್‌ ಶೆಟ್ಟಿ ಪಾದೂರು ಹೊಸಮನೆ, ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗರಾಜ್‌ ರೈ ತಿಮಿರಿಗುತ್ತು, ಉಮೇಶ್‌ ರೈ ಪದವು ಮೇಗಿನ ಮನೆ, ತಾರ್ದೊಲ್ಯ ತರವಾಡು ಮನೆ ಜಪ್ಪಿನಮೊಗರಿನ ಯಜಮಾನ ಯು. ಕರುಣಾಕರ ಶೆಟ್ಟಿ, ಮಾಜಿ ಕಾರ್ಪೊರೇಟರ್‌ ಮೀರಾ ಅಶೋಕ್‌, ಪ್ರತೋಷ್‌ ಮಲ್ಲಿ ತಿರುವೈಲು, ಓಂಪ್ರಕಾಶ್‌ ಶೆಟ್ಟಿ ವಾಮಂಜೂರು, ಕಂಬಳದ ಕಾರ್ಯಾಧ್ಯಕ್ಷ ಪ್ರವೀಣ್‌ ಚಂದ್ರ ಆಳ್ವ ತಿರುವೈಲುಗುತ್ತು, ಕೋಶಾಧಿಕಾರಿ ರಾಜ್‌ ಕುಮಾರ್‌ ಶೆಟ್ಟಿ, ಪ್ರ.ಕಾರ್ಯದರ್ಶಿ ಕೆ. ಅಭಿಷೇಕ್‌ ಆಳ್ವ, ಚಂದ್ರಹಾಸ ರೈ, ಗಂಗಯ್ಯ ಅಮೀನ್‌, ಕಾಪೆಟ್ಟುಗುತ್ತು ಸುರೇಶ್‌ ಶೆಟ್ಟಿ, ಚಂದ್ರಶೇಖರ
ಶೆಟ್ಟಿ, ಅಪ್ಪಣಬೆಟ್ಟು ರಾಜು, ಕಿಂಞಣ್ಣ ಶೆಟ್ಟಿ, ಶುಭಾಷ್‌ ರೈ, ಸದಾಶಿವ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಶ್ವಿ‌ನ್‌ ಶೆಟ್ಟಿ ಬೊಂಡಂತಿಲ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.