ಕುದ್ರೋಳಿ ದೇಗುಲ: ಬ್ರಹ್ಮ ಕಲಶೋತ್ಸವ


Team Udayavani, Feb 18, 2019, 4:29 AM IST

18-february-1.jpg

ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ರವಿವಾರ ಭಕ್ತಿ-
ಸಂಭ್ರಮದಿಂದ ಸಂಪನ್ನಗೊಂಡಿತು. ಸಾವಿರಾರು ಭಕ್ತ ಸಂದೋಹದ ಸಮ್ಮುಖದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶೋತ್ಸವ ನೆರವೇರಿತು. 900 ತಾಮ್ರದ ಕಳಶ, 108 ಬೆಳ್ಳಿಯ ಕಲಶ, 1 ಬೆಳ್ಳಿಯ ಪ್ರಧಾನ ಕಲಶದಲ್ಲಿ ಶ್ರೀದೇವರಿಗೆ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ 12.15ಕ್ಕೆ ಬ್ರಹ್ಮಕಲಶಾಭಿಷೇಕ ಆರಂಭವಾಯಿತು.

ಮಹಾಪೂಜೆಯ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ದೇವರ ಅನ್ನಪ್ರಸಾದ ಸ್ವೀಕರಿಸಿದರು. ಬ್ರಹ್ಮಕಲಶೋತ್ಸವದ ಅಪೂರ್ವ ಕ್ಷಣವನ್ನು ವೀಕ್ಷಿಸಲು ನೆರವಾಗಲು ದೇವಾಲಯದ ಹೊರಭಾಗದಲ್ಲಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಸಾವಿರಾರು ಭಕ್ತರು ಬ್ರಹ್ಮಕಲ ಶಾಭಿಷೇಕದ ದೃಶ್ಯವನ್ನು ಇದರ ಮೂಲಕ ವೀಕ್ಷಿಸಿದರು. 

67 ಮೆಟಿಲಿನ ಅಟ್ಟಣಿಗೆ ಏರಿದ ಪೂಜಾರಿ
ಗೋಕರ್ಣನಾಥ ದೇವರಿಗೆ ಅಭಿಷೇಕ ಆರಂಭದ ಸಮಯದಿಂದ 1.45ರ ಪ್ರಧಾನ ಕಲಶಾಭಿಷೇಕ ಪೂರ್ಣಗೊಳ್ಳುವ ತನಕದ 1.30ರ ತಾಸು ಜನಾರ್ದನ ಪೂಜಾರಿ ಅವರು ನಿಂತುಕೊಂಡೇ ಕಲಶಾಭಿಷೇಕದ ಅಪೂರ್ವ ಕ್ಷಣವನ್ನು ವೀಕ್ಷಿಸಿದರು. ಜತೆಗೆ ನೂತನ ಧ್ವಜಸ್ತಂಭ ವಾಹನ ಪ್ರತಿಷ್ಠೆಗೆ ಜನಾರ್ದನ ಪೂಜಾರಿ ಅವರು 67 ಮೆಟ್ಟಿಲಿನ ಅಟ್ಟಣಿಗೆಯನ್ನು ಏರಿ ಗಮನಸೆಳೆದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.