ಇರುವೈಲು: ಶ್ರೀ ದುರ್ಗಾಪರಮೇಶ್ವರೀ ಸಭಾಭವನ ಉದ್ಘಾಟನೆ


Team Udayavani, Feb 21, 2019, 12:30 AM IST

2002md1iruvailu.jpg

ಮೂಡುಬಿದಿರೆ: “ಅಷ್ಟಾವ ಧಾನ ಮತ್ತು ಅನ್ನದಾನದಿಂದ ಶ್ರೀ ದೇವಿಗೆ ಸಂತೃಪ್ತಿ; ನಡೆಸಿಕೊಡುವವ ರಿಗೆ ಪುಣ್ಯಫಲಪ್ರಾಪ್ತಿ. ಶ್ರೀ ದೇವಿಯ ಸನ್ನಿಧಿಯಲ್ಲಿ ಅಷ್ಟಾವಧಾನಕ್ಕಾಗಿ ಸಭಾಂಗಣ, ಅನ್ನದಾನಕ್ಕಾಗಿ ಅನ್ನಛತ್ರ ನಿರ್ಮಾಣ ನಿಜಕ್ಕೂ  ಔಚಿತ್ಯಪೂರ್ಣ, ಪುಣ್ಯಪ್ರದ’ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಶ್ರೀ ಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ  ನೂತನ ವಾಗಿ ನಿರ್ಮಿಸಲಾಗಿರುವ ಶ್ರೀ ದುರ್ಗಾಪರಮೇಶ್ವರೀ ಸಭಾಭವನ ಮತ್ತು ಅನ್ನಛತ್ರದ ಉದ್ಘಾಟನ ಸಮಾ ರಂಭದಲ್ಲಿ ಅವರು ಮಾತನಾಡಿದರು.

ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರು ಸಭಾಂಗಣವನ್ನು ಉದ್ಘಾಟಿಸಿದರು. “ಇರುವೈಲು ಕ್ಷೇತ್ರವು ಶ್ರೀ ದೇವಿಯ ಕಾರಣಿಕದ ತಾಣ ವಾಗಿದೆ. ಕ್ಷೇತ್ರದ ಭಕ್ತ ದಿ| ಚಂದು ಪೂಜಾರಿ ಅವರು ತಮ್ಮ ಹೆಸರಲ್ಲಿದ್ದ 7 ಎಕ್ರೆ ಭೂಮಿಯನ್ನು  ದೇವಿಗೊಪ್ಪಿಸಿ, ಅದರ ಆರ್ಥಿಕ ಆಧಾರ ದಿಂದ ಅವರ ಕುಟುಂಬಸ್ಥರು ಈ ಸಭಾಭವನ ಮತ್ತು ಅನ್ನಛತ್ರವನ್ನು ನಿರ್ಮಿಸಿ ಒಪ್ಪಿಸಿದ್ದು ಚಂದು ಪೂಜಾರಿ ಅವರ ಹೆಸರು ಅಜರಾಮರವಾಗಿ ಉಳಿಯು ವಂತಾಗಿದೆ’ ಎಂದು ಹೇಳಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಅವರು ಅನ್ನಛತ್ರವನ್ನು ಉದ್ಘಾಟಿಸಿ ದರು. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿ, “ಭಕ್ತಿ ಮತ್ತು ಒಗ್ಗಟ್ಟಿದ್ದಾಗ ಕ್ಷೇತ್ರ ಬೆಳಗುವುದು ಎಂಬುದಕ್ಕೆ ಈ ದೇವಸ್ಥಾನ ಸಾಕ್ಷಿ;  ಮುಂದಿನ ಎಪ್ರಿಲ್‌ನಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿ ಷೇಕದ ಯಶಸ್ಸಿಗೂ ಭಕ್ತಾದಿಗಳು ಸಹಕಾರ ನೀಡಬೇಕು’ ಎಂದು ವಿನಂತಿಸಿದರು.

ರಾಜ್ಯಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್‌, ಡಾ| ಐ. ಶ್ರೀನಿವಾಸ ಆಸ್ರಣ್ಣ, ಕಿನ್ನಿಗೋಳಿ, ನ್ಯಾಯವಾದಿ ಶರತ್‌ ಶೆಟ್ಟಿ  ಡಿ., ಜಯಶ್ರೀ ಅಮರನಾಥ ಶೆಟ್ಟಿ, ವಿಜಯ್‌ ಬೆಳುವಾಯಿ ಉಪಸ್ಥಿತರಿದ್ದರು. ಶಾಸಕ ಉಮಾನಾಥ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ  ಪೂವಪ್ಪ ಸಾಲಿಯಾನ್‌ ಸ್ವಾಗತಿಸಿದರು. ಗೌರವಾಧ್ಯಕ್ಷ  ಭುಜಂಗ ಆರ್‌. ಶೆಟ್ಟಿ  ದೊಡ್ಡಗುತ್ತು ಪ್ರಸ್ತಾವನೆಗೈದರು. ಸದಸ್ಯೆ ಸುಜಾತಾ ಜೆ. ಶೆಟ್ಟಿ  ವಂದಿಸಿದರು.ನಿತೇಶ್‌ ಕುಮಾರ್‌ ಮಾರ್ನಾಡ್‌, ಪ್ರಸಾದ್‌ ಕೆ. ಶೆಟ್ಟಿ ಇರುವೈಲು ನಿರೂಪಿಸಿದರು. 

ಸಮ್ಮಾನ
ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ,  ದಾನಿ, ದಿ| ಚಂದು ಪೂಜಾರಿ ಅವರ ಸಹೋದರ ಕಾಂತಪ್ಪ ಪೂಜಾರಿ, ಸಂಕುಮಜಲು, ನೂಯಿ ಇರುವೈಲು, ಬೆಂಗಳೂರಿನ ಉದ್ಯಮಿ ಡಾ| ಐ. ಶ್ರೀನಿವಾಸ ಆಸ್ರಣ್ಣ ಕಿನ್ನಿಗೋಳಿ, ಗುತ್ತಿಗೆದಾರ ಮಂಗಳೂರು ದಿವಾಕರ ಕನ್‌ಸ್ಟ್ರಕ್ಷನ್‌ನ ದಿವಾಕರ ಪೂಜಾರಿ, ಗುರುಪುರ ಕಾರಮೊಗರು ರೂಫಿಂಗ್‌ನಮನೋಜ್‌ ಶೆಟ್ಟಿ,  ಒಟ್ಟು ಯೋಜನೆ ಯಲ್ಲಿ ಮುಖ್ಯಪಾತ್ರ ವಹಿಸಿರುವ ಸತೀಶ್ಚಂದ್ರ ಸಾಲ್ಯಾನ್‌ ಪಾಣಿಲ ಅವರನ್ನು ಸಮ್ಮಾನಿಸಲಾಯಿತು. ಕಾಮಗಾರಿಯ ಮೇಲ್ವಿಚಾರಕ ಭವಾನಿಶಂಕರ ಅವರನ್ನು ಗೌರವಿಸ ಲಾಯಿತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.