ದ.ಕ.: ಚುನಾವಣೆ ವೀಕ್ಷಕರ ನೇಮಕ
Team Udayavani, Mar 21, 2019, 1:00 AM IST
ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರಾಗಿ ಸುದಿಪ್ತ ಗುಹಾ (ಐಆರ್ಎಸ್) ಅವರು ಚುನಾವಣಾ ಆಯೋಗದಿಂದ ನೇಮಕಗೊಂಡಿದ್ದಾರೆ.
ಗುಹಾ ಅವರು ಕದ್ರಿ ಸಕೀìಟ್ ಹೌಸ್ ಕೊಠಡಿ ಸಂಖ್ಯೆ 4ರಲ್ಲಿ ಲಭ್ಯವಿದ್ದು, ದೂರುಗಳಿದ್ದಲ್ಲಿ ಮೊಬೈಲ್ ಸಂಖ್ಯೆ: 9480812316 ಸಂಪರ್ಕಿಸಬಹುದು. ಅವರ ಜತೆಗೆ ಸಂಪರ್ಕ ಅಧಿಕಾರಿಯಾಗಿ ಕೆ. ಪ್ರವೀಣ್ ಕುಮಾರ್ (9480158558) ಕರ್ತವ್ಯ ನಿರ್ವಹಿಸಲಿದ್ದು, ದೂರು ಅಹವಾಲು ಗಳನ್ನು ಸಲ್ಲಿಸಲು ಇಚ್ಛಿಸುವ ಸಾರ್ವಜನಿಕರು ಮುಂಚಿತವಾಗಿ ಚುನಾವಣಾ ವೀಕ್ಷಕರ ಸಂಪರ್ಕ ಅಧಿಕಾರಿಯವರನ್ನು ಸಂಪರ್ಕಿಸಬಹುದು.
ಸುದಿಪ್ತ ಗುಹಾ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂ, ಮೀಡಿಯಾ ಮಾನಿಟರಿಂಗ್ ಸೆಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ