ಹೋಳಿ ಆಚರಣೆ: ಬಣ್ಣಗಳಲ್ಲಿ ಮಿಂದೆದ್ದ ವಿದ್ಯಾರ್ಥಿ ಸಮೂಹ


Team Udayavani, Mar 22, 2019, 5:33 AM IST

22-march-4.jpg

ಸುರತ್ಕಲ್‌ : ಇಲ್ಲಿನ ಎನ್‌ ಐಟಿಕೆ ಕ್ಯಾಂಪಸ್‌ ನಲ್ಲಿ ಗುರುವಾರ ವಿದ್ಯಾ ರ್ಥಿಗಳು ಪರಸ್ಪರ ಬಣ್ಣ ಹಚ್ಚಿ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು. ವಿದ್ಯಾರ್ಥಿಗಳು ಡಿಜೆ ನೃತ್ಯಕ್ಕೆ ಹೆಜ್ಜೆ ಹಾಕುವ ಮೂಲಕ, ಪರಸ್ಪರ ಬಣ್ಣ ಹಂಚಿಕೊಂಡು ಶುಭಾಶಯ ಕೋರಿದರು. ಜಾತಿ-ಭೇದ ಮರೆತು ಸಂತಸ ಎಲ್ಲೆಡೆ ಹೊಮ್ಮಿಸುವ ಈ ಹಬ್ಬವನ್ನು ಇಲ್ಲಿನ ದೇಶ –
ವಿದೇಶದ ನೂರಾರು ಸಂಖ್ಯೆಯ ಯುವಕ ಯುವತಿಯರು ಒಟ್ಟಿಗೆ ಆಚರಿಸಿದರು.

ಕೆಡುಕಿನ ವಿರುದ್ಧ ಒಳಿತಿಗೆ ಜಯವಾದ ದಿನವನ್ನು ಹೋಳಿ ಹುಣ್ಣಿಮೆ ಎಂದು ಆಚರಿಸಲಾಗುತ್ತದೆ. ರಂಗಿನ ಹಬ್ಬವನ್ನು ಪ್ರೀತಿ ಪ್ರೇಮದ ದ್ಯೋತಕ ಎಂದು ಭಾವಿಸಲಾಗುತ್ತದೆ. ಶತಮಾನಗಳ ಹಿಂದಿನಿಂದಲೂ ಆಚರಣೆಯನ್ನು ಹೋಳಿ ಬರ ಬರುತ್ತಾ ಆಚರಣೆಯಲ್ಲಿ ಬದಲಾವಣೆ ಕಂಡಿತು. ಹಿಂದೂಗಳ ಆಚರಣೆಯಾಗಿ ಆರಂಭವಾದ ಹೋಳಿ ಇಂದು ಎಲ್ಲ ಜಾತಿಯವರು ಜಾಗತಿಕವಾಗಿ ಆಚರಿಸುತ್ತಾರೆ.

ಆಂಧ್ರಪ್ರದೇಶದ ವಿದ್ಯಾರ್ಥಿ ರಮೇಶ್‌ ಮಾತನಾಡಿ, ಈ ಬಾರಿ ನನ್ನ ವ್ಯಾಸಂಗ ಕೊನೆಗೊಳ್ಳುತ್ತಿದೆ. ಮೂರ್‍ನಾಲ್ಕು ವರ್ಷಗಳಿಂದ ಹೋಲಿ ಆಚರಣೆಯಲ್ಲಿ ಭಾಗವಹಿಸುತ್ತಾ ಸಂತಸ ಪಟ್ಟಿದ್ದೇನೆ ಎಂದರು. ರಶ್ಮಿ ಮಾತನಾಡಿ, ಹೋಳಿ ಆಚರಣೆ ಒಳಿತು ಕೆಡುಕುಗಳ ಸಂದೇಶ ನೀಡುತ್ತದೆ. ಒಟ್ಟಾಗಿ ಆಚರಿಸುವಾಗ ಸಂತಸ ಸಿಗುತ್ತದೆ ಎಂದರು.

ಮುಂಜಾಗ್ರತೆ ಅಗತ್ಯ 
ತಂತ್ರಜ್ಞಾನ ಮುಂದುವರಿದಿರದ ಆ ಕಾಲದಲ್ಲಿ ಹೋಳಿ ಬಣ್ಣ ತಯಾರಾಗುತ್ತಿದ್ದದ್ದು, ನೈಸರ್ಗಿಕ ಸಸ್ಯಗಳಿಂದ ಬಣ್ಣವನ್ನು ತಯಾರಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಳಸುವ ವಿಷಯುಕ್ತ ಮಿಶ್ರಿತ ಬಣ್ಣಗಳು ನಿಸರ್ಗಕ್ಕೆ ಕೊಡಲಿ ಏಟು ನೀಡುವುದರ ಜತೆಯಲ್ಲಿ ಆರೋಗ್ಯವನ್ನು ಕೆಡಿಸುತ್ತಿದೆ. ಹಾಗಾಗಿ ಹೋಲಿ ಹಬ್ಬವನ್ನು ಮುಂಜಾಗ್ರತೆಯಿಂದ ಆಚರಿಸಬೇಕು ಎನ್ನುವುದೇ ಎಲ್ಲರ ಆಶಯವಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.