ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಕೊಣಾಜೆಕಲ್ಲು ದುರ್ಮರಣ
Team Udayavani, Mar 22, 2019, 8:36 AM IST
ಮೂಡಬಿದಿರೆ: ತುಳು ಚಿತ್ರರಂಗದ ಯುವ ಪ್ರತಿಭೆ, ‘ಆಟಿಡೊಂಜಿ ದಿನ’ ಚಿತ್ರ ನಿರ್ದೇಶಕ ಹ್ಯಾರಿಸ್ ಕೊಣಾಜೆಕಲ್ಲು ಗುರುವಾರ ತಡರಾತ್ರಿ ಮೂಡಬಿದಿರೆ ಸಮೀಪದ ಶಿರ್ತಾಡಿ ಹೌದಲ್ ನಲ್ಲಿ ನಡೆದ ಅಪಘಾತದಲ್ಲಿ ಮೃತರಾಗಿದ್ದಾರೆ.
ಗುರುವಾರ ತಡರಾತ್ರಿ ಚಿತ್ರದ ಶೂಟಿಂಗ್ ಮುಗಿಸಿ ಹ್ಯಾರಿಸ್ ಅವರು ಓಮ್ನಿ ಕಾರು ಚಲಾಯಿಸಿಕೊಂಡು ಮನೆಗೆ ಹೊರಟಿದ್ದರು. ಈ ವೇಳೆ ಓಮ್ನಿ ಕಾರು ಮರಕ್ಕೆ ಗುದ್ದಿದೆ. ಓಮ್ನಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ರಭಸಕ್ಕೆ ಓಮ್ನಿಯ ಸ್ಟಿಯರಿಂಗ್ ಹ್ಯಾರಿಸ್ ಅವರ ಎದೆಗೆ ಗುದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?