ಅಪಘಾತ: ಯುವ ಸಿನೆಮಾ ನಿರ್ದೇಶಕ ಸಾವು


Team Udayavani, Mar 23, 2019, 12:30 AM IST

2203md3accident-vehicle.jpg

ಮೂಡುಬಿದಿರೆ:ಗುರುವಾರ ರಾತ್ರಿ ಮೂಡುಕೊಣಾಜೆಯಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ  ತುಳು ಚಿತ್ರರಂಗದ ಯುವ ನಿರ್ದೇಶಕ ಮಹಮ್ಮದ್‌ ಹ್ಯಾರಿಸ್‌ (27) ಅವರು ಮೃತಪಟ್ಟಿದ್ದಾರೆ.

ಇವರ  ನಿರ್ದೇಶನದ “ಆಟಿಡೊಂಜಿ ದಿನ’ ಚಿತ್ರದ ಚಿತ್ರೀಕರಣ ಮೂಡುಬಿದಿರೆ ಪರಿಸರದಲ್ಲಿ  ತ್ವರಿತಗತಿಯಲ್ಲಿ ನಡೆಯುತ್ತಿತ್ತು.
ಗುರುವಾರ ರಾತ್ರಿ ಮನೆಗೆ ಬಂದು ಸ್ನಾನ, ಊಟ ಮುಗಿಸಿದ ಸ್ವಲ್ಪ ಹೊತ್ತಿನಲ್ಲಿ  ನಿರ್ಮಾಪಕರನ್ನು ಭೇಟಿಯಾಗಲು ಆಮ್ನಿ ಕಾರಿನಲ್ಲಿ ಶಿರ್ತಾಡಿಗೆ ಹೊರಟಿದ್ದಾಗ  ದುರಂತ  ಸಂಭವಿಸಿದೆ.

ಮೂಡುಕೊಣಾಜೆಯಲ್ಲಿ ಇವರ ವಾಹನ ಮರಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ದಾರಿಯಲ್ಲಿ   ಬೈಕಿನಲ್ಲಿ ಹೋಗುತ್ತಿದ್ದ  ಸ್ನೇಹಿತರೊಬ್ಬರು ಹ್ಯಾರಿಸ್‌ನನ್ನು  ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ದಾರಿ ಮಧ್ಯೆ  ಕೊನೆಯುಸಿರೆಳೆದರು.

ಹೌದಾಲು ನಿವಾಸಿ ಆದಂ ಬ್ಯಾರಿ ಅವರಐವರು ಮಕ್ಕಳ  ಪೈಕಿ ಹ್ಯಾರಿಸ್‌ ಹಿರಿಯವರು ಮತ್ತು ಏಕ ಮಾತ್ರ ಪುತ್ರರಾ ಗಿದ್ದರು.ತುಳು ಚಿತ್ರರಂಗದ ಗಣ್ಯರು ಹ್ಯಾರಿಸ್‌ ಅವರ ಅಂತಿಮ ದರ್ಶನ ಪಡೆದರು.

ಎಳವೆಯಿಂದಲೇ ಸಿನೆಮಾ ಸೆಳೆತ
ಮಹಾವೀರ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದ ಹ್ಯಾರಿಸ್‌  ಅವರು ಶಂಕರ್‌ನಾಗ್‌ ಅಭಿಮಾನಿ. ಶಂಕರ್‌ನಾಗ್‌ ಹೆಸರಿನಲ್ಲಿ ಶಿರ್ತಾಡಿ ಪರಿಸರದಲ್ಲಿ ಕ್ರಿಕೆಟ್‌ ಪಂದ್ಯಾಟ ನಡೆಸುತ್ತಿದ್ದರು.  ಅವರು ಕಾಶಿನಾಥ್‌ ಜತೆ ಹಲವು ಕನ್ನಡ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ  ದುಡಿ ದಿದ್ದರು. ಲಕ್ಷ್ಮೀ,  ಬ್ರೇಕಿಂಗ್‌ ನ್ಯೂಸ್‌, ಮುತ್ತು ಮಾವುತ, ಚೆಲ್ಲಾಪಿಲ್ಲಿ, ಮಾರ ಎಲ್‌ಎಲ್‌ಬಿ, ಐಸ್‌ಪೈಸ್‌ ಹೀಗೆ ಹಲವು ಕನ್ನಡ ಚಿತ್ರಗಳಿಗೆ ಮತ್ತು ಪಂಜರದ ಗಿಳಿ, ಮನೆಯೊಂದು ಮೂರುಬಾಗಿಲು, ಚಕ್ರವಾಹಕ ಧಾರಾವಾಹಿಗಳಲ್ಲಿ ಸಹಾಯಕ ನಿರ್ದೇಶಕರಾಗಿದ್ದರು.ತುಳುವಿನಲ್ಲಿ ಬಿರ್ಸೆ,ರಿಕ್ಷಾ ಡ್ರೈವರ್‌, ತೆಲಿಕೆದ ಬೊಳ್ಳಿ,ರಂಗ್‌,ಜೈತುಳುನಾಡ್‌ ಚಿತ್ರಗಳಲ್ಲಿ  ದುಡಿ ದಿದ್ದರು.”ಬೈಲ ಕುರಲ್‌ ಅವರ ಪೂರ್ಣ ನಿರ್ದೇಶನದ ಮೊದಲ ತುಳು ಚಿತ್ರ.ಆ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲೂ  ಅವಘಡ ಸಂಭವಿಸಿದ್ದು ಬಳಿಕ ಚಿತ್ರ ಅಪೂರ್ಣಗೊಂಡಿತ್ತು.”ಆಟಿಡೊಂಜಿ ದಿನ’ಅವರ ಎರಡನೇ ತುಳುಚಿತ್ರ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.