ಹಾಕಿ ವೈಭವ ಹೆಚ್ಚಿಸುತ್ತಿರುವ ಎಚ್‌ಐಎಲ್‌


Team Udayavani, Mar 4, 2017, 2:13 PM IST

10.jpg

ನಿಧಾನವಾಗಿ ಗತ ವೈಭವವನ್ನು ಕಳೆದುಕೊಂಡ ಹಾಕಿಯನ್ನು ಮುಖ್ಯ ಭೂಮಿಕೆಗೆ ತರಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಹಾಕಿ ಸಂಸ್ಥೆ 2013ರಿಂದ ಆಯೋಜಿಸುತ್ತಿರುವ ಹಾಕಿ ಇಂಡಿಯಾ ಲೀಗ್‌ ತನ್ನದೇ ಛಾಪನ್ನು ಮೂಡಿಸುತ್ತಿದೆ. 

ಹಾಕಿ ಇಂಡಿಯಾ ಲೀಗ್‌ (ಎಚ್‌ಐಎಲ್‌) 2017 ಯಶಸ್ವಿಯಾಗಿ ಮುಕ್ತಾಯವಾಗಿದೆ. ಭಾರತೀಯ ಹಾಕಿ ಸಂಸ್ಥೆ ಆಯೋಜಿಸಿದ ಈ ಲೀಗ್‌ ದೇಶದಲ್ಲಿ ಯುವ ಆಟಗಾರರನ್ನು ಹುಟ್ಟುಹಾಕಿದೆ. ಜತೆಗೆ ಹಾಕಿಯತ್ತ ಕ್ರೀಡಾಭಿಮಾನಿಗಳನ್ನು ಆಕರ್ಷಿಸುವಲ್ಲಿ ಯಶಸ್ಸು ಕಂಡಿದೆ.

ಭಾರತದಲ್ಲಿ ಹಾಕಿ ಒಂದು ಕಾಲಕ್ಕೆ ದೇಶದ ಕಿಚ್ಚು, ಕೀರ್ತಿ, ಹಿರಿಮೆಯಾಗಿತ್ತು. ಭಾರತವೆಂದರೆ ಹಾಕಿ, ಹಾಕಿ ಎಂದರೆ ಭಾರತ ಎನ್ನುವ ಕಾಲವೊಂದಿತ್ತು. ಅಷ್ಟರ ಮಟ್ಟಿಗೆ ಭಾರತ ಬಲಿಷ್ಠ ತಂಡವಾಗಿ ವಿಶ್ವದ ಎಲ್ಲ ತಂಡಗಳನ್ನು ಹೆಡೆಮುರಿ ಕಟ್ಟಿ ಹಾಕಿತ್ತು. ಕಾಲಕ್ರಮೇಣ ತನ್ನ ವೈಭವವನ್ನು ಕಳೆದುಕೊಂಡಿತು. ಆ ಸ್ಥಾನವನ್ನು ಭಾರತದಲ್ಲಿ ಕ್ರಿಕೆಟ್‌ ತನ್ನದಾಗಿಸಿಕೊಂಡಿತು. ಈಗಿನ ಸ್ಥಿತಿಯಲ್ಲಿ ಭಾರತದಲ್ಲಿ ಕ್ರಿಕೆಟ್‌ಗಿರುವ ಪ್ರಚಾರ ಹಾಕಿಗಿಲ್ಲ.

ನಿಧಾನವಾಗಿ ಗತ ವೈಭವವನ್ನು ಕಳೆದುಕೊಂಡ ಹಾಕಿಯನ್ನು ಮುಖ್ಯ ಭೂಮಿಕೆಗೆ ತರಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಹಾಕಿ ಸಂಸ್ಥೆ 2013ರಿಂದ ಆಯೋಜಿಸುತ್ತಿರುವ ಹಾಕಿ ಇಂಡಿಯಾ ಲೀಗ್‌ ತನ್ನದೇ ಛಾಪನ್ನು ಮೂಡಿಸುತ್ತಿದೆ. ಈ ವರ್ಷ ಜನವರಿ 21ರಿಂದ ಫೆಬ್ರವರಿ 26ರ ವರೆಗೆ ನಡೆದ ಲೀಗ್‌ನಲ್ಲಿ ಕಳಿಂಗ ಲ್ಯಾನ್ಸರ್ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದಬಾಂಗ್‌ ಮುಂಬೈ ರನ್ನರ್‌ ಅಪ್‌ ಸ್ಥಾನ ಪಡೆದಿದೆ. 

ಈ ಬಾರಿ ಕೂಟದಲ್ಲಿ ಕಳಿಂಗ ಲ್ಯಾನ್ಸರ್, ದಬಾಂಗ್‌ ಮುಂಬೈ, ಉತ್ತರ ಪ್ರದೇಶ ವಿಜಾರ್ಡ್ಸ್‌,
ದೆಹಲಿ ವೇವ್‌ರೈಡರ್, ರಾಂಚಿ ರಾಯ್ಸ, ಪಂಜಾಬ್‌ ವಾರಿಯರ್ ಪಾಲ್ಗೊಂಡಿದ್ದವು. ಈ ಎಲ್ಲಾ ತಂಡದಲ್ಲಿಯೂ ಭಾರತೀಯ ಯುವ ಆಟಗಾರರು ಮಿಂಚಿರುವುದು ವಿಶೇಷ.

 ಪ್ರಶಾಂತ ಕೆ.ಪಿ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.