ನೋವಿಗೆ ಮಂಗಳ ಹಾಡಬಹುದು


Team Udayavani, Dec 30, 2017, 12:16 PM IST

2-b.jpg

ತೀರ್ಥಹಳ್ಳಿ ಮತ್ತು ಕೋಣಂದೂರು ಮಧ್ಯೆ ಇರುವ ಮಂಗಳ ಹಳ್ಳಿಯಲ್ಲಿ “ಮಂಗಳ ನಾಟಿ ಔಷಧ’ ಚಿಕಿತ್ಸಾಲಯವಿದೆ. ಕಾಲು ಮುರಿದವರು, ಮಂಡಿ ಚಿಪ್ಪಿನ ಸಮಸ್ಯೆ, ಮಂಡಿ ನೋವು, ಸೊಂಟ ನೋವು ಹೀಗೆ ಮೂಳೆ ಸಂಬಂಧಿ ಕಾಯಿಲೆಗಳಿಂದ ಪರಿತಪಿಸುವವರಿಗೆ ಇಲ್ಲಿದೆ ನೋವಿಗೆ ಮುಕ್ತಿ. ವೈದ್ಯ ಶಿವಣ್ಣಗೌಡರು ಹಾಗೂ ಅವರ ಮಗ ಶ್ರೀಕಾಂತ ಈ ಚಿಕಿತ್ಸಾಲಯದ ರೂವಾರಿಗಳು.  ಶಿವಣ್ಣರ ತಂದೆ ದನುಮಯ್ಯ ಗೌಡ್ರು 108 ವರ್ಷಗಳ ಕಾಲ ಇದೇ ಕೆಲಸ ಮಾಡುತ್ತಿದ್ದರು.  ಮೂರನೇ ತಲೆಮಾರು ಕೂಡ ಇದೇ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದೆ. 

ನಾಟಿ ಔಷಧ ಅಂದರೆ  ಸೊಪ್ಪು, ತೈಲ ಮತ್ತು ಒಂದಷ್ಟು ಸೊಪ್ಪಿನ ಪುಡಿ ಕೊಡಲಾಗುತ್ತದೆ. ಇದೆಲ್ಲವೂ ಮೂಳೆ, ಎಲುಬಿಗೆ ಶಕ್ತಿ ತುಂಬುತ್ತದೆ ಎನ್ನುತ್ತಾರೆ ಶ್ರೀಕಾಂತ್‌. 
ವಿಶೇಷ ಎಂದರೆ ಆ ಕಾಲದಲ್ಲಿ ದನುಮಯ್ಯ ಗೌಡರು ಮೈಸೂರು ರಾಜವೈದ್ಯರಿಂದ ತರಬೇತಿ ಪಡೆದುಕೊಂಡು ಬಂದು ತೀರ್ಥಹಳ್ಳಿಯ ಸುತ್ತಮುತ್ತ ಔಷಧ ನೀಡುತ್ತಿದ್ದರಂತೆ. 

 ಚಿಕಿತ್ಸೆ ದಿನ-  ಶನಿವಾರ -ಮಂಗಳವಾರ, 
ಮಾಹಿತಿಗೆ –  9449782773

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.