ಹಿಮಾ ದಾಸ್‌ ಒಲಿಂಪಿಕ್ಸ್‌ ಭರವಸೆ


Team Udayavani, Jul 21, 2018, 12:16 PM IST

10.jpg

ಭಾರತೀಯರು ಟ್ರ್ಯಾಕ್‌ ಇವೆಂಟ್‌ಗಳಲ್ಲಿ ಪದಕವೇ ಇಲ್ಲ ಎಂದು ಪರಿತಪ್ಪಿಸುತ್ತಿರುವ ಕಾಲದಲ್ಲಿ ಹುಟ್ಟಿದ ಅಸಮಾನ್ಯ ಪ್ರತಿಭೆಯೇ ಹಿಮಾ ದಾಸ್‌. ಈಕೆಗೆ ಈಕೆಯೇ ಸಾಟಿ. ಅಸ್ಸಾಂನ ಬಡ ಕುಟುಂಬದಲ್ಲಿ ಹುಟ್ಟಿ. ಅದರಲ್ಲೂ ಅಥ್ಲೆಟಿಕ್ಸ್‌ಗೆ ಬಂದ ಕೇವಲ 18 ತಿಂಗಳಲ್ಲೇ ಕಿರಿಯರ ವಿಶ್ವ ಚಾಂಪಿಯನ್‌ಶಿಪ್‌ನ 100 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದು. ಎಲ್ಲರು ತನ್ನತ್ತ ತಿರುಗಿ ಮಾಡಿದ ದಿಟ್ಟೆ ಭಾರತೀಯ ನಾರಿ. 

ಸುಮಾರು ವರ್ಷಗಳ ಹಿಂದೆ ಟ್ರ್ಯಾಕ್‌ ಇವೆಂಟ್‌ಗಳಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ತಂದುಕೊಟ್ಟಿದು ಮಿಲಾV ಸಿಂಗ್‌. ಇವರ ಬಳಿಕ ಭಾರತಕ್ಕೆ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಪದಕ ತಂದುಕೊಟ್ಟವರು ಯಾರೂ ಇರಲಿಲ್ಲ.  ಕೆಲವು ದಿನಗಳ ಹಿಂದೆ ಈ ಕುರಿತಂತೆ ಅಥ್ಲೆಟಿಕ್ಸ್‌ ದಿಗ್ಗಜ ಮಿಲಾV ಸಿಂಗ್‌ ಪತ್ರಿಕಾಗೋಷ್ಠಿಯೊಂದರಲ್ಲಿ ಬೇಸರವನ್ನು ಕೂಡ ವ್ಯಕ್ತಪಡಿಸಿದ್ದರು. ಟ್ರ್ಯಾಕ್‌ನಲ್ಲಿ ಪದಕ ಗೆಲ್ಲಬಲ್ಲ ಅಥ್ಲೀಟ್‌ಗಳನ್ನು ಕಾಣುವುದು ನನ್ನ ಕನಸು ಎಂದಿದ್ದರು. ಈ ಕನಸನ್ನು ಹಿಮಾ ದಾಸ್‌ ಈಗ ನನಸು ಮಾಡಿದ್ದಾರೆ. ಮುಂಬರುವ ಒಲಿಂಪಿಕ್ಸ್‌ನಲ್ಲಿ ಹಿಮಾ ದಾಸ್‌ ಚಿನ್ನದ ನಗು ಚೆಲ್ಲುವ ಭರವಸೆಯನ್ನು ಭಾರತೀಯರಲ್ಲಿ ಮೂಡಿಸಿದ್ದಾರೆ. 

ಅಸ್ಸಾಂನ ಭತ್ತದ ಹುಡುಗಿ: ಹಿಮಾ ದಾಸ್‌ ಅಸ್ಸಾಂನವರು. ಭತ್ತ ಬೆಳೆಯುವ ರೈತನ ಮಗಳು. ಹುಟ್ಟಿದ್ದು 2000 ಜ.9ಕ್ಕೆ. ಫಿನ್‌ಲಾÂಂಡ್‌ನ‌ ತಾಂಪೆರೆ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನ 400 ಮೀ. ವೈಯಕ್ತಿಕ ವಿಭಾಗದ ಓಟದಲ್ಲಿ ಹಠಾತ್‌ ಚಿನ್ನದ ಪದಕ ಗೆದ್ದರು. ಭಾರತಕ್ಕೆ ಕಿರಿಯರ ಕೂಟದಲ್ಲಿ ಪದಕ ಗೆದ್ದುಕೊಟ್ಟ ಮೊದಲ ಭಾರತೀಯೆ ಎನ್ನುವ ದಾಖಲೆಯನ್ನೂ ನಿರ್ಮಿಸಿದ್ದರು. ಆಗಲೇ ವಿಶ್ವಕ್ಕೆ ಹಿಮಾ ದಾಸ್‌ ಎಂದರೆ ಯಾರು ಎಂದು ಗೊತ್ತಾಗಿದ್ದು. 

ಕಾಮನ್ವೆಲ್ತ್‌ನಲ್ಲಿ ಚಿನ್ನ ಮಿಸ್‌: ಹಿಮಾ ದಾಸ್‌ ಕಾಮನ್‌ವೆಲ್ತ್‌ನಲ್ಲಿ ಪಾಲ್ಗೊಂಡಿದ್ದರು. 400 ಮೀ. ವೈಯಕ್ತಿಕ ವಿಭಾಗದಲ್ಲಿ 51.32 ಸೆಕೆಂಡ್ಸ್‌ನಲ್ಲಿ ಗುರಿ ಸೇರಿ 6ನೇ ಸ್ಥಾನಕ್ಕೆ ತೃಪ್ತಿಕೊಟ್ಟವರು. ಆದರೆ ಕಿರಿಯರ ಕೂಟದಲ್ಲಿ 400 ಮೀ. ಓಟವನ್ನು 51.46 ಸೆಕೆಂಡ್ಸ್‌ನಲ್ಲಿ ಗುರಿ ತಲುಪಿ ಚಿನ್ನ ಕೊರಳಿಗೇರಿಸಿಕೊಂಡರು.  

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.