“ಕುಟೀರ’ದಲ್ಲಿ ಕರಕುಶಲ ಕಲರವ


Team Udayavani, Aug 4, 2018, 4:49 PM IST

44.jpg

ಕುಟೀರ ಎಂದ ಕೂಡಲೇ ಋಷಿ ಮುನಿಗಳ ಪರ್ಣಕುಟೀರ ನೆನಪಾಯ್ತಾ? ಆದರೆ ಇದನ್ನು ಪರ್ಣಕುಟೀರ ಅನ್ನುವುದಕ್ಕಿಂತ “ವರ್ಣ ಕುಟೀರ’ ಅಂದರೆ ಹೆಚ್ಚು ಸೂಕ್ತ. ಯಾಕಂದ್ರೆ, ಈ ಕುಟೀರದಲ್ಲಿ ರಂಗು ರಂಗಿನ, ಚಿತ್ತಾಕರ್ಷಕ ಕರಕುಶಲ ವಸ್ತುಗಳು ಪ್ರದರ್ಶನಕ್ಕಿವೆ. ಕರ್ನಾಟಕ ಕರಕುಶಲ ಮಂಡಳಿಯ ವತಿಯಿಂದ “ಕುಟೀರ-2018′ ನಡೆಯುತ್ತಿದ್ದು, ಈ ಬಾರಿಯ ಉತ್ಸವದಲ್ಲಿ ದೇಶಾದ್ಯಂತದ 35 ಕರಕುಶಲಕರ್ಮಿಗಳು ಭಾಗವಹಿಸಲಿದ್ದಾರೆ. ಉತ್ತಮ ಗುಣಮಟ್ಟದ, ಸಾಂಪ್ರದಾಯಿಕ ಮತ್ತು ಸಮಕಾಲೀನ ಶೈಲಿಯ ಉತ್ಪನ್ನಗಳು, ಆಕ್ಸೆಸರಿಗಳು ಇಲ್ಲಿ ದೊರೆಯಲಿವೆ. 

ಆಂಧ್ರದ ಚರ್ಮದ ಬೊಂಬೆಗಳು, ರಾಜಸ್ಥಾನದ ಚಿತ್ರಕಲೆ, ಮಣಿಪುರದ ಕಪ್ಪು ಮಣ್ಣಿನ ಮಡಕೆಗಳು ಮತ್ತು ಬುಟ್ಟಿಗಳು, ನಾಗಾಲ್ಯಾಂಡ್‌ನ‌ ಟ್ರೆ„ಬಲ್‌ ಜ್ಯುವೆಲ್ಲರಿಗಳು, ಮಣಿಪುರದ ಕೈಮಗ್ಗ ವಸ್ತ್ರಗಳು, ಉತ್ತರ ಪ್ರದೇಶದ ಕಾಪೆìಟ್‌ಗಳು, ಕಲಂಕಾರಿ ಅಜ್ರಕ್‌ ಮತ್ತು ಬಾಂದಿನಿ ವಸ್ತ್ರಗಳಷ್ಟೇ ಅಲ್ಲದೆ, ಟೆರ್ರಾಕೋಟಾ, ಸೆರಾಮಿಕ್‌ ಚಿತ್ರಗಳು ಕೂಡ ಪ್ರದರ್ಶನದಲ್ಲಿ ಇರಲಿವೆ. 

ಎಲ್ಲಿ?: ಗ್ಯಾಲರಿ 3-4, ಕರ್ನಾಟಕ ಚಿತ್ರಕಲಾ ಪರಿಷತ್‌, ಕುಮಾರಕೃಪಾ ರಸ್ತೆ 
ಯಾವಾಗ?: ಆ. 4-10 ಬೆಳಗ್ಗೆ 10.30-7.30

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.