ಮೂಲ್ಕಿಯಲ್ಲಿ ಬಹುಜನ ಜಾಗೃತಿ ದಿನಾಚರಣೆ 


Team Udayavani, Dec 29, 2017, 12:45 PM IST

29-Dec-11.jpg

ಮೂಲ್ಕಿ: ಹಿಂದುತ್ವದ ಹೆಸರಿನಲ್ಲಿ ಕೆಳವರ್ಗದ ಜನರನ್ನು ದುರುಪಯೋಗ ಪಡಿಸುತ್ತಿರುವ ರಾಜಕೀಯ ಪಕ್ಷಗಳ ಹುನ್ನಾರಕ್ಕೆ ಯುವ ಜನರು ಬಲಿ ಬೀಳದೆ ದೇಶ ಕಟ್ಟುವ ದಾರಿಯಲ್ಲಿ ಮುನ್ನಡೆಯುವುದು ಅಗತ್ಯ ಎಂದು ದಲಿತ ಸಂಘರ್ಷ ರಾಜ್ಯ ಸಮಿತಿಯ ಸಂಚಾಲಕ ಎಂ.ದೇವದಾಸ್‌ ಕರೆಯಿತ್ತರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳೂರು ತಾಲೂಕು ಘಟಕದ ಆಶ್ರಯದಲ್ಲಿ ಮೂಲ್ಕಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 61ನೇ ಪರಿನಿಬ್ಭಾಣ ದಿನದ ಅಂಗವಾಗಿ ನಡೆದ ಬಹುಜನ ಜಾಗೃತಿ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ದಲಿತ ಬಾಲಕಿ ದಾನಮ್ಮ ಪ್ರಕರಣದ ಬಗ್ಗೆ ಮೌನ ಆಚರಿಸಲಾಯಿತು.

ದಲಿತ ಸಂಘರ್ಷ ಸಮಿತಿ ಮಂಗಳೂರು ತಾಲೂಕಿನ ಅಧ್ಯಕ್ಷ ರುಕ್ಮಯ್ಯ ಕಟೀಲು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ
ರಘು ಕೆ.ಎಕ್ಕಾರ್‌, ಕೃಷ್ಣಾನಂದ ಡಿ., ಭಾಸ್ಕರ ಎಂ., ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ, ತಾಲೂಕು ಸಂಚಾಲಕರಾದ ಸುರೇಶ್‌ ಬೆಳ್ಳಾಯಾರು, ಶಿವಪ್ಪ ಅಟ್ಟೋಳೆ ಸವಣೂರು, ಹೊನ್ನಯ್ಯ ಬೆಂಜನ ಪದವು, ಭಾಸ್ಕರ ವಿಟ್ಲ, ರಾಜು ಪದಂಗಡಿ, ಸುರೇಶ್‌ ಪಡುಬಿದ್ರಿ, ನಾಗೇಶ್‌ ಚಿಲಿಂಬಿ, ಕೃಷ್ಣ ಎ.ಎಕ್ಕಾರು, ದೊಂಬಯ್ಯ ಕಟೀಲು, ರವಿ ಎಸ್‌.ಕೆಂಜಾರು, ರುಕ್ಮಯ ಅಮೀನ್‌, ಸಂಕಪ್ಪ ಕಾಂಚನ್‌, ಉಮೇಶ್‌ ಕರಂಬಾರು, ಸಚಿನ್‌ ಎಕ್ಕಾರು ಉಪಸ್ಥಿತರಿದ್ದರು. ರವಿ ಎಸ್‌.ಸ್ವಾಗತಿಸಿದರು. ಕೃಷ್ಣ ಎಕ್ಕಾರು ನಿರೂಪಿಸಿದರು. ರುಕ್ಮಯ್ಯ ವಿಟ್ಲ ವಂದಿಸಿದರು.

ಟಾಪ್ ನ್ಯೂಸ್

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.