ಮೂಲ್ಕಿಯಲ್ಲಿ ಬಹುಜನ ಜಾಗೃತಿ ದಿನಾಚರಣೆ 


Team Udayavani, Dec 29, 2017, 12:45 PM IST

29-Dec-11.jpg

ಮೂಲ್ಕಿ: ಹಿಂದುತ್ವದ ಹೆಸರಿನಲ್ಲಿ ಕೆಳವರ್ಗದ ಜನರನ್ನು ದುರುಪಯೋಗ ಪಡಿಸುತ್ತಿರುವ ರಾಜಕೀಯ ಪಕ್ಷಗಳ ಹುನ್ನಾರಕ್ಕೆ ಯುವ ಜನರು ಬಲಿ ಬೀಳದೆ ದೇಶ ಕಟ್ಟುವ ದಾರಿಯಲ್ಲಿ ಮುನ್ನಡೆಯುವುದು ಅಗತ್ಯ ಎಂದು ದಲಿತ ಸಂಘರ್ಷ ರಾಜ್ಯ ಸಮಿತಿಯ ಸಂಚಾಲಕ ಎಂ.ದೇವದಾಸ್‌ ಕರೆಯಿತ್ತರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳೂರು ತಾಲೂಕು ಘಟಕದ ಆಶ್ರಯದಲ್ಲಿ ಮೂಲ್ಕಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 61ನೇ ಪರಿನಿಬ್ಭಾಣ ದಿನದ ಅಂಗವಾಗಿ ನಡೆದ ಬಹುಜನ ಜಾಗೃತಿ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ದಲಿತ ಬಾಲಕಿ ದಾನಮ್ಮ ಪ್ರಕರಣದ ಬಗ್ಗೆ ಮೌನ ಆಚರಿಸಲಾಯಿತು.

ದಲಿತ ಸಂಘರ್ಷ ಸಮಿತಿ ಮಂಗಳೂರು ತಾಲೂಕಿನ ಅಧ್ಯಕ್ಷ ರುಕ್ಮಯ್ಯ ಕಟೀಲು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ
ರಘು ಕೆ.ಎಕ್ಕಾರ್‌, ಕೃಷ್ಣಾನಂದ ಡಿ., ಭಾಸ್ಕರ ಎಂ., ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ, ತಾಲೂಕು ಸಂಚಾಲಕರಾದ ಸುರೇಶ್‌ ಬೆಳ್ಳಾಯಾರು, ಶಿವಪ್ಪ ಅಟ್ಟೋಳೆ ಸವಣೂರು, ಹೊನ್ನಯ್ಯ ಬೆಂಜನ ಪದವು, ಭಾಸ್ಕರ ವಿಟ್ಲ, ರಾಜು ಪದಂಗಡಿ, ಸುರೇಶ್‌ ಪಡುಬಿದ್ರಿ, ನಾಗೇಶ್‌ ಚಿಲಿಂಬಿ, ಕೃಷ್ಣ ಎ.ಎಕ್ಕಾರು, ದೊಂಬಯ್ಯ ಕಟೀಲು, ರವಿ ಎಸ್‌.ಕೆಂಜಾರು, ರುಕ್ಮಯ ಅಮೀನ್‌, ಸಂಕಪ್ಪ ಕಾಂಚನ್‌, ಉಮೇಶ್‌ ಕರಂಬಾರು, ಸಚಿನ್‌ ಎಕ್ಕಾರು ಉಪಸ್ಥಿತರಿದ್ದರು. ರವಿ ಎಸ್‌.ಸ್ವಾಗತಿಸಿದರು. ಕೃಷ್ಣ ಎಕ್ಕಾರು ನಿರೂಪಿಸಿದರು. ರುಕ್ಮಯ್ಯ ವಿಟ್ಲ ವಂದಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.