ಸಾಧನೆಯ ಮಹತ್ವ
Team Udayavani, Dec 1, 2018, 9:45 AM IST
ಸರ್ವಸಾಧಾರಣ ಜನರ ಜೀವನದಲ್ಲಿ ಸುಖವು ಸರಾಸರಿ ಶೇ.25 ರಷ್ಟು ಮತ್ತು ದುಃಖವು ಶೇ.75 ರಷ್ಟು ಇರುತ್ತದೆ. ದೇಹದಲ್ಲಿ ಪ್ರಾಣ ಇರುವವರೆಗೆ ಪ್ರತಿಯೊಂದು ಜೀವವೂ ಹೆಚ್ಚೆಚ್ಚು ಸುಖವನ್ನು ಪ್ರಾಪ್ತಿ ಮಾಡಿಕೊಳ್ಳಲು ಪ್ರಯತ್ನಿಸುತ್ತದೆ. ಸರ್ವೋಚ್ಚ ಮತ್ತು ಚಿರಕಾಲ ಉಳಿಯುವ ಸುಖಕ್ಕೆ ಆನಂದ ಎನ್ನುತ್ತಾರೆ. ಸುಖ ಸಿಗಬೇಕೆಂದು ಕೆಲವರು ವ್ಯವಹಾರ ಮಾಡುತ್ತಾರೆ, ಕೆಲವರು ಮದುವೆ ಮಾಡಿಕೊಳ್ಳುತ್ತಾರೆ, ಇನ್ನು ಕೆಲವರು ಮನೆಗಳನ್ನು ಕಟ್ಟುತ್ತಾರೆ ಇತ್ಯಾದಿ; ಆದರೆ ಇವೆಲ್ಲವುಗಳ ಪ್ರಾಪ್ತಿಯಾದರೂ ಅವರು ನಿಜವಾದ ಅರ್ಥದಲ್ಲಿ ಸುಖೀಗಳಾಗುವುದಿಲ್ಲ. ಏಕೆಂದರೆ, ಇವುಗಳಲ್ಲಿನ ಯಾವುದೇ ವಸ್ತುವಿನ ಗುಣಧರ್ಮವು “ಆನಂದ’ವಾಗಿಲ್ಲ; ಆದುದರಿಂದ, ಇವುಗಳಿಂದ ಆನಂದ ಪ್ರಾಪ್ತಿಯಾಗಲು ಸಾಧ್ಯವೇ ಇಲ್ಲ. ಈ ಜಗತ್ತಿನಲ್ಲಿ ಕೇವಲ ಈಶ್ವರನೇ ಆನಂದಮಯವಾಗಿದ್ದಾನೆ; ಆದುದರಿಂದ ಈಶ್ವರಪ್ರಾಪ್ತಿಗಾಗಿ ಸತತ ಪ್ರಯತ್ನ ಮಾಡುವುದೇ ಆನಂದಪ್ರಾಪ್ತಿಯ ಮಾರ್ಗವಾಗಿದೆ.
ಅರುಣ್ ಹೆಚ್.ವಿ
(ಆಧಾರ : ಸನಾತನ ಸಂಸ್ಥೆಯ ಗ್ರಂಥ “ಅಧ್ಯಾತ್ಮದ ಪ್ರಾಸ್ತಾವಿಕ ವಿವೇಚನೆ’)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Astrology 2024: 2024ರಲ್ಲಿ ಮಿಶ್ರ ಫಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?
ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?
ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…
ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?
ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ