ಕಾಲುಗಳನ್ನು ತೊಳೆದುಕೊಂಡೇ ದೇವಸ್ಥಾನ ಪ್ರವೇಶಿಸಬೇಕು…
Team Udayavani, Dec 29, 2018, 5:04 AM IST
ರಸ್ತೆಯ ಮೇಲೆ ನಡೆದಾಡುವಾಗ ನಮ್ಮ ಕಾಲುಗಳಿಗೆ ಧೂಳಿನ ಕಣಗಳು ಅಂಟಿಕೊಳ್ಳುತ್ತವೆ. ಕಾಲುಗಳನ್ನು ತೊಳೆದುಕೊಳ್ಳದೇ ದೇವಸ್ಥಾನವನ್ನು ಪ್ರವೇಶಿಸಿದರೆ, ನಮ್ಮ ಕಾಲುಗಳಿಗೆ ಅಂಟಿಕೊಂಡಿರುವ ಧೂಳಿನ ಕಣಗಳಿಂದ ರಜ-ತಮಾತ್ಮಕ ಲಹರಿಗಳು ಪ್ರಕ್ಷೇಪಿತವಾಗುತ್ತವೆ. ಇದರಿಂದ, ದೇವಸ್ಥಾನದಲ್ಲಿ ಸಿಗುವ ಸಾತ್ತಿ$Ìಕ ಲಹರಿಗಳನ್ನು ನಾವು ಕಡಿಮೆ ಪ್ರಮಾಣದಲ್ಲಿ ಗ್ರಹಿಸಬಹುದು. ಅದೇ ರೀತಿ ಆ ರಜ-ತಮಾತ್ಮಕ ಲಹರಿಗಳು ವಾತಾವರಣದಲ್ಲಿ ಪ್ರಕ್ಷೇಪಿಸುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುತ್ತದೆ. ಇದರ ಬದಲು ನಾವು ಕಾಲುಗಳನ್ನು ತೊಳೆದುಕೊಂಡಾಗ ನಮ್ಮ ಕಾಲಿಗೆ ಅಂಟಿಕೊಂಡಿರುವ ಧೂಳಿನ ಕಣಗಳು ದೂರವಾಗುತ್ತವೆ. ಇದರಿಂದ ನಾವು ಸಾತ್ತ್ವಿಕ ಲಹರಿಗಳನ್ನು ಸುಲಭವಾಗಿ ಗ್ರಸಬಹುದು ಮತ್ತು ರಜ-ತಮಾತ್ಮಕ ಲಹರಿಗಳ ಪ್ರಕ್ಷೇಪಣೆಯೂ ಕಡಿಮೆಯಾಗುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುವುದಿಲ್ಲ.
(ಆಧಾರ : ಸನಾತನ ಸಂಸ್ಥೆಯು ನಿುìಸಿದ ಗ್ರಂಥ “ದೇವಸ್ಥಾನದಲ್ಲಿ ದರ್ಶನವನ್ನು ಹೇಗೆ ಪಡೆಯಬೇಕು?’)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ