ಹಣ, ಅಧಿಕಾರದ ಬಲದಿಂದ ಗೆಲ್ಲುವ ಪಿತೂರಿ ಕಾಂಗ್ರೆಸ್‌ದು


Team Udayavani, Mar 21, 2017, 1:23 PM IST

mys4.jpg

ನಂಜನಗೂಡು: ಹಣ ಹಾಗೂ ಅಧಿಕಾರದ ಬಲದಿಂದ ಗೆಲ್ಲುವ ಪೀತೂರಿಯನ್ನು ಕಾಂಗ್ರೆಸ್‌ ನಾಯಕರು ನಡೆಸುತ್ತಿದ್ದಾರೆ ಎಂದು ವಿ. ಶ್ರೀನಿವಾಸ ಪ್ರಸಾದ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಾಗಾಗಿಯೇ ಆಯಕಟ್ಟಿ ಜಾಗದಲ್ಲಿ ಬೇಕಾದ ಅಧಿಕಾರಿಗಳನ್ನು ನಿಯೋಜಿಸಿಕೊಂಡಿದ್ದಾರೆ. ನಂಜನಗೂಡಿನ ಮತದಾರರು ಇವರ ಈ ಪಿತೂರಿ ವಿರೋಧಿಸಿಯೇ ತಮ್ಮನ್ನು ಗೆಲ್ಲಿಸಲಿದ್ದಾರೆ ಎಂದರು. 

ನೂರಾರು ಕೋಟಿ ರೂಗಳ ಯೋಜನೆ ಯನ್ನು ಯಾವುದೇ ಸರ್ಕಾರ ನಿಂತ ನೆಲದಲ್ಲಿ ಮಾಡಲಾಗುವುದಿಲ್ಲ. ಯೋಜನೆಯ ರೂಪ ರೇಷೆಗಳು ಸಿದ್ಧವಾಗಬೇಕು. ಅದಕ್ಕಾಗಿ ನೀಲ ನಕ್ಷೆ ತಯಾರಾಗಬೇಕು ತಮ್ಮ ರಾಜೀನಾಮೆ ನಂತರ ಈ ಕ್ಷೇತ್ರದಲ್ಲಿ ಕಾಣಿಸಿಕೊಂಡ ಕಾಮಗಾರಿ ಹಾಗೂ ಶಂಕು ಸ್ಥಾಪನೆಗಳೆಲ್ಲ ತಮ್ಮ ಕಾಲದಲ್ಲಿ ರೂಪಗೊಂಡ ಯೋಜನೆಗಳು ಎಂದು ಹೇಳಿದರು.

 ತಾವು ರಾಜೀನಾಮೆ ನೀಡಿದ್ದೆ ತಡ  ಹಾರೆ ಪಿಕಾಸಿ ತಂದು ಆ ಎಲ್ಲ ಯೋಜನೆಗಳ ರೂವಾರಿ ತಾವು ಎಂದು ಓಡಾಡುತ್ತಿದ್ದಾರೆ. ತಾವು ಇಲ್ಲಿನ ಪ್ರತಿನಿಧಿಯಾಗಿ ಸಿದ್ದಪಡಿಸಿದ ಯೋಜನೆಗಳನ್ನು ತಮ್ಮ ರಾಜೀನಾಮೆಯ ನಂತರವಾದರೂ ಪ್ರಾರಂಭಿಸಿದ್ದಕ್ಕೆ ಜನತೆ ಪರವಾಗಿ ಧನ್ಯವಾದಗಳು ತಿಳಿಸಿದರು. 

ತಾವು  ಬಿಜೆಪಿಯ ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದು ಇಲ್ಲಿ ಹಣಬಲ ಅಧಿಕಾರದ ಬಲ ಹಾಗೂ ಸ್ವಾಭಿಮಾನದ ನಡುವಿ ಹೋರಾಟ ಪ್ರಾರಂಭವಾಗಿದೆ ತೀರ್ಪು ನೀಡಬೇಕಾದವರು ಮತದಾರರು. ಶೇ 50 ಕ್ಕಿಂತ ಹೆಚ್ಚು ಮತದಾರರು ತಮ್ಮನ್ನು  ಬೆಂಬಲಿಸಿ ಕಾಂಗ್ರೆಸ್‌ನ ದುರಹಂಕಾರಕ್ಕೇ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.