ಕೈ ಬೀಸಿ ಕರೆಯುತಿದೆ ರುಚಿಕರ ಆಹಾರ, ಕೇಕ್‌ ಉತ್ಸವ


Team Udayavani, Dec 28, 2017, 5:21 PM IST

mys.jpg

ಮೈಸೂರು: ನಗರದಲ್ಲಿ ನಡೆಯುತ್ತಿರುವ ಮಾಗಿ ಉತ್ಸವದ ಅಂಗವಾಗಿ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಆಯೋಜಿ
ಸಿರುವ 3 ದಿನಗಳ ಆಹಾರ ಮತ್ತು ಕೇಕ್‌ ಉತ್ಸವಕ್ಕೆ ಬುಧವಾರ ಚಾಲನೆ ದೊರೆಯಿತು.

ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮೈಸೂರು ಜಿಲ್ಲಾ ಹೋಟೆಲ್ಸ್‌, ರೆಸ್ಟೋರೆಂಟ್ಸ್‌, ಬೇಕರಿ ಮಾಲಿಕರ ಸಂಘ, ಮೈಸೂರು ಟ್ರಾವೆಲ್ಸ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಆಯೋಜಿಸಿರುವ ಮಾಗಿ ಆಹಾರ ಮತ್ತು ಕೇಕ್‌ ಉತ್ಸವವನ್ನು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಉದ್ಘಾಟಿಸಿ ಮಾತನಾಡಿದರು. 

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ವೇಳೆ ನಗರ ಕ್ಕಾಗಮಿಸುವ ಪ್ರವಾಸಿಗರನ್ನು ಆಕರ್ಷಿ ಸುವ ನಿಟ್ಟಿನಲ್ಲಿ ಆಯೋಜಿಸಿರುವ ಆಹಾರ ಮತ್ತು ಕೇಕ್‌ ಉತ್ಸವದಲ್ಲಿ ವಿಭಿನ್ನ ಶೈಲಿಯ ತಿನಿಸುಗಳು, ಆಕರ್ಷಕ ವಿನ್ಯಾಸದ ಕೇಕ್‌ಗಳು ಹಾಗೂ ಬಾಯಿಚಪ್ಪರಿಸುವಂತಹ ಸ್ವೀಟ್ಸ್‌ ಗಳು ಉತ್ಸವದ ಆಕರ್ಷಣೆ ಹೆಚ್ಚಿಸುವಂತಿವೆ.

ಕೇಕ್‌ಗಳ ಆಕರ್ಷಣೆ: ರುಚಿಕರ ಆಹಾರ ತಿನಿಸಿಗಳ ಜತೆಗೆ ನೋಡುಗರ ಗಮನ ಸೆಳೆಯುವ ಹಲವು ವಿನ್ಯಾಸದ ಕೇಕ್‌ಗಳು ನೋಡುಗರ ಗಮನ ಸೆಳೆಯುತ್ತಿವೆ. ಪ್ರಮುಖವಾಗಿ ಡಾಲ್ಫಿನ್‌ ಮಳಿಗೆಯಲ್ಲಿ 50 ಕೆ.ಜಿ.ಯಲ್ಲಿ ತಯಾರಿಸಿರುವ 5 ಅಡಿ ವೆಡ್ಡಿಂಗ್‌ ಕೇಕ್‌, 14 ಕೆ.ಜಿ.ಯ ಕಿಡ್ಸ್‌ ಕೇಕ್‌, ಬಾರ್‌ ಡೌಲ್‌, ಡಿಸೈನ್‌ ಐಸ್‌ ಕ್ರೀಂ ಕೇಕ್‌, ಕ್ಯಾಮೆರಾ ಕೇಕ್‌, ಕೋಕ್‌ ಕೇಕ್‌, ಬುಕ್ಸ್‌ಟೈಪ್‌ ಕೇಕ್‌ ಮಾದರಿ ಆಕರ್ಷಣೀಯವಾಗಿದೆ. ಇನ್ನೂ ಲಾಯಲ್‌ ವರ್ಲ್ಡ್ ಗ್ರೂಪ್‌ಗೆ ಸೇರಿದ ಅರೋಮ ಮಳಿಗೆಯಲ್ಲಿ ಕೇಕ್‌ಗಳ ಹೊಸದೊಂದು ಲೋಕವೇ ಅನಾವರಣಗೊಂಡಿದೆ. ಗೌನ್‌ ತೊಟ್ಟ ಯುವತಿ ಆಕಾರದ ಬೃಹತ್‌ ಕೇಕ್‌ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಜತೆಗೆ ಪ್ಯಾಲೇಸ್‌ ಸ್ವೀಟ್ಸ್‌ ಮಳಿಗೆಯಲ್ಲಿ ಒಂದರಿಂದ 25ಕೆ.ಜಿ. ತೂಕದ ಬಗೆ ಬಗೆಯ ಶೈಲಿಯ ಕೇಕ್‌ ತಯಾರಿಸಿ ಪ್ರದರ್ಶನ, ಮಾರಾಟಕ್ಕೆ ಇಡಲಾಗಿದೆ. ಅಲ್ಲದೆ ವಿವಿಧ ಬಗೆಯ ಕೇಕ್‌ಗಳು, ಬ್ರೆಡ್‌ಗಳು, ಬನ್‌ ಗಳು, ಚಾಕಲೇಟುಗಳು, ಸಿಹಿ ತಿನಿಸಿಗಳು ಬಾಯಿ ಚಪ್ಪರಿಸುವಂತೆ ಮಾಡಿದೆ. 

61 ಮಳಿಗೆಗಳು: 3 ದಿನಗಳ ಉತ್ಸವದಲ್ಲಿ 61 ಮಳಿಗೆಗಳಿದ್ದು ಗಿರಿದರ್ಶಿನಿ, ಕಾವೇರಿ, ಕಪಿಲ, ಸುವರ್ಣಾವತಿ ವಿಭಾಗಗಳನ್ನು ತೆರೆಯಲಾಗಿದೆ. ಉತ್ಸವದಲ್ಲಿ ನವನೀತ್‌ ಕೇಟರರ್, ಡಾಮಿನಸ್‌ ಪಿಜಾ, ಡೈರಿಡೇ, ಆರೋಮಾ ಬೇಕರಿ, ಕಣ್ಣನ್‌ ಬೇಕರಿ, ಮಾಸ್ಟರ್‌ ಬೇಕರಿ, ಮಹಾಲಕ್ಷಿ ಸ್ವೀಟ್ಸ್‌, ರೀಗಲ್‌ ಬೇಕರಿ, ಡಾಲ್ಫಿನ್‌ ಬೇಕರಿ, ಸ್ವೀಟ್‌ ಪ್ಯಾಲೇಸ್‌, ಪ್ರಿನ್ಸ್‌ಬೇಕರಿ ಸೇರಿ ಇನ್ನಿತರ ಮಳಿಗೆಗಳಿವೆ. ಜತೆಗೆ ಸಿಹಿ ತಿನಿಸು ಪ್ರಿಯರನ್ನು ಆಕರ್ಷಿಸುವ ಹಲವು ಬಗೆಯ ಸ್ವೀಟ್ಸ್‌ಗಳೂ ಪ್ರದರ್ಶನದಲ್ಲಿ ಸವಿಯಬಹುದಾಗಿದೆ.

ರುಚಿಕರ ಆಹಾರ: ಆಹಾರ ಮೇಳದಲ್ಲಿ ಬಾಗಲಕೋಟೆ ಜೋಳದ ರೊಟ್ಟಿ, ದೋಸಾ ಪಾಯಿಂಟ್‌, ಆದಿವಾಸಿ ಹಾಡಿ
ಮನೆ ಆರೋಗ್ಯದಾಯಕ ಊಟ, ವೆಜ್‌ಬೊಂಬು ಬಿರಿಯಾನಿ, ನವಣೆ ಪಾಯಸ, ಗೆಣಸು- ಜೇನುತುಪ್ಪ, ಮೊಗಳಿಬೇರು ಟೀ, ಬೇಯಿಸಿದ, ಉರಿದ ಅವರೆಕಾಯಿ ತಿಂಡಿ-ತಿನಿಸು ತಿಂದು ಸಂತಸಗೊಳ್ಳಬಹುದು. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.