ರಾಜ್ಯದ ನೀರಾವರಿ ಯೋಜನೆಗೆ ಲಕ್ಷ ಕೋಟಿ ಅನುದಾನ


Team Udayavani, Jan 24, 2018, 12:55 PM IST

m5-rajya.jpg

ಹುಣಸೂರು: ಉತ್ತರ ಪ್ರದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್‌, ಅಲ್ಲಿ ದಿಗ್ವಿಜಯ ಸಾಧಿಸಿ ಹೊಸ ದಾಖಲೆ ಮಾಡಿರುವ ಆದಿತ್ಯನಾಥರ ಬಗ್ಗೆ ಸಿದ್ದರಾಮಯ್ಯರ ಟೀಕೆ ನಗೆ ಪಾಟಿಲಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಯಡಿಯೂರಪ್ಪ  ತಿಳಿಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಬಿಜೆಪಿಯ 216ನೇ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮುಂದೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ, ನಮ್ಮ ಅವಧಿಯಲ್ಲಿ ನೀರಾವರಿ ಯೋಜನೆಗೆ ಒಂದು ಲಕ್ಷ ಕೋಟಿ ಅನುದಾನ ಮೀಸಲಿಡುತ್ತೇನೆ, ನಿಮ್ಮ ಬೆಂಬಲ ನಮ್ಮ ಪಕ್ಷದ ಮೇಲೆ ಅಚಲವಾಗಿರಲಿ,

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನವೇ ರೈತರು, ಮಹಿಳೆಯರು, ಸರ್ವಜನರು  ಸುಭಿಕ್ಷೆಯಿಂದಿರುವಂತೆ ಕಾರ್ಯಕ್ರಮ ರೂಪಿಸುತ್ತೇವೆ,  ಸ್ವತ್ಛ, ಧಕ್ಷ, ಪ್ರಾಮಾಣಿಕ ಆಡಳಿತ ನೀಡುತ್ತೇವೆ, ಮುಂದೆ ಈ ನಾಡಿಗೆ ನೀಡುವ ಕೊಡುಗೆಯನ್ನು ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ನಡೆಯುವ ರ್ಯಾಲಿಯಲ್ಲಿ ಮೋದಿಯವರ ಸಮ್ಮುಖದಲ್ಲಿ ಘೋಷಿಸಲಾಗುವುದೆಂದರು.

ಕೇಸ್‌ ವಾಪಾಸ್‌: ಹುಣಸೂರಲ್ಲಿ ಈ ಬಾರಿ ಹನುಮಜಯಂತಿ ಆಚರಿಸಿ, ಮುಂದೆ ನಮ್ಮದೇ ಸ‌ರ್ಕಾರ ಅಧಿಕಾರಕ್ಕೆ ಬಂದು ಅಪೇಕ್ಷಿಸಿದ ಮಾರ್ಗದಲ್ಲೇ ವೈಭವದ ಮೆರವಣಿಗೆ ನಡೆಯುವಂತೆ ನೋಡಿಕೊಳೆ¤àವೆ, ಕೇಸ್‌ ಹಾಕಿರುವುದನ್ನು ಹಿಂಪಡೆಯುತ್ತೇವೆಂದು ಯಡಿಯೂರಪ್ಪ ಭರವಸೆ ಇತ್ತರು.

ಕೇಂದ್ರಮಂತ್ರಿ ಫಾರ್ಮಾನು: ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಕಾಂಗ್ರೆಸ್‌ನ ದೇಶದ ಕೊನೆಯ ಮುಖ್ಯಮಂತ್ರಿ ಎನಿಸಿಕೊಳ್ಳುವ ಸಿದ್ದರಾಮಯ್ಯರಿಗೆ ವಿದಾಯ ಹೇಳಬೇಕಿದೆ. ಮುಂದೆ ಸುಶಾಸನ ಸರಕಾರ ಬರಲಿದೆ ಎಂದು ಆಶಾಭಾವನೆ  ವ್ಯಕ್ತಪಡಿಸಿ, ಮುಂಬರುವ ಹನುಮ ಜಯಂತಿಯಲ್ಲಿ ಕನಿಷ್ಟ 50 ಸಾವಿರ ಹಿಂದೂಗಳು ಭಾಗವಹಿಸಬೇಕೆಂದು ಫಾರ್ಮಾನು ಹೊರಡಿಸಿದರು.

ಬಿಜೆಪಿಯಿಂದ ದೇವರಾಜು ಆಡಳಿತ: ಸಂಸದ ಪ್ರತಾಪ ಸಿಂಹ ಮಾತನಾಡಿ, ನಿದ್ರೆ ಮಾಡುವ ಸಿದ್ದರಾಮಯ್ಯ ಜಾತ್ರೆ ಮೈಸೂರಿನಲ್ಲಿ ಮುಗಿದ ಅಧ್ಯಾಯ, ರಾಜ್ಯಕ್ಕೆ ತಟ್ಟಿರುವ ಶಾಪ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಮೂಲಕ ವಿಮೋಚನೆಗೊಳ್ಳಲಿದೆ, ಎಲ್ಲರನ್ನೂ ಏಕ ವಚನದಲ್ಲೇ ಸಂಬೋಧಿಸುವ ಮುಖ್ಯಮಂತ್ರಿಗಳು ಯಾರಿಗಾದರೂ ಮರ್ಯಾದೆಕೊಟ್ಟಿರುವ ಒಂದೇ ಒಂದು ಸಾಕ್ಷಿ ಇದ್ದರೆ ತೋರಿಸಲೆಂದು ಸವಾಲು ಹಾಕಿ, ಮುಂದೆ ದೇವರಾಜ ಅರಸರು ನಡೆಸುತ್ತಿದ್ದ ಆಡಳಿತ ಮತ್ತೆ ನಮ್ಮ ಮೂಲಕ ಮರುಕಳಿಸಲಿದೆ.

ಎಸ್‌.ಪಿ.ವಿರುದ್ಧ ಆಕ್ರೋಶ: ಸಂಸದ ಪ್ರತಾಪಸಿಂಹ ಈದ್‌ ಮಿಲಾದನ್ನು ಯಶಸ್ವಿಯಾಗಿ ಆಚರಿಸಲು ಅವಕಾಶ ಕೊಡುವ ಎಸ್‌ಪಿ ಅವರು 2500 ಪೊಲೀಸರನ್ನು ನಿಯೋಜಿಸಿ ಹಿಂದೂಗಳ ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನೀಡಬಹುದಾಗಿತ್ತಾದರೂ ಅವಕಾಶಕೊಡದೇ ವಿನಾಕಾರಣ ಬಂಧಿಸಿ ಕಿರುಕುಳ ನೀಡಿದ್ದಲ್ಲದೆ, ತಮ್ಮ ಹತಾಶೆ ಪ್ರದರ್ಶಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಪೊಲೀಸರ ನಿಷ್ಕ್ರಿಯತೆಯನ್ನು ಖಂಡಿಸಿದರು. 27 ರಂದು ನಡೆಯುವ ಹನುಮ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರೆಂದು ಇದೇ ವೇಳೆ ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಮಂತ್ರಿ ಬಿ.ಜೆ.ಪುಟ್ಟಸ್ವಾಮಿ, ಮಾಜಿ ಸಂಸದೆ ತೇಜಸ್ವಿನಿ, ಜಿಲ್ಲಾಧ್ಯಕ್ಷ ಕೋಟೆಶಿವಣ್ಣ, ತಾಲೂಕು ಅಧ್ಯಕ್ಷ ಯೋಗಾನಂದಕುಮಾರ್‌, ಮುಖಂಡರಾದ ಅಪ್ಪಣ್ಣ, ರಘು, ರಮೇಶಕುಮಾರ್‌ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಮಂತ್ರಿ ಸುರೇಶ ಕುಮಾರ್‌, ರೀನಾಪ್ರಕಾಶ್‌, ನಾಗರಾಜಮಲ್ಲಾಡಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಹದೇವಸ್ವಾಮಿ, ವಸಂತಕುಮಾರಗೌಡ, ಹನಗೋಡುಮಂಜುನಾಥ್‌, ರಾಜೇಂದ್ರ, ಚಂದ್ರಶೇಖರ್‌, ಸುಬ್ಬರಾವ್‌ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಪೂರ್ಣಕುಂಭ ಸ್ವಾಗತ: ಹುಣಸೂರಿಗಾಗಮಿಸಿದ ಯಡಿಯೂರಪ್ಪ ನೇತೃತ್ವದ ಪರಿವರ್ತನಾ ರ್ಯಾಲಿಯನ್ನು ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಸ್ವಾಗತ ಹಾಗೂ ನೂರಾರು ಕಾರ್ಯಕರ್ತರು ಘೋಷಣೆ ಕೂಗುತ್ತಾ ವೇದಿಕೆಗೆ ಕರೆತಂದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದರು.

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.