ಕಾಡು, ವನ್ಯಜೀವಿ ರಕ್ಷಣೆ ಸಿಬ್ಬಂದಿ ಕರ್ತವ್ಯ


Team Udayavani, May 20, 2018, 2:06 PM IST

m6-kaadu.jpg

ಹುಣಸೂರು: ಅರಣ್ಯ ಇಲಾಖೆ ಸಿಬ್ಬಂದಿ ಕಾಡು ರಕ್ಷಣೆ ಜತೆಗೆ ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗಟ್ಟುವ ಮಹತ್ತರ  ಜವಾಬ್ದಾರಿ ಹೊರಬೇಕಿದೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕುಮಾರ್‌ ತಿಳಿಸಿದರು.  

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನದ ಆನೆ ಚೌಕೂರು ವಲಯದಲ್ಲಿ ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕಾಗಿ ಆಗಮಿಸಿದ್ದ ಪೊನ್ನಂ ಪೇಟೆ  ಅರಣ್ಯ ಮಹಾವಿದ್ಯಾಲಯದ ತರಬೇತಿನಿತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವನ್ಯಜೀವಿ ವಲಯದ ಬಗ್ಗೆ ಮಾಹಿತಿ ನೀಡಿದ ಅವರು, ನಾಗರಹೊಳೆ ಉದ್ಯಾನವನ 643 ಚದರ ಕಿಲೋ ಮೀಟರ್‌ ವಿಸ್ತಾರ ಹೊಂದಿದೆ. ಒಂದೆಡೆ ಪಶ್ಚಿಮ ಘಟ್ಟಗಳ ಸಾಲು, ಮತ್ತೂಂದೆಡೆ ವೈನಾಡು ಹಾಗೂ  ಮಧುಮಲೈ ಅರಣ್ಯಕ್ಕೂ ಸಂಪರ್ಕವಿದೆ ಎಂದರು. 

ಮಾನವನ ದುರಾಸೆ: ವನ್ಯಜೀವಿ ವಲಯವನ್ನಾಗಿ ಘೋಷಣೆ ಮಾಡಿದ್ದರಿಂದಾಗಿ ಉದ್ಯಾನವನದಲ್ಲಿ ಸಾಕಷ್ಟು ಔಷಧ ಸಸ್ಯ ಪ್ರಬೇಧ, ವಿವಿಧ ಜಾತಿ  ಮರಗಳು ಇದರ ಜೊತೆಗೆ ಅರಣ್ಯಕ್ಕನುಗುಣವಾಗಿ ಪ್ರಾಣಿ ಸಂಕುಲಗಳು ಸ್ವತ್ಛಂದ ವಾಗಿ ಜೀವಿಸಲು ಸಾಧ್ಯವಾಗಿದೆ. ಒಂದೆಡೆ ಜನ ಸಂಖ್ಯಾ ಸ್ಫೋಟ,  ಮತ್ತೂಂದೆಡೆ ಮಾನವನ ದುರಾಸೆ, ಸ್ವಾರ್ಥಕ್ಕಾಗಿ ಕಾಡು ನಾಶಪಡಿಸುವ ಜತೆಗೆ ವನ್ಯಜೀವಿಗಳು ಸಹಜ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಇದರಿಂದ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷ ನಡೆಯುತ್ತಲೇ ಇದೆ ಎಂದರು. 

ಅರಣ್ಯ ಅಧ್ಯಯನಕ್ಕೆ ಮುಂದಾಗಿ: ನಾಗರಿಕರಲ್ಲಿ ಕಾಡು ನಮ್ಮದೆನ್ನುವ ಭಾವನೆ ಬಾರದ ಹೊರತು ಇಲಾಖೆಯನ್ನು ದೂಷಿಸುವುದು ನಿಲ್ಲುವುದಿಲ್ಲ, ಮರ-ಗಿಡ  ಹನನವಾದಲ್ಲಿ, ವನ್ಯಜೀವಿಗಳು ಅರಣ್ಯದಿಂದ ಹೊರಬಂದಾಗ ಮಾತ್ರ ಅರಣ್ಯ ಇಲಾಖೆಯನ್ನು ದೂಷಿಸುವುದು ಮಾಮೂಲಾ ಗಿದೆ. ಆದರೆ ಇಲಾಖೆಗೆ  ನಿಯೋಜನೆಗೊಳ್ಳುವ ಸಿಬ್ಬಂದಿ ಮಾತ್ರ ಕಾಡು ನಮ್ಮದೆಂಬ ಭಾವನೆಯಿಂದ ಕಾಡೊಳಗಿನ ಎಲ್ಲ ಜೀವ ವೈವಿಧ್ಯತೆಯನ್ನು ಕಾಪಾಡುವ ಜೊತೆಗೆ ಅರಣ್ಯ ಅಧ್ಯಯನ ವಿಷಯದಲ್ಲಿ ಪದವಿಗಳಿಸಲು ಕೀಳರಿಮೆ ತೊರೆಯಬೇಕೆಂದು ಸೂಚಿಸಿದರು. 

ಸಂವಾದ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕೊಡಗು ಮತ್ತು ಮೈಸೂರು ಜಿಲ್ಲೆಯ ವಿವಿಧ ಹಾಡಿ ಗಳಿಂದ ಹೊರಬಂದು ಹುಣಸೂರು ತಾಲೂಕಿನ  ಹನ ಗೋಡು ಹೋಬಳಿಯ ಶೆಟ್ಟಳ್ಳಿ-ಲಕ್ಕಪಟ್ಟಣ ಪುನರ್ವಸತಿ ಕೇಂದ್ರದಲ್ಲಿ ಬದುಕು ಕಟ್ಟಿಕೊಂಡಿರುವ ಆದಿವಾಸಿ ಹಾಡಿ ಮತ್ತು ನಾಡಿನ ಬದುಕಿನ ಬಗ್ಗೆ  ಹಾಗೂ ಕೇಂದ್ರದಲ್ಲಿ ಶಿಕ್ಷಣ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 

ಸಾಕ್ಷಚಿತ್ರ ವೀಕ್ಷಣೆ: ಅರಣ್ಯ ಮತ್ತು ವನ್ಯಜೀವಿಗಳ ಬದುಕು-ಆಹಾರ ಕ್ರಮದ ಬಗ್ಗೆ ವೀರನಹೊಸಹಳ್ಳಿ ಗೇಟ್‌ ನಲ್ಲಿರುವ ಮಾಹಿತಿ ಕೇಂದ್ರದಲ್ಲಿ ಪಿಪಿಟಿ  ಮೂಲಕ ಸಾಕ್ಷಚಿತ್ರ ವೀಕ್ಷಿಸಿದರು. ಆರ್‌ಎಫ್ಒಗಳಾದ ಮಧುಸೂದನ್‌, ಸುರೇಂದ್ರ, ಕಂಠಾಪುರ ಡಿಆರ್‌ಎಫ್ಒ ಶಾರದಾ ನೇತೃತ್ವ ದಲ್ಲಿ ಮಹಾ  ವಿದ್ಯಾಲಯದ 55 ವಿದ್ಯಾರ್ಥಿಗಳು ಇದ್ದರು.  

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.