ಪೌರ ಕಾರ್ಮಿಕರಿಗೆ 7 ತಿಂಗಳಿಂದ ಕೂಲಿ ಇಲ್ಲ


Team Udayavani, May 28, 2018, 4:17 PM IST

closed wine stores 1.jpg

ನಂಜನಗೂಡು: ನಗರಸಭೆಯಲ್ಲಿ ಪ್ರತಿನಿತ್ಯ ದುಡಿಯುತ್ತಿರುವ ಸುಮಾರು 52 ಸಿಬ್ಬಂದಿಗಳಿಗೆ 7 ತಿಂಗಳಿಂದ ಸಂಬಳವೇ ನೀಡಿಲ್ಲ. ಹೀಗಾಗಿ ಆ ಕಾರ್ಮಿಕರು ತಾವು ಮಾಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ನಂಜನಗೂಡು ನಗರಸಭೆಯ ಆವರಣದಲ್ಲಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಶುಕ್ರವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ ಪೌರ ಕಾರ್ಮಿಕರು ಭಾನುವಾರ ಬೆಳಗ್ಗೆ ಬಂದು ನೋಡಿದಾಗ ಶಾಮಿಯಾನ ನೆಲಕಚ್ಚಿದ್ದು ಕಂಡುಬಂದಿತು. ಹಾಗಾಗಿ ಶಾಮಿಯಾನವಿಲ್ಲದೇ ಪ್ರತಿಭಟನೆ ಮುಂದುವರಿಸಿದ್ದು, ನಗರಸಭಾದಾ ದ್ಯಂತ ಕಸ ಎತ್ತುವವರಿಲ್ಲದೆ ನಂಜನಗೂಡು ನಗರಸಭೆ ಕಸದ ತೊಟ್ಟಿಯಾಗಲಾರಂಭಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾ ಕಾರರು, ಪೌರಕಾರ್ಮಿಕರ ನ್ಯಾಯವಾದ ಬೇಡಿಕೆ ಈಡೇರಿಸುವ ಬದಲು ಅಧಿಕಾರಿಗಳು ಕೆಲವು ಕಾರ್ಮಿಕರನ್ನು ಹೆದರಿಸಿ, ಕೆಲಸದಿಂದ ವಜಾ ಮಾಡುವುದಾಗಿ,ಬೆದರಿಸುತ್ತ ಪ್ರತಿಭಟನೆ ಯನ್ನು ಹತ್ತಿಕ್ಕುವ ಕುತಂತ್ರ ಆರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕೂಸು ಹುಟ್ಟುವ ಮೊದಲೇ ಕುಲಾವಿ: ಸ್ವತ್ಛ ಭಾರತದ ಕಲ್ಪನೆಯಡಿ ನಗರಸಭೆ ಚಾಲಕರನ್ನು ನೇಮಿಸಿಕೊಳ್ಳದೆಯೇ ವಾಹನಗಳನ್ನು ಖರೀದಿಸಿ ನಂತರ ಆ ವಾಹನಗಳಲ್ಲಿ ಕಸ ತುಂಬಿ ಸಾಗಾಣಿಕೆ ಮಾಡಲು ಹೊರಗುತ್ತಿಗೆ ಕಾರ್ಮಿಕರ ಮೊರೆ ಹೋಗಿ ಈಗ ಅವರಿಗೂ ಸಂಬಳ ನೀಡಲಾಗದೆ ಪರದಾಟ ನಡೆಸಿದೆ. ಕಸ ತೆಗೆಯಲು 38 ಸಿಬ್ಬಂದಿ ಹಾಗೂ ಅದರ ಸಾಕಾಣಿಕೆಗಾಗಿ 14 ಮಂದಿ ಒಟ್ಟೂ 52 ಕಾರ್ಮಿಕರಿಂದ ದುಡಿಸಿಕೊಂಡ ನಗರಸಭೆ ಈಗ ಅವರಿಗೆ ಸಂಬಳ ಎಂದಾಗ ರಾಜ್ಯ ಸರ್ಕಾರದತ್ತ ಮುಖ ಮಾಡಿ ಮೌನವಾಗಿದೆ.

ಕಳೆದ ನವೆಂಬರ್‌ ತಿಂಗಳನಲ್ಲೇ ಹೊರಗುತ್ತಿಗೆ ಯನ್ನು ರಾಜ್ಯಾದ್ಯಂತ ರದ್ದುಗೊಳಿಸಿದ ಸರ್ಕಾರ ಅದಕ್ಕೆ ಪರ್ಯಾಯ ಮಾರ್ಗವನ್ನೂ ರೂಪಿಸದೆ ಇರುವದರಿಂದಾಗಿ ರಾಜ್ಯಾದ್ಯಂತ ಬಡ ಕಾರ್ಮಿಕರು ದುಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ಗೋಗರೆಯುವಂತಾಗಿದೆ.

ನಮ್ಮ ಶ್ರಮಕ್ಕೆ ಕೂಲಿ ನೀಡಿ ಎಂದು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವವನ್ನು ಹೊರಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಚಲುವರಾಜು, ಹೇಮಂತ್‌, ಕಮಲೇಶ್‌ ವಹಿಸಿದ್ದಾರೆ. ನಾಗಪ್ಪ, ರಂಗನಾಥ್‌, ರವಿ, ಮಣಿ, ಆರ್ಮುಗಮ್‌ ಸೇರಿದಂತೆ 56ಕ್ಕೂ ಹೆಚ್ಚು ಕಾರ್ಮಿಕರು ಸಾಥ್‌ ನೀಡುತ್ತಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.