ಎಚ್.ಡಿ.ಕೋಟೆ:ಕಾವೇರಿ ಬ್ಯಾಂಕ್ಗೆ ಕನ್ನ; 12ಕೆ.ಜಿ ಚಿನ್ನ ಕಳವು
Team Udayavani, Sep 4, 2018, 11:50 AM IST
ಮೈಸೂರು: ಎಚ್.ಡಿ.ಕೋಟೆಯ ಕ್ಯಾತನಹಳ್ಳಿಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ಗೆ ದರೋಡೆಕೋರರು ಸೋಮವಾರ ರಾತ್ರಿ ಕನ್ನ ಹಾಕಿದ್ದು ಭಾರೀ ದರೋಡೆ ನಡೆಸಿದ್ದಾರೆ.
ಬ್ಯಾಂಕ್ನಲ್ಲಿದ್ದ 12 ಕೆ.ಜಿಯಷ್ಟು ಚಿನ್ನಾಭರಣಗಳು, 5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ.
ಬ್ಯಾಂಕ್ನ ಹಿಂಬದಿಯ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಬಳಸಿ ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ. ಸೈರನ್, ಸಿಸಿಟಿವಿಗಳನ್ನು ಧ್ವಂಸಗೈದು ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.
ಎಸ್ಪಿ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ