ನಾಟಿ ಕೋಳಿ ಸಾಕಾಣಿಕೆ ಲಾಭದಾಯಕ ಕಸುಬು


Team Udayavani, Sep 7, 2018, 11:24 AM IST

m4-nati.jpg

ತಿ.ನರಸೀಪುರ: ನಾಟಿ ಕೋಳಿ ಸಾಕಾಣಿಕೆಯ ಪ್ರಯೋಜನಗಳ ಬಗ್ಗೆ ಅದರಲ್ಲಿರುವ ಸಮಸ್ಯೆ-ಸವಾಲುಗಳ ಪರಿಹಾರಕ್ಕಾಗಿ ರೈತರಿಗೆ ಅಗತ್ಯ ಮಾಹಿತಿ ನೀಡಿ ಲಾಭದಾಯಕ ಸ್ವ-ಉದ್ಯೋಗ ಮಾಡುವಂತೆ ಪ್ರೋತ್ಸಾಹಿಸಲಾಗುತ್ತದೆ ಎಂದು ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ ಹೇಳಿದರು.  

ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ  ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಆಶ್ರಯದಲ್ಲಿ ನಡೆದ ಮೊಟ್ಟೆ ಕೋಳಿ ಸಾಕಾಣಿಕೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಲಾಭದಾಯಕ ಹೈನುಗಾರಿಕೆ, ಕೋಳಿ, ಕುರಿ, ಆಡು ಸಾಕಾಣಿಕೆ ಯೋಜನೆಗಳನ್ನು ಪ್ರೋತ್ಸಾಹಿಸಿ ಹೆಚ್ಚು ಒತ್ತು ನೀಡುತ್ತಿದೆ.  

ವೈಯಕ್ತಿಕ ಮತ್ತು ಸ್ವ-ಸಹಾಯ ಗುಂಪುಗಳು ಈ ಕುಟುಂಬ ಕೇಂದ್ರಿತ ವ್ಯವಹಾರವನ್ನು ಪ್ರಾರಂಭಿಸಬಹುದು. ಅಭಿಲಾಷ್‌ ಹ್ಯಾಚರೀಸ್‌ ಎಬಿಎಸ್‌ ಪಂಜರ, ಬಿ 380 ಮತ್ತು ವ್ಯಾನ್ಕೋಬ್‌ 430 ತಳಿಯ ಕೋಳಿ ಮತ್ತು ಅವುಗಳ ಅಗತ್ಯ ಸಾಮಗ್ರಿಗಳನ್ನು ಕಡಿಮೆ ವೆಚ್ಚದಲ್ಲಿ ಪೂರೈಸುವುದರಿಂದ ಸಮರ್ಥನೀಯ ರೀತಿಯಲ್ಲಿ ಅತ್ಯಂತ ಸಮಂಜಸ ಲಾಭ ಎಂದು ತಿಳಿಸಿದರು.

ಕೇರಳದ ಮೊಟ್ಟೆ ಕೋಳಿ ಸಾಕಾಣಿಕೆ ತಜ್ಞ ಸ್ಯಾನಿ ಲೋಬೋ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರ ದುರಾಸೆಗೆ ವಿಷಕಾರಿ ಹಾರ್ಮೋನ್ಸ್‌ ಹೊಂದಿರುವ ಕೋಳಿ ಮತ್ತು ಅದರ ಮೊಟ್ಟೆ ದೀರ್ಘ‌ಕಾಲದ ಅನಾರೋಗ್ಯ ಕಾಯಿಲೆಗಳಿಗೆ ಕಾರಣವಾಗಿವೆ. ಜೊತೆಗೆ ಫಾಸ್ಟ್‌ ಫ‌ುಡ್‌ ಶೈಲಿಯ ಆಹಾರ ಬಳಕೆಯಿಂದ ಅಪಾಯಕಾರಿ ಇದೆ. ಈ ಹಿನ್ನೆಲೆಯಲ್ಲಿ ಸಾವಯವ ಕೋಳಿ ಸಾಕಾಣಿಕೆಗೆ ಮನೆಯಲ್ಲಿರುವ ತರಕಾರಿ ತ್ಯಾಜ್ಯ ನೀಡಬಹುದು ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕೆ.ಎನ್‌.ಪ್ರಭುಸ್ವಾಮಿ, ಯೋಜನಾ ಜಿಲ್ಲಾ ನಿರ್ದೇಶಕ ಜಯಕುಮಾರ್‌ ನಾಗನಾಳ, ಯೋಜನಾಧಿಕಾರಿ ಸಂಜೀವ್‌ ನಾಯ್ಕ, ಕೃಷಿ ಮೇಲ್ವಿಚಾರಕ ಮಧುರಾಜ್‌, ಯೋಜನೆಯ ಜ್ಞಾನ ಕಾಸ ಸಮನ್ವಯಾಧಿಕಾರಿ ಆಶಾ , ವಲಯದ ಮೇಲ್ವಿಚಾರಕರಾದ ನಾರಾಯಣ್‌, ಮಮತ, ಶೋಭ, ಸುಧಾ, ರಾಜೇಶ್ವರಿ ಇತರರಿದ್ದರು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.