ಕಾನೂನಾತ್ಮಕ ಸಮಸ್ಯೆಗಳಿಂದ ನಿವೇಶನ ವಿತರಿಸಿಲ್ಲ


Team Udayavani, Sep 8, 2018, 11:19 AM IST

m3-kanoonu.jpg

ಹುಣಸೂರು: ನಗರದಲ್ಲಿ ವಸತಿ ಸೌಲಭ್ಯ ಮತ್ತು ಬಡಾವಣೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕೆಂದು ಶಾಸಕ ಎಚ್‌.ವಿಶ್ವನಾಥ್‌ ಸೂಚಿಸಿದರು. ನಗರಸಭೆಯ ಅಧ್ಯಕ್ಷ ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೌರ ಸನ್ಮಾನ ಹಾಗೂ ಅಂಬೇಡ್ಕರ್‌ ವಸತಿ ಯೋಜನೆಯಡಿ 69 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.

2017-18ನೇ ಸಾಲಿನಲ್ಲಿ ಮಂಜೂರಾಗಿರುವ ಮನೆಗಳನ್ನು 20 ವರ್ಷಗಳಿಂದ ಕಾನೂನಾತ್ಮಕ ಸಮಸ್ಯೆಗಳಿಂದ ನಿವೇಶನ ವಿತರಿಸಿಲ್ಲ, ಸಮಸ್ಯೆ ಬಗೆಹರಿಸಿ, ಆದ್ಯತೆ ಮೇರೆಗೆ ಜಿ + 3 ಮಾದರಿ ಹಾಗೂ ಒಂದು+ಮೂರು ಮಾದರಿಯ ಮನೆ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು. 

ಹೊಸ ಬಡಾವಣೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಬದಲು ನಗರದೊಳಗಿನ ಕೊಳಗೇರಿಗಳನ್ನು ಅಭಿವೃದ್ಧಿಪಡಿಸಿ, ವಸತಿ ಸಮಸ್ಯೆಯನ್ನು ಎಲ್ಲರೂ ಸೇರಿ ಬಗೆಹರಿಸೋಣ, ಹೊಸ ಆಶ್ರಯ ಸಮಿತಿ ರಚನೆಯಾಗಬೇಕಿದ್ದು, ಸದಸ್ಯರಲ್ಲೇ ಹಿರಿಯ ಸದಸ್ಯರೊಬ್ಬರನ್ನು ಸಮಿತಿ ಅಧ್ಯಕ್ಷರನ್ನಾಗಿಸಿ, ವಸತಿ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲಾಗುವುದು ಎಂದು ಹೇಳಿದರು. 

ನಗರಸಭೆ ವತಿಯಿಂದ ನೀಡಿರುವ ಮನವಿ ಬಗ್ಗೆ ಪ್ರಸ್ತಾಪಿಸಿ ಒಳಚರಂಡಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುತ್ತೇನೆಂದು ಭರವಸೆ ನೀಡಿದರು. 

ಎಲ್ಲ ರಸ್ತೆಗಳಲ್ಲೂ ಮೆರವಣಿಗೆ ನಡೆಯಲಿ: ವಿಷಯ ಪ್ರಸ್ತಾಪಿಸಿದ ಸದಸ್ಯ ಸತೀಶ್‌ಕುಮಾರ್‌ 3 ವರ್ಷಗಳಿಂದ ಹಲವು ಕಾರಣಗಳಿಂದ ನಗರದ ವಿಶ್ವೇಶ್ವರಯ್ಯ ವೃತ್ತ, ಜೆಎಲ್‌ಬಿ ಹಾಗೂ ಬಜಾರ್‌ ರಸ್ತೆಯಲ್ಲಿ ರಾಷ್ಟ್ರೀಯ ಹಬ್ಬ ಹಾಗೂ ಧಾರ್ಮಿಕ ಮೆರವಣಿಗೆಗಳನ್ನು ನಿಷೇಧ ತೆರವುಗೊಳಿಸಬೇಕೆಂಬ ಮನವಿಗೆ ಎಲ್ಲಾ ಸದಸ್ಯರು ಒಪ್ಪಿಗೆ ನೀಡಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ನಿರ್ಣಯಿಸಿದರು.

ನಗರ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಗುತ್ತಿಗೆದಾರ ಗಂಜಾಂ ಶಿವು ಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಇವರಿಂದಾಗಿ ಹಲವಾರು ಬಡಾವಣೆಗಳಲ್ಲಿ ರಾತ್ರಿ ವೇಳೆ ಓಡಾಟ ಕಷ್ಟವಾಗಿದೆ ಎಂದು ಸದಸ್ಯ ಶಿವರಾಜ್‌ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಅವರಿಗೆ ಧ್ವನಿಗೂಡಿಸಿದ ಹಜರತ್‌ಜಾನ್‌, ಶ್ರೀನಿವಾಸ್‌, ಕೃಷ್ಣರಾಜಗುಪ್ತ, ಶರವಣ, ಹಾಲಿ ಗುತ್ತಿಗೆದಾರರನ್ನು ಬದಲಿಸುವಂತೆ ಆಗ್ರಹಿಸಿದರು. 

ಭಾರಿ ವಾಹನ ನಿಷೇಧಿಸಿ: ನಗರದ ಲಕ್ಷ್ಮಣತೀರ್ಥ ನದಿಗೆ ಟಿಪ್ಪುಸುಲ್ತಾನ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಸೇತುವೆ ಅಪಾಯದಲ್ಲಿದೆ. ಈ ಸೇತುವೆ ಮೇಲೆ ಭಾರಿ ವಾಹನಗಳ ಓಡಾಟ ನಿಷೇಧಿಸಿ, ಸೇತುವೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಶರವಣ ಸಭೆಯಲ್ಲಿ ಒತ್ತಾಯಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಧನಲಕ್ಷ್ಮೀ, ಪೌರಾಯುಕ್ತ ಶಿವಪ್ಪನಾಯಕ, ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.