ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ: ಸಂಸದ


Team Udayavani, May 29, 2021, 6:05 PM IST

mysore news

ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ, ಅಂತಹತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ ಎಂದು ಸಂಸದ ಪ್ರತಾಪ್‌ಸಿಂಹ ಜಿಟಿಡಿ ಹೇಳಿಕೆಗೆ ಟಾಂಗ್‌ ನೀಡಿದರು.

ತಾಕತ್ತಿದ್ದರೆ ಡೀಸಿ ವರ್ಗಾವಣೆ ಮಾಡಿಸಿ ಎಂಬ ಜಿಟಿಡಿ ಹೇಳಿಕೆಗೆ ಪ್ರತಿಕ್ರಿಯಿಸಿದಸಂಸದ, ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ. ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿಮೈಸೂರು-ಕೊಡಗಿನ ಜನ 30 ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ದರು.

ನನ್ನತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, 2ನೇ ಚುನಾವಣೆಯಲ್ಲಿ1.40 ಲಕ್ಷ ಮತಗಳಿಂದ ಗೆಲ್ಲಿಸಿದರು. ಇದಕ್ಕಿಂತಲೂ ನಾನು ಯಾವ ತಾಕತ್ತುತೋರಿಸಬೇಕು. ಡೀಸಿಯನ್ನೋ, ಇನ್ಯಾರೋ ಅಧಿಕಾರಿಯನ್ನು ವರ್ಗಾವಣೆಮಾಡಿಸೋದು ರಾಜಕಾರಣಿಗಳಿಗೆ ಕಾಮನ್‌. ನನ್ನ ದೃಷ್ಟಿಯಲ್ಲಿ ಅದು ಅತ್ಯಂತಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡುವುದಿಲ್ಲ. ಸರ್ಕಾರ ಕೊಟ್ಟಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಎಂದರು.

ಸಾರಾ ಅವರನ್ನು ಹೊಗಳಿದ್ದೆ: ಇತ್ತೀಚೆಗೆ ಸಾ.ರಾ ಮಹೇಶ್‌ರನ್ನ ಹೊಗಳಿದ್ದು ಜಿ.ಟಿದೇವೇಗೌಡರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಹೀಗಾಗಿ ನನ್ನ ವಿರುದ್ಧ ಮಾತನಾಡಿದ್ದಾರೆ.ಜಿ.ಟಿ.ದೇವೇಗೌಡರು ನನಗೆ ತಂದೆ ಇದ್ದಂತೆ. ಅವರು ಹರೀಶ್‌ಗೌಡರನ್ನ ಹೇಗೆನೋಡಿಕೊಂಡಿದ್ದಾರೋ ಹಾಗೇ ನನ್ನನ್ನ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿನನ್ನನ್ನು ಬೈಯುವ ಹಕ್ಕು ಜಿ.ಟಿ ದೇವೇಗೌಡರಿಗೆ ಇದೆ. ಅವರು ಬೈಯುವುದನ್ನುನಾನು ಪ್ರೀತಿಯಿಂದಲೇ ಸ್ವೀಕರಿಸಿಸುತ್ತೇನೆ ಎಂದು ಹೇಳಿದರು.

ನಾನು ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾಗ ಶಾಸಕರ ಕಾರ್ಯವೈಖರಿ ನೋಡಿದ್ದೇನೆ.ಕೆ.ಆರ್‌ ನಗರಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸಾರಾ ಮಹೇಶ್‌ ಜಿಲ್ಲೆಗೆ ಮೇಲ್ಪಂಕ್ತಿಯಾಗುವಂತೆ ಕೆಲಸ ಮಾಡಿದ್ದಾರೆ ಅಂತಾ ಹೇಳಿದ್ದು ನಿಜ. ಇದರಲ್ಲಿ ಯಾರನ್ನುಹೊಗಳುವ, ತೆಗಳುವ ಉದ್ದೇಶವಿಲ್ಲ. ಇದನ್ನ ಅಪಾರ್ಥ ಮಾಡಿ ಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.