ಮುಳ್ಳೂರು ಬಸ್‌ ಸಂಚಾರ


Team Udayavani, Sep 8, 2018, 11:19 AM IST

m1-mulluru.jpg

ಹುಣಸೂರು: ಹುಣಸೂರು-ಮುಳ್ಳೂರು ಮಾರ್ಗವಾಗಿ ಕೆ.ಆರ್‌.ನಗರ ಹಾಗೂ ಹೆಜ್ಜೊಡ್ಲು-ರಾಯನಹಳ್ಳಿ-ಮಂಟಿಕೊಪ್ಪಲು ಮಾರ್ಗಕ್ಕೆ ಶಾಸಕ ಎಚ್‌.ವಿಶ್ವನಾಥ್‌ ಗಾವಡಗೆರೆ ಹೋಬಳಿಯ ಮುಳ್ಳೂರಿನಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ಭಾಗದ ಬಹು ದಿನಗಳ ಬೇಡಿಕೆಯಂತೆ ಕೆ.ಆರ್‌.ನಗರ ಡಿಪೋದಿಂದ ಮುಳ್ಳೂರು, ತೊಂಡಾಳು, ಉಂಡುವಾಡಿ ಮಾರ್ಗ ಹುಣಸೂರು ಹಾಗೂ ಹುಣಸೂರು ಡಿಪೋದಿಂದ ಕೆ.ಆರ್‌.ನಗರ-ಹೆಜ್ಜೊಡ್ಲು-ರಾಯನಹಳ್ಳಿ-ಮಂಟಿಕೊಪ್ಪಲು ಮಾರ್ಗ ಹುಣಸೂರಿಗೆ ಸಂಪರ್ಕ ಕಲ್ಪಿಸುವ ಬಸ್‌ಗಳನ್ನು ನಿತ್ಯ ಬೆಳಿಗ್ಗೆ-ಸಂಜೆ ಎರಡು ಬಾರಿ ಒಡಾಡಲಿದೆ. ಜನರು ಟಿಕೆಟ್‌ ಪಡೆದು ಪ್ರಯಾಣಿಸಬೇಕೆಂದು ಮನವಿ ಮಾಡಿದರು.

ಶಾಸಕರ ಬಸ್‌ ಪ್ರಯಾಣ: ಮುಳ್ಳೂರಿನಲ್ಲಿ ಹೊಸ ಬಸ್‌ ಮಾರ್ಗಕ್ಕೆ ಚಾಲನೆ ನೀಡಿದ ಶಾಸಕರು ತಮ್ಮ ಬೆಂಬಲಿಗರು, ಗ್ರಾಮಸ್ಥರೊಂದಿಗೆ ಟಿಕೇಟ್‌ ಪಡೆದು ಹೊಜ್ಜೊಡ್ಲು, ರಾಯನಹಳ್ಳಿ ಹಾಗೂ ಮಂಟಿಕೊಪ್ಪಲಿನವರೆಗೆ ತೆರಳಿ, ಬಸ್‌ನಲ್ಲೇ ಗ್ರಾಮದ ಸಮಸ್ಯೆಗಳನ್ನು ಆಲಿಸಿದರು. 

ಕೆರೆ ಒತ್ತುವರಿ ತೆರವು: ಸಭೆಯಲ್ಲಿ ರೈತರು ಈ ಭಾಗದ ಕೆರೆಗಳ ಒತ್ತುವರಿ ಸಾಕಷ್ಟಾಗಿದ್ದು, ತೆರವುಗೊಳಿಸಿರೆಂಬ ಒತ್ತಾಯಕ್ಕೆ ಕೆರೆ ಒತ್ತುವರಿ ವಿಚಾರದಲ್ಲಿ ರಾಜಿ ಇಲ್ಲ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಮುಳ್ಳೂರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸುತ್ತೇನೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಖುದ್ದು ಭೇಟಿ ನೀಡಿ ಪರಿಹರಿಸಿಕೊಳ್ಳಿ.

ಗ್ರಾಮದ ಅಭಿವೃದ್ಧಿಯಲ್ಲಿ ದೇವರಾಜೇ ಅರಸರ ಆಪ್ತ ಗ್ರಾಮದ ಶಂಕರರಾವ್‌ ಕದಂ ಅನೇಕ ಕೊಡುಗೆ ನೀಡಿದ್ದನ್ನು ಸ್ಮರಿಸಿದರು. ಚುನಾಯಿತರಾದ ನಂತರ ಮುಳ್ಳೂರು ಗ್ರಾಮಕ್ಕಾಗಮಿಸಿದ ಶಾಸಕ ವಿಶ್ವನಾಥರನ್ನು ಮಂಗಳವಾದ್ಯಗಳೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ವಿನಾಯಕ ಯುವ ಸೇನೆ ಎಂಬ ಸಂಘವನ್ನು ಶಾಸಕರು ಉದ್ಘಾಟಿಸಿದರು.

ಸಮಾರಂಭದಲ್ಲಿ ಗ್ರಾಮದ ವಿಠಲ್‌ರಾವ್‌ಜಗತಾಪ್‌, ಬಸವರಾಜು, ಮಹದೇವು, ಮಂಜು, ಸತ್ಯನಾರಾಯಣ್‌, ರಾಜ್‌ ಕಿರಣ್‌, ಮಹದೇವರಾಜು, ಗಾವಡಗೆರೆ ಗ್ರಾಪಂ ಮಾಜಿ ಅಧ್ಯಕ್ಷ ಹೊನ್ನಪ್ಪರಾವ್‌ ಕಾಳಿಂಗೆ, ಅಣ್ಣಯ್ಯನಾಯ್ಕ  ಮತ್ತಿತರ ಮುಖಂಡರು ಹಾಗೂ ಸೆಸ್ಕ್ ಎಇಇ ಸಿದ್ದಪ್ಪ, ಕೆಎಸ್‌ಆರ್‌ಟಿಸಿಯ ಡಿಟಿಒ ದಶರಥ, ಎ.ಟಿ.ಎಸ್‌.ಕೃಷ್ಣಮೂರ್ತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.