ಡಿಸಿಎಫ್ ಮಣಿಕಂಠನ್‌ ಕರ್ತವ್ಯ ನಿಷ್ಠೆ ಸಿಬ್ಬಂದಿಗೆ ಮಾದರಿ


Team Udayavani, Sep 12, 2018, 11:42 AM IST

m5-dcf.jpg

ಮೈಸೂರು: ಕಳೆದ ವರ್ಷ ಕರ್ತವ್ಯ ನಿರ್ವಹಣೆಯಲ್ಲಿದ್ದು ಆನೆ ದಾಳಿಗೆ ಬಲಿಯಾದ ಡಿಸಿಎಫ್ ಎಸ್‌.ಮಣಿಕಂಠನ್‌ ಕರ್ತವ್ಯ ನಿಷ್ಠೆ ಹಾಗೂ ಸಮರ್ಪಣಾ ಮನೋಭಾವ ಇಲಾಖೆಯ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಹುಲಿ ಮತ್ತು ಆನೆ ಯೋಜನೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಜಗತ್‌ರಾಮ್‌ ಹೇಳಿದರು. 

ನಗರದ ಅಶೋಕಪುರಂ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಕಾಡಿಗೆ ಬೆಂಕಿ ಬಿದ್ದಿದ್ದ ವೇಳೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಮಣಿಕಂಠನ್‌ರಂತಹ ದಕ್ಷ ಅಧಿಕಾರಿಗಳ ಸೇವೆ ಇಂದಿನ ಸಮಾಜ ಮತ್ತು ಇಲಾಖೆಗೆ ಅಗತ್ಯ. ಹಲವು ಸವಾಲುಗಳನ್ನು ಎದುರಿಸಿ ವನ್ಯಸಂಪತ್ತಿನ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಶಂಸಿಸಿದರು. 

ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡುಪಾಗಿಟ್ಟು ಕಳ್ಳ ಸಾಗಾಣಿಕೆದಾರರು, ಮರಗಳ್ಳರು, ದಂತ ಚೋರರೊಂದಿಗೆ ಹೋರಾಡಿ ನೈಸರ್ಗಿಕ ಸಂಪತ್ತನ್ನು ಉಳಿಸಲು ಅನೇಕರು ತಮ್ಮ ಜೀವವನ್ನು ತ್ಯಾಗ ಮಾಡಿದ ನೌಕರರನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಬೇಕಿದೆ. ಹುತಾತ್ಮರ ಕುಟುಂಬಕ್ಕೆ ನೆರವಾಗಲು ಅರಣ್ಯ ಹುತಾತ್ಮರ ದಿನಾಚರಣೆ ಸಮಿತಿ ಸ್ಥಾಪಿಸಲಾಗಿದೆ.

ಈ ಸಮಿತಿಗೆ ವಿವಿಧ ವೃತ್ತಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಹೀಗೆ ಸಂಗ್ರಹವಾಗುವ ನಿಧಿಯನ್ನು ಹುತಾತ್ಮರ, ಅವಲಂಬಿತರ ಏಳಿಗೆಗೆ ಹಾಗೂ ಹುತಾತ್ಮರ ಮಕ್ಕಳ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ ನೀಡಲು ಬಳಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ಪೆರೇಡ್‌ ಕಮಾಂಡರ್‌ ಅವರಿಂದ ವಂದನೆ ಸಲ್ಲಿಸಲಾಯಿತು.

ಬಳಿಕ ಕಳೆದ 51 ವರ್ಷದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ 44 ಸಿಬ್ಬಂದಿ ನಾಮವಾಚನ ನಡೆಯಿತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಸೇವೆ, ಪಡೆದ ಪ್ರಶಸ್ತಿ ಇನ್ನಿತರ ಸಾಧನೆಗಳನ್ನು ಸ್ಮರಿಸಲಾಯಿತು. ಪೊಲೀಸ್‌ ವೃಂದದವರು ವಾಲಿ ಫೈರಿಂಗ್‌ ನಡೆಸಿ ಹುತಾತ್ಮಕರಿಗೆ ಗೌರವ ಸಲ್ಲಿಸಿದರು. ಬಳಿಕ ಮೌನಾಚರಣೆ ನಡೆಯಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಎಸ್‌. ವೆಂಕಟೇಶನ್‌, ಉಪ ಅರಣ್ಯ ಸಂರಕ್ಷಣಾಕಾರಿಗಳಾದ ಡಾ.ಕೆ.ಟಿ. ಹನುಮಂತಪ್ಪ, ಸಿದ್ದರಾಮಪ್ಪ ಚಳಾRಪುರೆ, ಭಾನು ಪ್ರಕಾಶ್‌, ಶ್ರೀಧರ್‌, ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.