23ಕ್ಕೆ ನಗರದಲ್ಲಿ ಸಂಗೊಳ್ಳಿರಾಯಣ್ಣ ಭವನ ಉದ್ಘಾಟನೆ


Team Udayavani, Sep 17, 2018, 11:24 AM IST

m5-23kke.jpg

ಕೆ.ಆರ್‌.ನಗರ: ಪಟ್ಟಣದ ಕನಕ ಗುರುಪೀಠದ ಆವಣರದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ಸೆ.23ರಂದು ಭಾನುವಾರ ಏರ್ಪಡಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು.

ಸಂಘದ ಪದಾಧಿಕಾರಿಗಳೊಂದಿಗೆ ಸುಮಾರು 2.5 ಕೋಟಿ ರೂಗಳಲ್ಲಿ ನಿರ್ಮಾಣ ಮಾಡಿರುವ ಭವನದ ಕಾಮಗಾರಿಯನ್ನು ಪರಿಶೀಲಿಸಿ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 6ಕ್ಕೆ ಗೃಹ ಪ್ರವೇಶ, ಗಣಪತಿ ಹೋಮ ಸೇರಿದಂತೆ ಇತರ ದೇವತಾ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. 

ಮಧ್ಯಾಹ್ನ 2ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾಗಿನೆಲೆ ಕನಕ ಗುರು ಪೀಠದ ನಿರಂಜಾನಂದಸ್ವಾಮೀಜಿ, ಕೆ.ಆರ್‌.ನಗರ ಶಾಖಾ ಮಠದ ಶಿವಾನಂದಪುರಿ ಸ್ವಾವೀಜಿ ಮತ್ತು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾವೀಜಿಗಳು ದಿವ್ಯ ಸಾನ್ನಿದ್ಯ ವಹಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಪ್ರಸ್ತಾವಿಕ ಭಾಷಣ ಮಾಡಲಿದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಸಚಿವರಾದ ಬಂಡೆಪ್ಪಕಾಶಂಪುರ, ಆರ್‌.ಶಂಕರ್‌, ಪುಟ್ಟರಂಗಶೆಟ್ಟಿ, ಸಾ.ರಾ.ಮಹೇಶ್‌, ಮಾಜಿ ಸಚಿವರಾದ ಎಚ್‌.ಎಂ.ರೇವಣ್ಣ, ವರ್ತೂರು ಪ್ರಕಾಶ್‌, ಸಿ.ಹೆಚ್‌.ಜಯಶಂಕರ್‌, ಶಾಸಕರಾದ ಅನಿಲ್‌ಚಿಕ್ಕಮಾದು, ಆರ್‌.ಧರ್ಮಸೇನಾ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ಕೆ.ಸಿ.ಪುಟ್ಟಸಿದ್ದಶೆಟ್ಟಿ, ಜಿ.ಪಂ. ಪಕ್ಷ ನಾಯಕ ಡಿ.ರಶಂಕರ್‌, ಸದಸ್ಯ ಅಮಿತ್‌.ವಿ.ದೇವರಹಟ್ಟಿ, ಕೆಪಿಸಿಸಿ ವಕ್ತಾರೆ ಐಶ್ವರ್ಯಮಹದೇವ್‌ ಮುಖ್ಯ ಅತಿಥಿಗಳಾಗಿ ಭಾಗವಹಿದಲಿದ್ದಾರೆ ಎಂದರು.

ವಿಶೇಷ ಆಹ್ವಾನಿತರಾಗಿ ಟಿಎಪಿಸಿಎಂಎಸ್‌ ಎಸ್‌.ಸಿದ್ದೇಗೌಡ, ಜಿ.ಪಂ. ಸದಸ್ಯರಾದ ಅಚ್ಚುತಾನಂದ, ನಾಗರತ್ನ, ತಾಪಂ ಅಧ್ಯಕ್ಷ ಎಚ್‌.ಟಿ.ಮಂಜುನಾಥ್‌, ಪುರಸಭಾಧ್ಯಕ್ಷೆ ಹರ್ಷಲತಾ, ಉಪಾಧ್ಯಕ್ಷೆ ಪಾರ್ವತಿ, ತಾಪಂ ಸಾಯಿ§ ಸಮಿತಿ ಅಧ್ಯಕ್ಷ ಕೆ.ಪಿ.ಯೋಗೇಶ್‌, ಸದಸ್ಯರಾದ ಜಿ.ಎಸ್‌.ಮಂಜುನಾಥ್‌, ಲೋಕೇಶ್‌, ಸಾಕಮ್ಮ, ರತ್ನಮ್ಮ, ಮಹದೇವ್‌, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್‌ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ವಕ್ತಾರೆ ಐಶ್ವರ್ಯ, ನಿವೃತ್ತ ಆರೋಗ್ಯಾ ಧಿಕಾರಿ ಡಾ.ಎಸ್‌.ಎಂ.ಮಾಲೇಗೌಡ ತಲಾ 2ಲಕ್ಷ ರೂ. ಆರ್ಥಿಕ ಸಹಕಾರ ನೀಡಿದರು. ಕುರುಬರ ಸಂಘದ ತಾಲೂಕು ಅಧ್ಯಕ್ಷ ಜೆ.ಶಿವಣ್ಣ, ಪದಾ ಧಿಕಾರಿಗಳಾದ ಕೋಳಿಪ್ರಕಾಶ್‌, ರಾಮಕೃಷ್ಣೇಗೌಡ, ಕೆ.ಎಂ.ಶ್ರೀನಿವಾಸ್‌, ಎಂ.ಎಸ್‌.ಅನಂತು, ರಂಗೇಶ್‌ಕುಮಾರ್‌, ಬಿ.ಎಂ.ನಾಗರಾಜು, ಅಪ್ಪಾಜಿಗೌಡ, ಬಿ.ಎಂ.ಗಿರೀಶ್‌, ಪುರಸಭಾ ಸದಸ್ಯ ಕೆ.ಪಿ.ಪ್ರಭುಶಂಕರ್‌ ಹಾಜರಿದ್ದರು.

ಸರ್ಕಾರ ಮತ್ತು ಸಮುದಾಯದ ಸಹಕಾರದಿಂದ ಭವನವನ್ನು ನಿರ್ಮಾಣ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸಮುದಾಯದ ಅಧ್ಯಕ್ಷರನ್ನು ಸಂಘದ ವತಿಯಿಂದ ಆಹ್ವಾನಿಸಲಾಗಿದ್ದು, ಮದುವೆ ಸೇರಿದಂತೆ ಇತರ ಶುಭ ಸಮಾರಂಭಗಳಿಗೆ ಕಡಿಮೆ ದರದಲ್ಲಿ ಭವನವನ್ನು ಬಾಡಿಗೆಗೆ ನೀಡಲಾಗುತ್ತದೆ.
-ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.