ಸಮ್ಮಿಶ್ರ ಸರ್ಕಾರ ಬೀಳಿಸುವುದು ಬಿಜೆಪಿ ಹಗಲುಕನಸು


Team Udayavani, Sep 22, 2018, 12:04 PM IST

m3-samishra.jpg

ಕೆ.ಆರ್‌.ನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸಮ್ಮಿಶ್ರ ಸರ್ಕಾರದ ಸಾಧನೆ ಸಹಿಸಲಾಗದೆ ಸರ್ಕಾರ ಬೀಳಲಿದೆ ಎಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಆರೋಪಿಸಿದರು. 

ಇಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆ.ಆರ್‌.ನಗರ ಘಟಕದ ಸಾ.ರಾ.ಮಹೇಶ್‌ ಅಭಿಮಾನಿ ಬಳಗದ ಹಾಲಿ ಮತ್ತು ನಿವೃತ್ತ ಜೆಡಿಎಸ್‌ ಅಭಿಮಾನಿ ನೌಕರರರು ಸಚಿವ ಸಾ.ರಾ.ಮಹೇಶ್‌ ದಂಪತಿಗೆ ಆಯೋಜಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ 50 ಸಾವಿರ ಕೋಟಿ ಸಾಲಮನ್ನಾ, ವೃದ್ಧರ 500 ಮಾಸಾಶನವನ್ನು 1000 ರೂ.ಗಳಿಗೆ ಏರಿಕೆ, ಬಡ್ಡಿದಂಧೆಗೆ ಕಡಿವಾಣ ಮಾಡಿರುವ ಜನಪ್ರಿಯ ಕೆಲಸಗಳನ್ನು ಬಿಂಬಿಸದೆ ಕೆಲ ಮಾಧ್ಯಮಗಳು ಸತ್ಯವನ್ನು ಮರೆ ಮಾಚುತ್ತಿವೆ ಎಂದು ಆರೋಪಿಸಿದರು. 

ಒಳ್ಳೆ ಕೆಲಸ ಕಾಣಲ್ಲ: ಕೊಡರು ನೆರೆ ಸಂತ್ರಸ್ತರಿಗೆ ತಲಾ 6 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುತ್ತಿರುವುದು ದೇಶದಲ್ಲೇ ಮೊದಲು. ಮನೆ ಬಿದ್ದವರಿಗೆ ತಲಾ 1 ಲಕ್ಷ ನೀಡಲಾಗಿದೆ. ಜತೆಗೆ ಬೆಳೆ ಹಾನಿಯಲ್ಲದೆ ಮನೆ ವಸ್ತುಗಳನ್ನು ಕಳೆದುಕೊಂಡ 1156 ಕುಟುಂಬಗಳಿಗೆ ತಲಾ 50 ಸಾವಿರ ನೀಡಲಾಗಿದೆ. ಇವೆಲ್ಲಾ ಒಳ್ಳೆಯ ಕೆಲಸವಲ್ಲವೇ ಎಂದು ಪ್ರಶ್ನಿಸಿದ ಅವರು, ಕೇಂದ್ರದ ವಿಪತ್ತು ನಿಧಿಯಿಂದ ತಲಾ ಕೇವಲ 3 ಸಾವಿರ ಮಾತ್ರ  ಕೊಟ್ಟಿದೆ ಎಂದು ಟೀಕಿಸಿದರು. 

ತಾಲೂಕಿನ 40 ಹಳ್ಳಿಗಳ ಕೆರೆಗಳಿಗೆ ನೀರು ತುಂಬಿಸುವುದು, ಸಾಲಿಗ್ರಾಮದಲ್ಲಿ ಹೊಸ ಡಿಪೋ, ಕೆ.ಆರ್‌.ನಗರ  ಬಸ್‌ ಡಿಪೋ ನವೀಕರಣಕ್ಕೆ 2 ಕೋಟಿ, ಕೆ.ಆರ್‌.ನಗರ ಬಸ್‌ ನಿಲ್ದಾಣದ ಅಭಿವೃದ್ಧಿಗೆ 2 ಕೋಟಿ, ಮಿರ್ಲೆ, ಹೊಸೂರು ಮತ್ತು ಬೇರ್ಯ ಬಸ್‌ ನಿಲ್ದಾಣಗಳಿಗೆ ತಲಾ 1 ಕೋಟಿ ಮಂಜೂರಾತಿ ದೊರೆತಿದೆ. 25 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ಎಲ್ಲಾ ರಸ್ತೆಗಳ ಡಾಂಬರೀಕರಣ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. 

ಇದೇ ವೇಳೆ ಸಚಿವ ಸಾ.ರಾ.ಮಹೇಶ್‌ ದಂಪತಿಯನ್ನು ಸಾರಿಗೆ ಸಂಸ್ಥೆಯ ಸಾ.ರಾ.ಅಭಿಮಾನಿ ಬಳಗದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಕರಾರಸಾ ನಿಗಮದ ಮೈಸೂರು ಗ್ರಾಮಾಂತರ ವಿಭಾಗದ ದಶರಥ್‌, ಗಿರೀಶ್‌, ಕೆ.ಆರ್‌.ನಗರ ಘಟಕ ವ್ಯವಸ್ಥಾಪಕ ಮಹೇಶ್‌, ಪುರಸಭಾಧ್ಯಕ್ಷೆ ಹರ್ಷಲತಾ, ಸದಸ್ಯರಾದ ಉಮೇಶ್‌, ಜಗದೀಶ್‌, ಮೈಮುಲ್‌ ಮಾಜಿ ಅಧ್ಯಕ್ಷ ಸೋಮಶೇಕರ್‌, ರಾಮರಾಜ್‌, ಲಕ್ಷ್ಮಣ್‌,ಶಿವಣ್ಣ, ಚಾಲಕ ಲ್ಯಾನ್ಸಿ ಫರ್ನಾಂಡಿಸ್‌, ಪ್ರಕಾಶ್‌ ಇತರರಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.