ಟಿಪ್ಪು ವೇಷ ಹಾಕಿದ್ದನ್ನು ಬಿಎಸ್‌ವೈ, ಡಿವಿಎಸ್‌ ಮರೆತಿದ್ದಾರಾ?


Team Udayavani, Nov 11, 2018, 11:21 AM IST

m5-ti-veshas.jpg

ಹುಣಸೂರು: ಟಿಪ್ಪು ಅಧಿಕಾರದಲ್ಲಿ ಎಲ್ಲ ಧರ್ಮ, ಮತ, ಜಾತಿಯವರನ್ನು ಪ್ರೀತಿ ವಿಶ್ವಾಸದಿಂದ ಕಂಡ ಜನನಾಯಕ, ಅಂತಹ ಮಹಾನಾಯಕನನ್ನು ಬಿಜೆಪಿ ನಾಯಕರು ರಾಜಕಾರಣಕ್ಕೆ ಬೆಸೆದಿರುವುದು ಸರಿಯಲ್ಲ ಎಂದು ರಾಜ್ಯ ಜೆಡಿಎಸ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌.ವಿಶ್ವನಾಥ್‌ ಹೇಳಿದರು. 

ನಗರದ ಅಂಬೇಡ್ಕರ್‌ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಟಿಪ್ಪು ಜಯಂತಿ ಸಮಾರಂಭದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಷ್ಟ್ರಪ್ರೇಮಿ ಟಿಪ್ಪುವಿನ ಮೇರು ವ್ಯಕ್ತಿತ್ವದ ಬಗ್ಗೆ ಬಿಜೆಪಿಯವರು ಧರ್ಮ-ರಾಜಕಾರಣ ಹಾಗೂ ಮತಗಳಿಗಾಗಿ ಸುಳ್ಳು ಹೇಳುತ್ತಾ ಅವಹೇಳನ ಮಾಡುತ್ತಿದ್ದಾರೆ.

ಈತ ಮುಸಲ್ಮಾನನೆಂಬ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ಈತ ನಿಜವಾಗಿಯೂ ಹಿಂದೂ ವಿರೋಧಿಯಾಗಿದ್ದ ಎಂಬುದಕ್ಕೆ ಎಲ್ಲೂ ದಾಖಲೆಗಳಿಲ್ಲ. ರಾಜಕಾರಣಕ್ಕಾಗಿ ಕತೆಕಟ್ಟಿದ್ದಾರೆ. ತನ್ನ ಆಡಳಿತದಲ್ಲಿ ಹಿಂದೂ ದೇವಾಲಯಗಳಿಗೆ ಆದ್ಯತೆ ನೀಡಿದ್ದರು. ಹಿಂದೂಗಳನ್ನೇ ಮಂತ್ರಿಯಾಗಿಸಿಕೊಂಡಿದ್ದರು. ಇದೆಲ್ಲ ಗೊತ್ತಿದ್ದೂ ಟೀಕೆ ಮಾಡುವುದೇಕೆಂದು ಪ್ರಶ್ನಿಸಿದರು. 

ಪ್ರಶಂಸಿಸಿದವರೇ ವಿರೋಧಿಸುವುದೇಕೆ: ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ವೇಳೆ ಟಿಪ್ಪು ಸಾಧನೆ ಕುರಿತು ಬದಲಾವಣೆಯ ಹರಿಕಾರ ಎಂಬ ಪುಸ್ತಕ ಬರೆಸುತ್ತಾರೆ, ಮುನ್ನುಡಿ ಅವರೇ ಬರೆಯುತ್ತಾರೆ, ಇನ್ನು ಯಡಿಯೂರಪ್ಪ, ಸದಾನಂದಗೌಡ ಟಿಪ್ಪು ವೇಷ ಹಾಕಿಕೊಂಡು ಖಡ್ಗ ಝಳಪಿಸಿ ಟಿಪ್ಪು ಮಹಾವೀರ ಎಂದು ಹೇಳಿದ್ದ ನೀವುಗಳೇ ಈಗೇಕೆ ವಿರೋಧ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿ, ನಿಮ್ಮ ಕೈ ಮುಗಿದು ಪ್ರಾರ್ಥಿಸುವೆ,

ದೊಡ್ಡ ನಾಯಕರಾದ ನೀವು ಸುಖಾಸುಮ್ಮನೆ ಟೀಕೆ ಮಾಡಿ ಜನಸಾಮಾನ್ಯರ ಮುಂದೆ ಸಣ್ಣವರಾಗಬೇಡಿ, ನೀವು ಹೃದಯ ತೆರೆದು ಟಿಪ್ಪು ಆಡಳಿತವನ್ನೊಮ್ಮೆ ನೋಡಿ, ಈ ಹಿಂದೆ ನೀವೇ ಪ್ರೀತಿಯ ಮಾತುಗಳನ್ನಾಡಿ, ಇದೀಗ ಅವಹೇಳನಕಾರಿಯಾಗಿ ಮಾತನಾಡಬೇಡಿ. ಜನ ನಿಮ್ಮ ಮಾತುಗಳನ್ನು ನಂಬಲ್ಲ.  ವೀರಪ್ಪಮೊಯ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ತಾವೇ ವಿಧಾನಸೌಧ ಸೇರಿದಂತೆ ಎಲ್ಲ ಕಚೇರಿಗಳಲ್ಲೂ ಝಾನ್ಸಿರಾಣಿ ಲಕ್ಷ್ಮೀಬಾಯಿ, ಟಿಪ್ಪುಸುಲ್ತಾನ್‌ ಫೋಟೋ ಹಾಕಿಸಿದ್ದೆ. ನಿಮಗೆ ತಾಕತ್ತಿದ್ದರೆ ತೆಗೆಸಿ ನೋಡೋಣವೆಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. 

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ.ಸಿದ್ದೇಗೌಡ, ನಗರಸಭೆ ಅಧ್ಯಕ್ಷ ಮಹದೇವ್‌, ತಾಪಂ ಇಒ ಕೃಷ್ಣಕುಮಾರ್‌, ತಹಶೀಲ್ದಾರ್‌ ರಾಜು, ತಾಪಂ ಅಧ್ಯಕ್ಷೆ ಪದ್ಮಮ್ಮ, ಉಪಾಧ್ಯಕ್ಷ ಪ್ರೇಮಕುಮಾರ್‌, ಸದಸ್ಯರಾದ ಪ್ರಭಾಕರ್‌, ಮಾಜಿ ಸದಸ್ಯ ಅಜYರ್‌ಪಾಷಾ, ನಗರಸಭಾ ಸದಸ್ಯರಾದ ಸುನಿತಾ, ನಸ್ರುಲ್ಲಾ, ಮುಷಾಹಿದ್‌, ಬಷೀರ್‌ ಅಹಮದ್‌, ಹರಿಹರ ಆನಂದಸ್ವಾಮಿ, ನಿಂಗರಾಜಮಲ್ಲಾಡಿ ಇತರರಿದ್ದರು. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.