ಸಂಸ್ಕೃತ ಭಾಷೆ ಎಲ್ಲರನ್ನೂ ಆಕರ್ಷಿಸಿದೆ


Team Udayavani, Nov 21, 2018, 12:13 PM IST

m2-samskruta.jpg

ಮೈಸೂರು: ಭಾರತೀಯ ಪರಂಪರೆಯಲ್ಲಿ ಸಂಸ್ಕೃತಕ್ಕೆ ತನ್ನದೇ ಸ್ಥಾನವಿದ್ದು, ಜಗತ್ತಿನ ಎಲ್ಲಾ ಮಾನವ ಕುಲವನ್ನು ಸಂಸ್ಕೃತ ಭಾಷೆ ಆಕರ್ಷಿಸಿದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಮುಖ್ಯಸ್ಥರಾದ ಸೋಮೇಶ್ವರನಾಥ ಸ್ವಾಮೀಜಿ ಬಣ್ಣಿಸಿದರು.

ರಾಮಕೃಷ್ಣನಗರದಲ್ಲಿರುವ ವಿಶ್ವಮಾನವ ವಿದ್ಯಾನಿಕೇತನ ಟ್ರಸ್ಟ್‌ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ವಿಶ್ವಮಾನವ ವೇದ ಮತ್ತು ಸಂಸ್ಕೃತ ಪಾಠಶಾಲಾ ಹಾಗೂ ವಿಶ್ವಮಾನವ ಯೋಗ ಅಧ್ಯಯನ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತಿನ ಎಲ್ಲಾ ಮಾನವ ಕುಲವನ್ನು ಸಂಸ್ಕೃತ ಭಾಷೆ ಆಕರ್ಷಿಸಿದ್ದು,

ಇದಕ್ಕಾಗಿ ಸಂಸ್ಕೃತವನ್ನು ದೇವಭಾಷೆಯೆಂದು ಕರೆಯಲಾಗಿದೆ. ಹೀಗಾಗಿ ಭಾರತೀಯ ಪರಂಪರೆಯಲ್ಲಿ ಸಂಸ್ಕೃತಕ್ಕೆ ತನ್ನದೇ ಆದ ಸ್ಥಾನವಿದ್ದು, ವೇದ, ಪುರಾಣಗಳು, ರಾಮಾಯಣ, ಮಹಾಭಾರತ ಸೇರಿದಂತೆ ಹಲವು ಮಹಾಕಾವ್ಯಗಳನ್ನು ನಮ್ಮ ಋಷಿಮುನಿಗಳು ಸಂಸ್ಕೃತ ಭಾಷೆಯಲ್ಲಿ ಕಾಣಿಕೆಯಾಗಿ ನೀಡಿದ್ದಾರೆ ಎಂದರು.

ಸಂಸ್ಕೃತದಂತಹ ದೇವಭಾಷೆಯ ಉಗಮಕ್ಕೆ ಆರಂಭದಲ್ಲಿ ಸಾಕಷ್ಟು ಸಾಹಸ ಕಾರ್ಯಗಳು ನಡೆದರೂ, ಆರಂಭದಲ್ಲಿ ಹೆಚ್ಚು ಪ್ರಜ್ವಲಿಸಲಿಲ್ಲ. ಆದರೆ ಪ್ರಸ್ತುತ ಸಂದರ್ಭದಲ್ಲಿ ಜನಸಾಮಾನ್ಯರು, ಗ್ರಾಮೀಣ ಜನರನ್ನು ತಲುಪುವ ಮಟ್ಟಕ್ಕೆ ಸಂಸ್ಕೃತ ಬೆಳೆದಿದ್ದು, ಇದಕ್ಕೆ ಬಾಲಗಂಗಾಧರನಾಥ ಸ್ವಾಮೀಜಿಯವರ ಪರಿಶ್ರಮವೂ ಕಾರಣವಾಗಿದೆ.

ಸಂಸ್ಕೃತ ಭಾಷೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯವಿರಲಿಲ್ಲ. ಆದರೆ ಇಂದು ಸಂಸ್ಕೃತಕ್ಕೆ ಪ್ರತ್ಯೇಕ ವಿವಿ ಸ್ಥಾಪನೆಯಾಗಿದ್ದು, ಮೈಸೂರಿನವರೇ ಇದರ ಕುಲಪತಿಯಾಗಿದ್ದಾರೆ. ಅದರಂತೆ ವಿಶ್ವಮಾನವ ವಿದ್ಯಾನಿಕೇತನ ಟ್ರಸ್ಟ್‌ನಿಂದ ಆರಂಭಿಸಿರುವ ಈ ಶಾಖೆಯನ್ನು ಅವರೇ ಉದ್ಘಾಟಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು. 

ಇದಕ್ಕೂ ಮುನ್ನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ. ಪದ್ಮಾಶೇಖರ್‌ ವಿಶ್ವಮಾನವ ವಿದ್ಯಾನಿಕೇತನ ಟ್ರಸ್ಟ್‌ನಿಂದ ಆರಂಭಿಸಿರುವ ವಿಶ್ವಮಾನವ ವೇದ ಮತ್ತು ಸಂಸ್ಕೃತ ಪಾಠಶಾಲಾ ಹಾಗೂ ವಿಶ್ವಮಾನವ ಯೋಗ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದರು.

ಸಮಾರಂಭದ ಅಂಗವಾಗಿ ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಶ್ರೀನಿವಾಸ್‌ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ವಿಶ್ರಾಂತ ಪ್ರಾಧ್ಯಾಪಕ ಡಾ. ಸೋಮಶೇಖರ್‌ಗೌಡ, ಬಿ.ಕೆ. ಚಂದ್ರಶೇಖರ್‌ಗೌಡ, ವಿಜಯಲಕ್ಷ್ಮೀ, ಆರ್‌. ಗೋವಿಂದಯ್ಯ ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.