ಇಂದು ಭಾವೈಕ್ಯತೆಯ ಹುಣಸೂರು ಹಬ್ಬ


Team Udayavani, Dec 8, 2018, 11:11 AM IST

m5-indu-hun.jpg

ಹುಣಸೂರು: ನಗರದಲ್ಲಿ ಶನಿವಾರ ನಡೆಸಲುದ್ದೇಶಿಸಿರುವ ಭಾವೈಕ್ಯತೆ ಮೆರೆಯುವ ಹುಣಸೂರು ಹಬ್ಬವನ್ನು ಅದ್ಧೂªರಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕೆಂದು ಶಾಸಕ ಎಚ್‌.ವಿಶ್ವನಾಥ್‌ ಕೋರಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ನಡೆದ ಸಂಘ-ಸಂಸ್ಥೆ ಮುಖ್ಯಸ್ಥರ, ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅನೇಕ ಕಾರಣಗಳಿಂದಾಗಿ ಕನ್ನಡ ರಾಜ್ಯೋತ್ಸವ, ಗ್ರಾಮೀಣ ದಸರಾ ಮುಂದೂಡಲಾಗಿತ್ತು.

ಇದೀಗ ಎಲ್ಲಾ ಹಬ್ಬಗಳನ್ನು ಮೇಳೆ„ಸುವ ಹಾಗೂ ಎಲ್ಲಾ ಧರ್ಮ,ಭಾಷಿಕರ ಭಾವೈಕ್ಯತೆ ಮೆರೆಯುವ  ಹಬ್ಬ ಆಚರಿಸುತ್ತಿದ್ದು, ಪಕ್ಷ, ಧರ್ಮ ರಹಿತವಾದ ಈ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು.  ಈಗಾಗಲೇ ವೈಯಕ್ತಿಕವಾಗಿ ಎಲ್ಲಾ ಪಕ್ಷಗಳವರು, ಸಂಘಸಂಸ್ಥೆಗಳ ಪ್ರಮುಖರನ್ನು ಆಹ್ವಾನಿಸಿದ್ದು, ವಿಶಿಷ್ಟವಾಗಿ ಆಚರಿಸಲಾಗುತ್ತಿದೆ ಎಂದರು. 

ಶನಿವಾರ ಬೆಳಗ್ಗೆ 11ಕ್ಕೆ ರಂಗನಾಥ ಬಡಾವಣೆಯಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಸಂಸದ ಪ್ರತಾಪಸಿಂಹ, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌, ಮಾಜಿ ಸಂಸದ ವಿಜಯಶಂಕರ್‌, ನಗರಸಭೆ ಅಧ್ಯಕ್ಷ ಎಚ್‌.ವೈ.ಮಹದೇವ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು. 

ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಹಾಯ್ದು ಮಧ್ಯಾಹ್ನದ ವೇಳೆಗೆ ನಗರಸಭೆ ಮೈದಾನ ಸೇರಲಿದ್ದು, ಅಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರಿಗೆ ಸನ್ಮಾನ ನಡೆಸಲಾಗುವುದೆಂದರು. 

ತಾಪಂ ಇಒ ಕೃಷ್ಣಕುಮಾರ್‌ ಮಾತನಾಡಿ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ 13 ಸ್ತಬ್ಧಚಿತ್ರಗಳು, ಪೊಲೀಸ್‌ ಬ್ಯಾಂಡ್‌ ವಾದನ, ಶಾಲಾ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ 20 ಕ್ಕೂ ಹೆಚ್ಚು ಕಲಾತಂಡಗಳು ಹಾಗೂ ವಿವಿಧ ದೇಶಗಳ ಯುವ ಸಮೂಹ ಸಹ ಭಾಗವಹಿಸಲಿವೆ. ಭುವನೇಶ್ವರಿ ದೇವಿಯ ಭವ್ಯ ಮಂಟಪದಲ್ಲಿರಿಸಿ ಮೆರವಣಿಗೆ ಸಾಗಲಿದೆ.

ನಂತರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಟಿಬೇಟಿಯನ್ನರು ಹಾಗೂ ಗಾವಡಗೆರೆ ಕಾಲೇಜಿನ ತಂಡದಿಂದ ನಾಟಕ, ಮತ್ತು ಸುಗಮ ಸಂಗೀತ ಆಯೋಜಿಸಲಾಗಿದೆ ಎಂದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷ ಎಚ್‌.ವೈ.ಮಹದೇವ್‌, ತಹಶೀಲ್ದಾರ್‌ ಮೋಹನ್‌, ಪೌರಾಯುಕ್ತ ಶಿವಪ್ಪನಾಯಕ, ಬಿಇಒ ನಾಗರಾಜ್‌ ಇತರರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.