ರೈತರನ್ನು ಕಾಡಿದ್ದ ಚಿರತೆ ಸೆರೆ


Team Udayavani, Dec 18, 2018, 11:27 AM IST

m3-naayi.jpg

ಎಚ್‌.ಡಿ.ಕೋಟೆ: ತಾಲೂಕಿನ ಹಿರೇನಂದಿ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಹೊರವಲಯದಲ್ಲಿ ಆಗಾಗ ಕಾಣಿಸಿಕೊಂಡು ಜನರನ್ನು ಭಯ ಭೀತರನ್ನಾಗಿಸಿದ್ದ ಮೂರು ವರ್ಷದ ಗಂಡು ಚಿರತೆ ಕೊನೆಗೂ ಹಿರೇನಂದಿ ಗ್ರಾಮದ ಜಮೀನೊಂದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿನಲ್ಲಿ ಸೋಮವಾರ ಸೆರೆಯಾಗಿದೆ.

ಕಳೆದ ಎರಡು ತಿಂಗಳಿಂದ ತಾಲೂಕಿನ ಹಂಪಾಪುರ ಹೋಬಳಿಯ ಹಿರೇನಂದಿ, ಜಿನ್ನಹಳ್ಳಿ, ಚಿಕ್ಕನಂದಿ, ಕಂಚಮಳ್ಳಿ, ಕಾರ್ಯ, ಹುಂಡಿ, ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಭೀತರನ್ನಾಗಿಸಿತ್ತು. ಅಲ್ಲದೇ ರೈತರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿ, ಮೇಕೆ, ದನಕರುಗಳನ್ನು ಕೊಂದು ಆಪಾರ ನಷ್ಟವುಂಟು ಮಾಡಿತ್ತು.

ಚಿರತೆ ಉಪಟಳ ಹೆಚ್ಚದ ಕಾರಣ ಇಲ್ಲಿನ ಗ್ರಾಮಗಳ ಜನರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಚಿರತೆ ಸೆರೆಯಿಡಿಯುವಂತೆ ಒತ್ತಡ ಹೇರಿದ್ದರು. ಹೀಗಾಗಿ ಎಚ್‌.ಡಿ.ಕೋಟೆ ಸಾಮಾಜಿಕ ವಲಯದ ಅರಣ್ಯದ ಅಧಿಕಾರಿಗಳು ಚಿರತೆ ಓಡಾಡಿರುವ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿ ಸೆರೆಗಾಗಿ ಆಯ್ದ ಸ್ಥಳದಲ್ಲಿ ಬೋನ್‌ ಇರಿಸಿದ್ದರು.

ಸೋಮವಾರ ಬೆಳಿಗ್ಗೆ 10.30 ರಲ್ಲಿ ಬೋನ್‌ಗೆ ಕಟ್ಟಿದ್ದ ನಾಯಿಯನ್ನು ತಿನ್ನಲು ಹೋದ ಚಿರತೆ ಸೆರೆಯಾಗಿದೆ. ಇದರಿಂದಾಗಿ ಇಲ್ಲಿನ ಸುತ್ತ ಮುತ್ತಲ ಗ್ರಾಮಗಳ ಜನರು ನಿಟ್ಟುಸಿರು ಬಿಡುವಂತಾಗಿದೆ. ಚಿರತೆ ಬೋನ್‌ನಲ್ಲಿ ಸೆರೆಯಾಗಿರುವ ವಿಷಯ ತಿಳಿದ ಕೂಡಲೇ ಎಚ್‌.ಡಿ.ಕೋಟೆ ಸಾಮಾಜಿಕ ವಲಯದ ಅರಣ್ಯಾಧಿಕಾರಿ ಮಧು ಹಾಗೂ ಸಿಬ್ಬಂದಿ ಆಗಮಿಸಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ನಂತರ ಚಿಕಿತ್ಸೆ ನೀಡಿ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಬಿಡಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.