ಸಿದ್ಧಗಂಗಾ ಶ್ರೀ ನೇತೃತ್ವದಲ್ಲಿ ಸುತ್ತೂರು ಶ್ರೀ ಪಟ್ಟಾಧಿಕಾರ


Team Udayavani, Jan 22, 2019, 6:40 AM IST

m2-siddagan.jpg

ಮೈಸೂರು: 1986ರ ಡಿಸೆಂಬರ್‌ 5ರಂದು ಸುತ್ತೂರಿನ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಲಿಂಗೈಕ್ಯರಾದರು. ಡಿ.6ರಂದು ರಾಜೇಂದ್ರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಶಿವಕುಮಾರ ಮಹಾ ಸ್ವಾಮೀಜಿ ತಾವೇ ಮುಂದೆ ನಿಂತು ಮಾರ್ಗದರ್ಶನ ಮಾಡಿದ್ದರು. 1986ರ ಡಿಸೆಂಬರ್‌ 18ರಂದು ಈಗಿನ ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರ ಸಮಾರಂಭ ಕೂಡ ಶಿವಕುಮಾರ ಮಹಾಸ್ವಾಮೀಜಿ ನೇತೃತ್ವದಲ್ಲೇ ನಡೆಯಿತು. 

ಅಟ್ಟಣಿಗೆ ಹತ್ತಿದ್ದರು: 1999ರ ಜನವರಿ 15ರಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ಕತೃ ಗದ್ದುಗೆಯ ಗೋಪುರ ಸುವರ್ಣ ಕಲಶಾರೋಹಣ ಸಮಾರಂಭಕ್ಕೆ ಆಗಮಿಸಿದ್ದ ಶಿವಕುಮಾರಸ್ವಾಮೀಜಿಗಳು ಯಾರ ಸಹಾಯವಿಲ್ಲದೆ ಅಟ್ಟಣಿಗೆ ಹತ್ತಿ ಕಲಶಾರೋಹಣ ಮಾಡಿ ಇಳಿದು ಬಂದರು ಎಂದು ಸ್ಮರಿಸುತ್ತಾರೆ ಸುತ್ತೂರು ಮಠದ ಸಭೆ, ಸಮಾರಂಭಗಳನ್ನು ತಮ್ಮ ಕ್ಯಾಮರಾ ಕಣ್ಣಿಂದ ಸೆರೆ ಹಿಡಿಯುತ್ತಿದ್ದ ಹಿರಿಯ ಛಾಯಾಗ್ರಾಹಕ ಎಸ್‌.ಎಂ.ಜಂಬುಕೇಶ್ವರ.

ಸುತ್ತೂರಿನಲ್ಲಿ ಅನ್ನ ದಾಸೋಹಕ್ಕೆ ಪ್ರೇರಣೆ: ಸ್ವಾತಂತ್ರ್ಯ ಪೂರ್ವದಲ್ಲೇ ಐದಾರು ಸಾವಿರ ಮಕ್ಕಳಿಗೆ ವಿದ್ಯೆಯ ಜೊತೆಗೆ ಅನ್ನ ದಾಸೋಹ ಮಾಡುತ್ತಾ ಬಂದಿದ್ದ ಶಿವಕುಮಾರ ಸ್ವಾಮಿಗಳು ಸುತ್ತೂರು ಶ್ರೀಕ್ಷೇತ್ರದಲ್ಲಿ ಅನ್ನ ದಾಸೋಹ ವಿಸ್ತರಣೆಗೆ ಪ್ರೇರಕರು.

ಸುತ್ತೂರು ಮಠದ ಮಂತ್ರ ಮಹರ್ಷಿಗಳಿಗೆ ದಾಸೋಹ ಪರಂಪರೆಗೆ ನಾಂದಿ ಹಾಡಲು ಇಚ್ಛೆಯಿತ್ತಾದರೂ ಸಂಪನ್ಮೂಲ ಹೊಂದಿಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರ ನಂತರ ಪೀಠ ಅಲಂಕರಿಸಿದ ರಾಜೇಂದ್ರ ಶ್ರೀಗಳಿಗೂ ಆರ್ಥಿಕ ಸಮಸ್ಯೆ ಕಾಡಿತ್ತು. ಆದರೆ, ಶಿವಕುಮಾರ ಮಹಾಸ್ವಾಮಿಗಳು ಧೈರ್ಯ ನೀಡಿದ್ದರಿಂದ ಅಕ್ಷರ-ಅನ್ನ ದಾಸೋಹ ಮಾಡಬೇಕೆಂಬ ಸಂಕಲ್ಪದೊಂದಿಗೆ

ಮೈಸೂರಿನ ವಾಣಿ ವಿಲಾಸ ರಸ್ತೆಯಲ್ಲಿ 1936ರ ಸುಮಾರಿಗೆ ಹತ್ತು ವಿದ್ಯಾರ್ಥಿಗಳೊಂದಿಗೆ ಆರಂಭಿಸಿದ ಕ್ಯಾತನಹಳ್ಳಿ ಪಾಠಶಾಲೆ, ಜೆಎಸ್‌ಎಸ್‌ನ ಮೊಟ್ಟ ಮೊದಲ ಶಿಕ್ಷಣ ಸಂಸ್ಥೆ ಹಾಗೂ ವಿದ್ಯಾರ್ಥಿನಿಲಯ.ಇಂದು ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ. ಸಾಮಾಜಿಕ ಸಮಸ್ಯೆ, ದಾಸೋಹದ ಸಮಸ್ಯೆ ಎದುರಾದಾಗ ರಾಜೇಂದ್ರ ಶ್ರೀಗಳು ಸಿದ್ಧಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮೀಜಿಯವರ ಮಾರ್ಗದರ್ಶನ ಪಡೆದು ಬರುತ್ತಿದ್ದರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.