ನದಿ ಮಧ್ಯದಲ್ಲೇ ಹೋಮ, ಯಜ್ಞಕ್ಕೆ ಚಿಂತನೆ: ಸ್ವಾಮೀಜಿ


Team Udayavani, Feb 10, 2019, 7:21 AM IST

m2-nadi.jpg

ತಿ.ನರಸೀಪುರ: ತ್ರಿವೇಣಿ ಸಂಗಮದಲ್ಲಿ ಫೆ. 17 ರಿಂದ ಮೂರು ದಿನ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳ ಉತ್ಸವದ ಪೂರ್ವ ಸಿದ್ಧತೆಯನ್ನು ಆದಿಚುಂಚನಗಿರಿ ಶಾಖಾ ಮಠದ ಸೋಮನಾಥನಂದ ಸ್ವಾಮೀಜಿ, ವಾಟಾಳು ಸಿದ್ಧಲಿಂಗಶಿವಾಚಾರ್ಯ ಶ್ರೀ ಹಾಗೂ ಕೈಲಾಸಶ್ರಮದ ಕಿರಿಯ ಸ್ವಾಮೀಜಿಗಳು ಪರಿಶೀಲನೆ ನಡೆಸಿದರು.

ಕುಂಭಮೇಳದ ಮೂರನೇ ದಿನದ ಮಹೋದಯ ಪುಣ್ಯ ಸ್ನಾನದ ದಿನದಂದು ಯತಿಗಳು ಸ್ನಾನ ಮಾಡುವ ಸ್ಥಳವನ್ನು ನಿಗದಿಪಡಿಸುವುದು ಹಾಗೂ ಮೊದಲನೇ ದಿನ ನಡೆಯುವ ಕುಂಭಮೇಳದ ಗಣ ಹೋಮ ಸೇರಿದಂತೆ ವಿವಿಧ ಹೋಮಗಳನ್ನು ನಡೆಸುವ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸೋಮನಾಥನಂದನಾಥ ಸ್ವಾಮೀಜಿ, ಫೆ.17 ರಂದು ಸಪ್ತ ಕಳಸದಿಂದ ನೀರು ತಂದು ಪೂಜೆ ನೆರವೇರಿಸಲಾಗುವುದು. ಧ್ವಜಾರೋಹಣೆ ನಡೆಸುವ ಮೂಲಕ ಕುಂಭಮೇಳಕ್ಕೆ ಚಾಲನೆ ನೀಡಲಾಗುವುದು. ನದಿಯ ಮಧ್ಯದಲ್ಲಿಯೇ ಹೋಮ ಯಾಗ ಯಜ್ಞಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಬಾರಿ 5 ಲಕ್ಷ ಕ್ಕೂ ಹೆಚ್ಚ ಜನ ಸೇರುವ ನಿರೀಕ್ಷೆ ಇದೆ. ಯಾವುದೇ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ವಾಟಾಳು ಸಿದ್ಧಲಿಂಗಶಿವಾಚಾರ್ಯ ಶ್ರೀ ಮಾತನಾಡಿ, ಉತ್ತರ ಭಾರತದ ಅಲಹಬಾದಿನಲ್ಲಿ ನಡೆಯುವ ಕುಂಭಮೇಳಕ್ಕೆ ಹೆಚ್ಚು ಅವಧಿಯ ಕಾಲ ಪ್ರಚಾರ ಸಿಗುತ್ತಿದೆ.

ನಮ್ಮ ಕುಂಭಮೇಳಕ್ಕೆ ಇನ್ನೂ ಕೆಲವು ದಿನ ಮಾತ್ರ ಬಾಕಿ ಇದೆ. ಪ್ರಚಾರವೇ ಸರಿಯಾಗಿ ಆಗಿಲ್ಲ. ಸಮಿತಿಯನ್ನೂ ರಚಿಸಿಲ್ಲ. ಪ್ರಚಾರ ದೊರಕಿದ್ದರೆ ಲಕ್ಷಾಂತರ ಮಂದಿ ಸೇರುವ ಸಾಧ್ಯತೆ ಇತ್ತು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೈಲಾಸಾಶ್ರಮದ ಕಿರಿಯ ಸ್ವಾಮೀಜಿ, ವೆಂಕಟೇಶ್‌ ಚೈತನ್ಯ, ಮುಖಂಡರಾದ ಪಿ.ಸ್ವಾಮಿನಾಥ್‌ ಗೌಡ, ಪಾರುಪತ್ತೇಗಾರ್‌ ಪವನ್‌, ನೀರಾವರಿ, ಲೋಕೋಪಯೋಗಿ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.