ಉತ್ತಮ ಸಮಾಜ ನಿರ್ಮಾಣಕ್ಕೆ ಗುರಿ, ಛಲ ಇಟ್ಟುಕೊಳ್ಳಿ


Team Udayavani, Feb 15, 2019, 7:33 AM IST

m4-uttama.jpg

ಹುಣಸೂರು: ವಿದ್ಯಾರ್ಥಿಗಳು ಗುರಿ ಮತ್ತು ಛಲ ಇಟ್ಟುಕೊಂಡು ಉತ್ತಮ ಸಮಾಜ ನಿರ್ಮಿಸಬೇಕು ಎಂದು ಮೈಸೂರು ವಿವಿಯ ಇಂದಿರಾಗಾಂಧಿ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಪ್ರಾಂಶುಪಾಲ ಡಾ.ಕಾಳಚನ್ನೇಗೌಡ ಸಲಹೆ ನೀಡಿದರು.

ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಡಿ.ಡಿ. ಅರಸು ಪ್ರಥಮ ದರ್ಜೆ ಕಾಲೇಜಿಂದ ಆಯೋಜಿಸಿದ್ದ ಎನ್‌ಎಸ್‌ಎಸ್‌ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಎನ್‌ಎಸ್‌ಎಸ್‌ ಎಂದರೆ ಕೇವಲ ಶ್ರಮದಾನ ಮಾಡುವುದಕ್ಕಷ್ಟೇ ಸೀಮಿತವಾಗಬಾರದು, ಬದಲಿಗೆ ಉನ್ನತ ಶಿಕ್ಷಣದ ಬಗ್ಗೆ ಹಾಗೂ ಜೀವನ ರೂಪಿಸಿಕೊಳ್ಳುವ ಬಗ್ಗೆ ಕನಸು ಕಾಣಬೇಕು ಎಂದು ಹೇಳಿದರು.

ಸನ್ನಡತೆ ಮತ್ತು ಮೌಲ್ಯಧಾರಿತ ಶಿಕ್ಷಣ ಮೈಗೂಡಿಸಿಕೊಂಡು ಅವಕಾಶಗಳು ಸಿಕ್ಕಾಗ ಬಳಸಿಕೊಂಡು ಅಂಕಗಳ ಪರೀಕ್ಷೆಗಿಂತ ಜೀವನದ ಪರೀಕ್ಷೆ ಎದುರಿಸುವ ಛಾತಿ ಬೆಳೆಸಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುತ್ತಿವೆ.

ಆದರೆ, ನೈಜ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ತಲುಪದೆ ಹಳ್ಳ ಹಿಡಿಯುತ್ತಿವೆ. ಹಾಗಾಗಿ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಹಾಗೂ ಸ್ವತ್ಛತೆ, ಪರಿಸರ ಕಾಪಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಶಿಬಿರಾರ್ಥಿಗಳು ಹೆಚ್ಚು ಅರಿಯಬೇಕು ಎಂದರು.

ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್‌ ಮಾತನಾಡಿ, ಪದವಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿ, ವೃತ್ತಿಯನ್ನು ಆರಂಭಿಸಿದಾಗ ಉತ್ತಮ ನಡತೆ, ಸಮಯಪಾಲನೆ, ಶಿಸ್ತು, ಸೇವಾಗುಣ ಬೆಳೆಸಿಕೊಂಡರೆ ಮಾತ್ರ ಬದುಕಿನ ಯಶಸ್ವಿ ಪಯಾಣಕ್ಕೆ ಸಹಕಾರಿಯಾಗಲಿದೆ ಎಂದರು.

ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್‌ ಮಾತನಾಡಿದರು. ತಾಪಂ ಸದಸ್ಯ ತಟ್ಟಕೆರೆ ಶ್ರೀನಿವಾಸ್‌, ಎನ್‌ಎಸ್‌ಎಸ್‌ ಅಧಿಕಾರಿಗಳಾದ ಡಾ.ಕಿರಣ್‌ಕುಮಾರ್‌, ಡಾ.ವಿಜಯಲಕ್ಷ್ಮೀ, ವಿಎಸ್‌ಎಸ್‌ಎನ್‌ ಅಧ್ಯಕ್ಷ ದೇವರಾಜು, ಗ್ರಾಮದ ಮುಖಂಡರಾದ ವೀರಭದ್ರ, ಗ್ರಾಪಂ ಸದಸ್ಯ ಲಕ್ಷ್ಮಣಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.