ಕುಂಭಮೇಳಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಕಡೆಗಣನೆ


Team Udayavani, Feb 17, 2019, 7:35 AM IST

m2-kumba.jpg

ತಿ.ನರಸೀಪುರ: ಕುಂಭಮೇಳಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳನ್ನು ತಾಲೂಕು ಆಡಳಿತ ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿರುವುದಾಗಿ ತಾಪಂ ಸದಸ್ಯ ಕಿರಗಸೂರು ಎಂ.ರಮೇಶ್‌ ತಿಳಿಸಿದರು.

ಪಟ್ಟಣದ ತಾಲೂಕು ಪರ್ತಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳನ್ನು ಅಧಿಕಾರಿಗಳು ಏನೆಂದು ತಿಳಿದಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು. ಸಂವಿಧಾನದ ಅಡಿಯಲ್ಲಿ ಶಾಸಕಾಂಗ-ಕಾರ್ಯಾಂಗ-ನ್ಯಾಯಾಂಗ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಸಕಾಂಗದಲ್ಲಿರುವ ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾರ್ಯಾಂಗವನ್ನು ಜಾರಿಗೆ ತರುವುದಾದರು ಸಾಧ್ಯವೇ ಎಂದು ಪ್ರಶ್ನಿಸಿದರು.

ತವರೂರಲ್ಲಿ ಇತಿಹಾಸ ಪ್ರಸಿದ್ಧ ಕುಂಭಮೇಳ 3 ವರ್ಷಕ್ಕೊಮ್ಮೆ ನಡೆಯುತ್ತಿದ್ದು, ಇದರ ಕಾರ್ಯಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳದೆ  ಇವರಿಗಿಷ್ಟ ಬಂದ ರೀತಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಾದರೆ ನಮ್ಮ ಅವಶ್ಯಕತೆಯಾದರು ಏನು? ಇದಕ್ಕೆ ಅಧಿಕಾರಿಗಳು ಉತ್ತರ ನೀಡಬೇಕು ಎಂದು ಕೇಳಿದರು.

ಆದಿಚುಂಚನಗಿರಿ ಶಾಖಾ ಮಠದ ಶ್ರೀಗಳು ಬಂದ ಸಂದರ್ಭದಲ್ಲಿ ಪರ್ತಕರ್ತರು, ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವ ಬಗ್ಗೆ ಗಮನ ಸೆಳೆದಾಗ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ತಾಲೂಕಿನ ಸಮಸ್ತ ಸಾರ್ವಜನಿಕರು, ಜಿಪಂ, ತಾಪಂ, ಗ್ರಾಪಂ ಚುನಾಯಿತ ಜನಪ್ರತಿನಿಧಿಗಳು ಇದರಲ್ಲಿ ತೊಡಗಿಸಿಕೊಂಡು- 

ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಹೇಳಿದ್ದರೂ ಇಲ್ಲಿಯವರೆಗೂ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ನಮ್ಮನ್ನು ಕ್ಯಾರೇ ಎನ್ನದೇ ಆನೇ ನಡೆದದ್ದೇ ದಾರಿ ಎಂಬಂತೆ ನಡೆಯುತ್ತಿದ್ದಾರೆ.ಇದಕ್ಕೆ ನಮ್ಮ ಪ್ರಬಲ ವಿರೋಧವಿದ್ದು, 3 ದಿನಗಳ ಕಾರ್ಯಕ್ರಮ ನಾವು ಬಷ್ಕರಿಸುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ರಂಗಸ್ವಾಮಿ, ಸಾಜಿದ್‌ಅಹಮದ್‌, ಉಹೇಶ್‌, ಜವರಯ್ಯ ಇದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.