ನಾಳೆ ಶ್ರೀಕಂಠನ ಪಂಚ ಮಹಾರಥೋತ್ಸವ


Team Udayavani, Mar 18, 2019, 7:15 AM IST

m5-naale.jpg

ನಂಜನಗೂಡು: ರಾಜ್ಯದಲ್ಲೇ ಅತಿ ದೊಡ್ಡ ದೇವಾಲಯ ಎಂಬ ಖ್ಯಾತಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರನ ಪಂಚ ಮಹಾರಥೋತ್ಸವ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ಮಂಗಳವಾರ ಬೆಳಗ್ಗೆ 6.40 ರಿಂದ 7.00 ರೊಳಗೆ ಸಲ್ಲುವ ಶುಭ  ಮೀನ ಲಗ್ನದಲ್ಲಿ ಪಂಚ ಮಹಾರಥೋತ್ಸವ ನಡೆಯಲಿದ್ದು, ದೇಗುಲದ ಅರ್ಚಕ ವೃಂದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ನಂಜುಂಡೇಶ್ವರ ದಂಪತಿಗಳ ಉತ್ಸವ ಮೂರ್ತಿಗಳ ರಥಾರೋಹಣ ನಡೆಸಿ ಗಣಪತಿ ರಥಕ್ಕೆ ಮಹಾಮಂಗಳಾರತಿ ಮಾಡಿದ ನಂತರ ರಥಗಳು ಒಂದೊಂದಾಗಿ ಚಲಿಸಲಿವೆ.

ಮೊದಲಿಗೆ ಗಣಪತಿ ರಥ, ನಂತರ ಶ್ರೀಕಂಠೇಶ್ವರ, ಪಾರ್ವತಿ ಅಮ್ಮನವರ ರಥ, ಸುಬ್ರಹ್ಮಣ್ಯ ರಥ, ಕೊನೆಯದಾಗಿ ಚಂಡಿಕೇಶ್ವರ ರಥಗಳು ಹೊರಡಲಿವೆ. ಇದಕ್ಕಾಗಿ ಈಗಾಗಲೇ ಐದು ರಥಗಳನ್ನು ಸಿದ್ಧಪಡಿಸಿ, ಬಣ್ಣ ಬಳಿದು, ಬಂಟಿಂಗ್ಸ್‌ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.

ಹೊಸದಾಗಿ ಕಾಂಕ್ರೀಟ್‌ ರಸ್ತೆಯಾಗಿ ಮಾರ್ಪಾಡಾಗಿರುವ ರಥ ಬೀದಿಯಲ್ಲಿ ಅಲಂಕೃತಗೊಂಡ  ತೇರುಗಳಲ್ಲಿ ಸಾಗುವ ಪಂಚಮಹಾರಥೋತ್ಸವದ ವೈಭವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಜಾತ್ರೆಗೆ ಸುಮಾರು 2 ಲಕ್ಷ ಮಂದಿ ಸೇರಿಸುವ ನಿರೀಕ್ಷೆ ಇದೆ. 

ಸಿದ್ಧತೆ: ದೇಗುಲದ ಪ್ರಮುಖ ಸ್ಥಳ ಹಾಗೂ ಕಪಿಲಾ ನದಿ ದಡದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅನೇಕ ಸಂಘ ಸಂಸ್ಥೆಗಳು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬೃಹತ್‌ ಅನ್ನ ಸಂತರ್ಪಣೆ, ನೀರು, ಮಜ್ಜಿಗೆ ಹಣ್ಣು ಹಂಪಲು, ಪಾನಕ ವಿತರಿಸಲು ಸಿದ್ಧತೆ ಮಾಡಿಕೊಂಡಿವೆ.

ಯಾವುದೇ ರೀತಿಯ ಲೋಪ ಹಾಕದಂತೆ ನೋಡಿಕೊಳ್ಳಲು ಕೆಲ ನಿಬಂಧನೆಗಳನ್ನು ವಿಧಿಸಿ, ಕಟ್ಟೆಚ್ಚರ ವಹಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ ಹಾಗೂ ರೈಲ್ವೆ ಇಲಾಖೆಯಿಂದ ಹೆಚ್ಚುವರಿ ಬೋಗಿ ಅಳವಡಿಸಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.