ಜೆಸಿಬಿ ಬಳಸಿದ್ದಕ್ಕೆ ಗೌತಮ ರಥಕ್ಕೆ ಹಾನಿ


Team Udayavani, Mar 21, 2019, 10:15 AM IST

blore-9.jpg

ನಂಜನಗೂಡು: ಮಂಗಳವಾರ ನಡೆದ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದ ಗೌತಮ ರಥ ಸರಾಗವಾಗಿ ಚಲಸದ ಹಿನ್ನೆಲೆಯಲ್ಲಿ ಜಿಸಿಬಿ ಯಂತ್ರ ಬಳಸಿದ್ದರಿಂದ ರಥದ ನಾಲ್ಕು ಚಕ್ರಗಳಿಗೆ ಹಾನಿಯಾಗಿದೆ. ಅತ್ಯಂತ ಪುರಾತನ ರಥ ಎಂದೇ ಕರೆಯುವ 110 ಟನ್‌ ತೂಕದ 76 ಅಡಿ ಎತ್ತರದ ಗೌತಮ ರಥದ ನಾಲ್ಕೂ ಚಕ್ರಗಳ ಮರ ಕಿತ್ತು ಬಂದಿದೆ.

ಶ್ರೀಕಂಠೇಶ್ವರನ್ನು ರಥರೂಢನನ್ನಾಗಿಸಿದ ನಂತರ ಭಕ್ತರು ರಥ ಎಳೆಯಲು ಪ್ರಯತ್ನಿಸಿದಾಗ ಹಗ್ಗ ತುಂಡಾಗಿ ಬಿದ್ದಿತ್ತು. ಹೊಸ ಹಗ್ಗ ಬಳಸಿದರೂ ಪದೇ ಪದೇ ಹಗ್ಗ ತುಂಡಾಗುತ್ತಲೇ ಇತ್ತು. ಈ ಸಂದರ್ಭದಲ್ಲಿ ಜೆಸಿಬಿ ಹಾಗೂ ಕ್ರೇನ್‌ ಯಂತ್ರಗಳನ್ನು ಬಳಸಲಾಯಿತು. ಜೆಸಿಬಿಯಿಂದ ರಥದ ಗಾಲಿಗಳನ್ನು ನೂಕಿದ್ದರಿಂದ ಹಾನಿಯಾಗಿದೆ..ವಾರದ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಎರಡು ಚಕ್ರಗಳನ್ನು ಹೊಸದಾಗಿ ನಿರ್ಮಿಸಿ ರಥಕ್ಕೆ ಅಳವಡಿಸಲಾಗಿತ್ತು.

 ಒಬ್ಬರ ಮೇಲೆ ಒಬ್ಬರು ಬಿದ್ದರು: ಶ್ರೀಕಂಠಪ್ಪ ಪವಡಿಸಿದ ರಥವನ್ನು ಭಕ್ತರು ರಭಸದಿಂದ ಎಳೆದಾಗ ತೇರಿಗೆ ಕಟ್ಟದ ಭಾರಿ ಗಾತ್ರದ ಹಗ್ಗವೇ ತುಂಡಾಗಿ ಎಳೆಯುತ್ತಿದ್ದ ಭಕ್ತರು ಒಬ್ಬರ ಮೇಲೊಬ್ಬರು ಉರುಳಿ ಬಿದ್ದರು. ರಥ ಏನಾಯಿತು ಎಂದು ನೋಡಿದವರಿಗೆ ಹಗ್ಗ ತುಂಡಾಗಿರುವುದು ಗೊತ್ತಾಗಿ ನಕ್ಕು ಸಂಭ್ರಮಿಸಿದರು. ದೇವಾಲಯದ ಅರ್ಚಕವೈಂದವರಲ್ಲೊಬ್ಬರಾದ ಮಂಜು ಹಾಗೂ ದೇವಾಲಯದ ಅಧಿಕಾರಿ ಗಂಗಯ್ಯ ಅವರಿಗೆ ತುಂಡಾದ ಹಗ್ಗವೇ ಮುಖಕ್ಕೆ ಹೊಡೆದು ಗಾಯಗೊಂಡರು.

2 ಗಂಟೆಗಳ ಕಾಲ ರಥ ಸ್ತಬ್ಧ: ಹಗ್ಗ ತುಂಡಾದಾಗ ಹೊಸ ಹಗ್ಗ ಕಟ್ಟಲು ಶ್ರಮ ಪಡಬೇಕಾಯಿತು. ಅಂತು ಹಗ್ಗ ಕಟ್ಟಿ ಎಳೆದಾಗ
ಅದೂ ತುಂಡಾಯಿತು. ಹಗ್ಗ ಕಟ್ಟುವುದು ಅದು ತುಂಡಾಗುವುದು ಪದೇ ಪದೆ ನಡೆದು ಇತ್ತು ಏಳು ಗಂಟೆಗೆರಥ ಏರಿದ
ಶ್ರೀಕಂಠೇಶ್ವರ ಕೊನೆಗೆ ಅಲ್ಲಿಂದ ಚಲಿಸಿದ್ದು 9.45 ಕ್ಕೆ ನಂತರ ದೇವಾಲಯದ ಬಲಭಾಗಕ್ಕೆ ಬಂದ ರಥ ಮತ್ತೆ ಮೊಂಡಾಟ
ನಡೆಸಿ ಮುಂದೆ ಸಾಗಿ 11.5 ಕ್ಕೆ ಸರಿಯಾಗಿ ದೇವಾಲಯದ ಎಡಭಾಗದ ಸ್ವಸ್ಥಾನ ಸೇರಿತು.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.