ಚುನಾವಣಾ ಪ್ರಚಾರ ಸಭೆಯಲ್ಲಿ ಪಂಜಾಬ್ ಸಿಎಂ ಬಾದಲ್ ಮೇಲೆ ಶೂ ಎಸೆತ
Team Udayavani, Jan 11, 2017, 3:13 PM IST
ಅಮೃತ ಸರ: ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದ ಘಟನೆ ಲಂಬಿಯಲ್ಲಿ ಬುಧವಾರ ನಡೆದಿದೆ.
ಸ್ವಕ್ಷೇತ್ರದಲ್ಲಿ ಪ್ರಚಾರ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಎಸೆದ ಶೂ ಬಾದಲ್ ಅವರ ಮೈಗೆ ತಾಗಿದ್ದು, ಕೈಯಲ್ಲಿದ್ದ ಗ್ಲಾಸ್ ಒಡೆದು ಹೋಗಿರುವುದಾಗಿ ವರದಿಯಾಗಿದೆ. ಶೂ ಎಸೆದ ವ್ಯಕ್ತಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶೂ ಎಸೆದಾತನ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಆತನ ಕುರಿತು ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ