ಜಲ್ಲಿಕಟ್ಟು:ತಮಿಳುನಾಡು ಸರ್ಕಾರದ ವಿರುದ್ಧ ಸುಪ್ರೀಂಗೆ ಅರ್ಜಿ
Team Udayavani, Jan 25, 2017, 11:58 AM IST
ಹೊಸದಿಲ್ಲಿ : ಜಲ್ಲಿಕಟ್ಟು ಆಚರಣೆಯನ್ನು ಮತ್ತೆ ನಡೆಸುವುದಕ್ಕೆ ತಮಿಳುನಾಡು ಸರ್ಕಾರ ತಂದ ಕಾಯ್ದೆಯನ್ನು ಪ್ರಶ್ನಿಸಿ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಇತರ ಕೆಲ ಸಂಘಟನೆಗಳು ಸುಪ್ರೀಂ ಕೋರ್ಟ್ಗೆ ಆರ್ಜಿಗಳನ್ನು ಸಲ್ಲಿಸಿವೆ. ಎಲ್ಲಾ ಆರ್ಜಿಗಳನ್ನು ಜನವರಿ 30 ರಂದು ವಿಚಾರಣೆಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಜಲ್ಲಿಕಟ್ಟಿನಲ್ಲಿ ಗೂಳಿಗಳಿಗೆ ಹಿಂಸೆ ನೀಡುವ ಬಗ್ಗೆ ವಿವರಗಳನ್ನು ಮತ್ತೆ ಅರ್ಜಿಗಳಲ್ಲಿ ವಿವರಿಸಲಾಗಿದ್ದು, ಸರ್ಕಾರ ತಂದ ಕಾಯ್ದೆಗೆ ಅವಕಾಶ ನೀಡಬಾರದು ಎಂದು ತಕರಾರು ತೆಗೆಯಲಾಗಿದೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಜಲ್ಲಿಕಟ್ಟು ನಿಷೇಧದ ವಿರುದ್ಧ ವ್ಯಾಪಕ ಆಕ್ರೋಶ, ಭಾರೀ ಪ್ರತಿಭಟನೆಗಳು ನಡೆದ ಬಳಿಕ ಸರಕಾರ ಕಾಯ್ದೆ ರಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ