ಮಧುರೈನಲ್ಲಿ ಜಲ್ಲಿಕಟ್ಟು ವೀಕ್ಷಣೆಗೆ ಜನಸಾಗರ : 950 ಗೂಳಿಗಳು ಭಾಗಿ !
Team Udayavani, Feb 5, 2017, 10:26 AM IST
ಮಧುರೈ : ಭಾರಿ ಪ್ರತಿಭಟನೆಗಳ ಬಳಿಕ ಸುಪ್ರೀಂ ಕೋರ್ಟ್ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟಿನ ಮೇಲೆ ವಿಧಿಸಿದ ನಿರ್ಬಂಧ ತೆರವುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅವನೀಪುರಂನಲ್ಲಿ ಭಾನುವಾರ ಭರ್ಜರಿ ಜಲ್ಲಿಕಟ್ಟು ಕ್ರೀಡೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ 900ಕ್ಕೂ ಹೆಚ್ಚು ಗೂಳಿಗಳು ಪಾಲ್ಗೊಂಡಿವೆ. ಎಲ್ಲಾ ಗೂಳಿಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ. ಗೂಳಿ ಹಿಡಿಯುವ ರಿಗೆ ಸಮವಸ್ತ್ರಗಳನ್ನು ಕಡ್ಡಾಯಮಾಡಲಾಗಿದೆ.
ಮುನ್ನೆಚ್ಚರಿಕಾ ಕ್ರಮಗಳ ಅಂಗವಾಗಿ 500 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ಸ್ಥಳದಲ್ಲಿ ನಿಯೋಜಿಸಲಾಗಿದೆ. 20 ಅಂಬುಲೆನ್ಸ್ ಗಳನ್ನು ಸ್ಥಳದಲ್ಲಿರಿಸಲಾಗಿದೆ. ಸುತ್ತಮುತ್ತಲೂ ವಿಡಿಯೋ ಚಿತ್ರೀಕರಣ ನಡೆಸಲಾಗುತ್ತಿದೆ.
ತಮಿಳುನಾಡಿನ ಕಂದಾಯ ಸಚಿವ ಆರ್.ಬಿ.ಉದಯ್ಕುಮಾರ್ ಅವರು ಉಪಸ್ಥಿತರಿದ್ದಾರೆ.ಸಾವಿರಾರು ಕ್ರೀಡಾಸಕ್ತರು ಜಮಾವಣೆಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ