ಸಬ್ಸಿಡಿ ಸೋರಿಕೆಗೆ ಬ್ರೇಕ್: 21 ಸಾವಿರ ಕೋಟಿ ಉಳಿಕೆ
Team Udayavani, Feb 8, 2017, 8:36 AM IST
ಹೊಸದಿಲ್ಲಿ: ದೇಶಾದ್ಯಂತ ಸುಮಾರು 3.3 ಕೋಟಿ ನಕಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕವನ್ನು ಪತ್ತೆ ಹಚ್ಚುವ ಮೂಲಕ ಸಬ್ಸಿಡಿ ಅಪವ್ಯಯ ತಡೆದು ಸರಕಾರಕ್ಕೆ 21 ಸಾವಿರ ಕೋಟಿರೂ ಉಳಿತಾಯ ಮಾಡಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ಯಾರಿಗೆ ಸಬ್ಸಿಡಿ ಹೋಗಬೇಕು ಯಾರಿಗೆ ಬೇಡ ಎಂಬುದನ್ನು ವರ್ಗಿಕರಿಸಿ, ಅದರಂತೆ ಅಗತ್ಯವಿದ್ದರೆ ನೀಡಿದ್ದೇವೆ, ಅದೇ ರೀತಿ ನಕಲಿ ಸಂಪರ್ಕವನ್ನು ಪತ್ತೆ ಮಾಡಿ, ಸಬ್ಸಿಡಿ ದುರುಪಯೋಗ ತಡೆಗಟ್ಟದ್ದೇವೆ ಇದರಿಂದ ಸರಕಾರಕ್ಕೆ ಸಾವಿರಾರುಕೋಟಿ ರೂ. ಉಳಿತಾಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್